Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಬ್ರಾಹ್ಮಣ ಸಮುದಾಯದ ಹಿರಿಯ ಮುಖಂಡ ಆರ್. ಲಕ್ಷ್ಮೀಕಾಂತ್ ಅಭಿನಂದನಾ ಸಮಾರಂಭ, 100ಕೋಟಿ ಸಂಗ್ರಹ, ಬ್ರಾಹ್ಮಣ ನವೋದ್ಯಮಿಗಳಿಗೆ ಸಹಾಯ.
ಪ್ರಮುಖ ಸುದ್ದಿ

ಬ್ರಾಹ್ಮಣ ಸಮುದಾಯದ ಹಿರಿಯ ಮುಖಂಡ ಆರ್. ಲಕ್ಷ್ಮೀಕಾಂತ್ ಅಭಿನಂದನಾ ಸಮಾರಂಭ, 100ಕೋಟಿ ಸಂಗ್ರಹ, ಬ್ರಾಹ್ಮಣ ನವೋದ್ಯಮಿಗಳಿಗೆ ಸಹಾಯ.

davangerevijaya.comBy davangerevijaya.com28 December 2024Updated:28 December 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ಬೆಂಗಳೂರು.

ಬೆಂಗಳೂರು ನಗರದ ದ್ವಾರಕನಾಥ ಭವನದಲ್ಲಿ ಸಾರ್ಥಕ 75 ವರ್ಷ ಪೂರೈಸಿದ ಬ್ರಾಹ್ಮಣ ಸಮಾಜ, ರಾಜಕೀಯ ಮುಖಂಡ ಲಕ್ಷ್ಮೀಕಾಂತ್ ಅಭಿನಂದನಾ ಸಮಾರಂಭವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಉದ್ಘಾಟಿಸಿದರು.
—————————-

ಬ್ರಾಹ್ಮಣರು ಸಂಘಟನೆಗೊಳ್ಳಬೇಕಾಗಿದ್ದು, ನಮಗೆ ನಾವೇ ಸಹಾಯ ಮಾಡಿಕೊಳ್ಳಬೇಕಿದೆ. ಅದ್ದರಿಂದ ನಮ್ಮಲ್ಲಿಯೇ
100ಕೋಟಿ ಸಂಗ್ರಹ ಮಾಡಿ ಬ್ರಾಹ್ಮಣರು ನಡೆಸುವ ಕೈಗಾರಿಕೆಗಳಿಗೆ ಸಹಾಯ, ಸಾಲ ನೀಡಬೇಕೆಂಬ ಉದ್ದೇಶವಿದೆ. ಇದರಿಂದ ಬಂದ ಶೇ.10ರಷ್ಟು ಲಾಭವನ್ನು ಸಂಘಟನೆಗೆ ಬಳಸಿಕೊಳ್ಳಬೇಕೆಂಬ ಚಿಂತನೆ ನಡೆದಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು.

ನಗರದ ದ್ವಾರಕನಾಥ ಭವನದಲ್ಲಿ ಸಾರ್ಥಕ 75 ವರ್ಷ ಪೂರೈಸಿದ ಬ್ರಾಹ್ಮಣ ಸಮಾಜ, ರಾಜಕೀಯ ಮುಖಂಡ ಲಕ್ಷಿ÷್ಮಕಾಂತ್ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಕಾಲ ಕಳೆದಂತೆ ಚಿಂತನೆ, ಸಂಘಟನೆಗಳು ಕೂಡ ಬದಲಾವಣೆಯಾಗಬೇಕಿದ್ದು, ಸಂಘಟನೆ ಹಿತದೃಷ್ಟಿಯಿಂದ ಹಲವರು ನಾನಾ ಸಲಹೆ ನೀಡಿದ್ದಾರೆ.

ಅದರಲ್ಲಿ ನವೋದ್ಯಮಿಗಳಿಗೆ ಆರ್ಥಿಕ ಸಹಾಯ ಮಾಡಲು ಸಂಘಟನೆ ಹಿರಿಯ ಉದ್ಯಮಿಗಳು ಸಹಾಯ ಮಾಡಬೇಕಿದೆ.ಇದಾದ ಬಳಿಕ ಸಮಾಜದವರು ಕೈಗೊಂಡ ಉದ್ಯಮಿದಲ್ಲಿ ಲಾಭ ಬಂದ ವೇಳೆ ಒಂದಿಷ್ಟು ಹಣವನ್ನು ಸಮಾಜಕ್ಕೆ ಇಟ್ಟರೆ ಸಮಾಜವು ಬೆಳೆಯುತ್ತದೆ.

