![](https://davangerevijaya.com/wp-content/uploads/2024/07/IMG-20240719-WA01231.jpg)
ದಾವಣಗೆರೆ : ನಗರದ ವಿವಿಧ 07 ಪರೀಕ್ಷಾ ಕೇಂದ್ರಗಳಲ್ಲಿ
ಕಲ್ಯಾಣ ಕರ್ನಾಟಕ ಪ್ರದೇಶದ ನಾಗರೀಕ ಪೊಲೀಸ್ (CPC)-454 ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆ ನಡೆಯಿತು.
ಈ ಸಂದರ್ಭದಲ್ಲಿ ಎಸ್ಪಿ ಉಮಾ ಪ್ರಶಾಂತ್ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು ಹಾಗೂ ಪರೀಕ್ಷಾ ಸಂಬಂಧ ಕರ್ತವ್ಯದಲ್ಲಿದ್ದ ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು.
![](https://davangerevijaya.com/wp-content/uploads/2024/07/IMG-20240715-WA0352.jpg)
ದಾವಣಗೆರೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಹಂಚಿಕೆಯಾಗಿದ್ದ ಒಟ್ಟು 3740 ಪರೀಕ್ಷಾ ಅಭ್ಯರ್ಥಿಗಳಲ್ಲಿ 2474 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 1266 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.
![](https://davangerevijaya.com/wp-content/uploads/2024/07/IMG-20240716-WA0138.jpg)