ಬ್ರಾಹ್ಮಣರು ನಡೆಸುವ ಕೈಗಾರಿಕೆಗಳಿಗೆ ಸಹಾಯ, ಸಾಲ ನೀಡುವಂತೆ ಕ್ರಮ ಮತ್ತು ಸಂಘವನ್ನು ಸಮರ್ಥ ಸಂಘಟನೆ ಮಾಡಲು ಈ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಮನುಷ್ಯ ಪ್ರತಿವರ್ಷ ಒಂದೊAದು ಮೈಲುಗಲ್ಲು ಸಾಧಿಸುತ್ತಾನೆ. ಬ್ರಾಹ್ಮಣ ಸಂಘದಲ್ಲಿ ಹಲವಾರು ಸಮಸ್ಯೆಗಳು ಇತ್ತು. ಅದನ್ನ ಪರಿಹರಿಸುತ್ತ ಮುಂದೆ ಸಾಗುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಮುದಾಯ ಸಂಘಟನೆ ಮತ್ತು ಎಲ್ಲರು ಒಂದೇ ಧ್ವನಿಯಲ್ಲಿ ಮಾತನಾಡಲು ಸಂಘಟಿಸಲಾಗುತ್ತಿದೆ. ಅದಕ್ಕಾಗಿ ಜನವರಿ 2025ರಲ್ಲಿ ಬ್ರಾಹ್ಮಣ ಸಮುದಾಯದ ಬೃಹತ್ ಸಮಾವೇಶವನ್ನು ಅರಮನೆ ಮೈದಾನ ತ್ರಿಪುರವಾಸಿನಿ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಅಶೋಕ ಹಾರನಹಳ್ಳಿ ಅಭಿಪ್ರಾಯಪಟ್ಟರು.

ಸಂಘಟನೆಯಲ್ಲಿ ಕೆಲಸ ಮಾಡುವುದು ಕಷ್ಟ, ಎಲ್ಲರನ್ನು ಸಂಘಟಿಸಿ ಮುಂದೆ ಸಾಗಲು ದೈವಕೃಪೆ ಇರಬೇಕು. ಈ ಅಧ್ಯಕ್ಷಗಿರಿ ತಾನಾಗಿಯೇ ಒಲಿದು ಬಂದಿದೆ. ಅದರಲ್ಲಿ ಸಮಾಧಾನವಾಗಿ ಇರಬೇಕು, ಬ್ರಾಹ್ಮಣರು ಎಂದು ಯಾವುದಕ್ಕೆ ಒತ್ತಾಯಿಸುವುದಿಲ್ಲ. ಅಲ್ಲದೇ ಬ್ರಾಹ್ಮಣರ ಉಪ ಪಂಗಡಗಳನ್ನು ಸಂಘಟಿಸಲಾಗುತ್ತಿದ್ದು, ಅಂತರಾಷ್ಟಿçÃಯ ಕನ್ನಡ ಬ್ರಾಹ್ಮಣರನ್ನು ಅಮೇರಿಕಾ ಮತ್ತು ಯುನೈಟೆಡ್ ಕಿಂಗಡಮ್ ನಲ್ಲಿ ಸಂಘಟನೆ ಮಾಡಲಾಗುತ್ತಿದೆ ಎಂದು ಅಧ್ಯಕ್ಷ ಅಶೋಕ ಹಾರನಹಳ್ಳಿ ವಿವರಿಸಿದರು.

ಶಾಸಕ ಸಿ.ಕೆ.ರಾಮಮೂರ್ತಿ ಮಾತನಾಡಿ, ನನ್ನ ಮಾರ್ಗದರ್ಶಕರಾದ ಲಕ್ಷ್ಮಿಕಾಂತ್ ಕಳೆದ 30ವರ್ಷದಗಳಿಂದ ಬ್ರಾಹ್ಮಣ ಸಮುದಾಯ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಬ್ರಾಹ್ಮಣ ಜನಾಂಗ ಎಲ್ಲ ಜಾತಿ ಸಮುದಾಯದ ಪ್ರೀತಿಗಳಿಸಿದ್ದಾರೆ. ಸರ್ವೆ ಜನಾಃ ಸುಖಿನೊ ಭವಂತು ಎಂಬAತೆ ಜೀವನ ಸಾಗಿಸುತ್ತಾರೆ ಎಂದು ಹೇಳಿದರು.

ವಿಪ್ರ ಮುಖಂಡ ಲಕ್ಷ್ಮೀಕಾಂತ್ ಮಾತನಾಡಿ, ವಿಶ್ವದ ಜನರ ಹಿತ ಬಯಸುವುದು ಮತ್ತು ಎಲ್ಲರ ಜೊತೆಯಲ್ಲಿ ಸ್ನೇಹಮಯಿ ಸಹೋದರತ್ವ ಬಾಳುವುದು ಬ್ರಾಹ್ಮಣ ಜನಾಂಗದವರ ಗುಣವಾಗಿದೆ. ಬ್ರಾಹ್ಮಣರು ಆರ್ಥಿಕವಾಗಿ ಹಿಂದುಳಿದಿದ್ದಾರೆ, ಅವರನ್ನ ಸಮಾಜದ ಮುಖ್ಯವಾಹಿನಿಗೆ ತರಲು ಸಂಘಟಿರಾಗಬೇಕು ಎಂದು ಹೇಳಿದರು.

ಹಿರಿಯ ಬ್ರಾಹ್ಮಣ ಮುಖಂಡ ಎಸ್.ರಘುನಾಥ್ ಮಾತನಾಡಿ, ಬ್ರಾಹ್ಮಣ ಸಮುದಾಯ ಸಂಘಟನೆಯಲ್ಲಿ ಆರ್.ಲಕ್ಷ್ಮಿಕಾಂತ್ ರವರು ಕೊಡುಗೆ ಅಪಾರ. ಬ್ರಾಹ್ಮಣರು ಶಿಕ್ಷಣ, ಆರೋಗ್ಯ ರಾಜಕೀಯ, ಕಲೆ ಸಾಹಿತ್ಯ ಎಲ್ಲ ರಂಗದಲ್ಲಿ ಮುಂದೆ ಬರಬೇಕಾದರೆ ಬ್ರಾಹ್ಮಣರು ಸಂಘಟಿತರಾದರೆ ಮಾತ್ರ ಸಾಧಿಸಬಹುದು.ಮುಂದಿನ ತಿಂಗಳು ರಾಜ್ಯ ಮಟ್ಟದ ಬ್ರಾಹ್ಮಣ ಸಮಾಜ ಸಮಾವೇಶ ನಡೆಯುತ್ತಿದೆ ಎಲ್ಲರು ಭಾಗವಹಿಸಿಬೇಕು ಎಂದರು,

ಚಲನಚಿತ್ರ ನಟ ಶ್ರೀನಾಥ್ ಮಾತನಾಡಿ, ಬ್ರಾಹ್ಮಣ ಸಮಾಜದ ಲಕ್ಷ್ಮಿಕಾಂತ್ ಎಲ್ಲರ ಪ್ರೀತಿಪಾತ್ರರಾಗಿದ್ದಾರೆ .ನಗುನಗುತ ಎಲ್ಲ ಕೆಲಸವನ್ನು ಮಾಡುತ್ತಿದ್ದರು. ಸಮಾಜದ ಎಲ್ಲರ ಏಳಿಗೆಗಾಗಿ ಶ್ರಮಿಸಿದ್ದಾರೆ ಎಂದರು. ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್, ವಿಪ್ರ ಸಮಾಜದ ಮುಖಂಡರುಗಳಾದ ಎಂ.ಆರ್.ವಿ.ಪ್ರಸಾದ್, ನರಸಿಂಹನ್,ಡಿ.ಟಿ..ಪ್ರಕಾಶ್, ಬಿ.ಎಸ್.ರವಿಶಂಕರ್, ಯು.ವಿ.ಶ್ರೀನಿವಾಸ್ ಮೂರ್ತಿ, ಬಲ್ಲಾಳ್ ರಾವ್, ಕೃಷ್ಣಾನಂದ , ಕೆ.ಪಿ.ಪುತ್ತುರಾಯ, ಹೆಚ್.ಸಿ.ಕೃಷ್ಣ, ಎಂ.ಆರ್.ಶಿವಶAಕರ್, ಪ್ರಹ್ಲಾದ್ ಬಾಬು, ನಾಗರಾಜ್, ಮಲ್ಲಾರ್ ರಾವ್, ರಘುರಾವ್ ವಾಜಪೇಯಿ, ಜಿ.ಕೆ.ಕುಲಕರ್ಣಿ, ಜೆ.ಹೆಚ್.ಆನಿಲ್ ಕುಮಾರ್ ,ರಾಮ್ ಪ್ರಸಾದ್ ಹರಿಪ್ರಸಾದ್, ಪ್ರಮುಖರಾದ ನರಸಿಂಹ, ರಾಮಪ್ರಸಾದ್, ಡಾ.ಪಾವಗಡ ಪ್ರಕಾಶ್, ಅಸಗೋಡು ಜಯಸಿಂಹ, ಯು.ಬಿ.ಶ್ರೀನಿವಾಸ ಮೂರ್ತಿ, ವೇದ ಬ್ರಹ್ಮಶ್ರೀ ಭಾನುಪ್ರಕಾಶ್, ಡಿ.ವಿ.ಪ್ರಕಾಶ್, ಜೆಪಿ.ಪುತ್ಥರಾಯ್, ಎಂ.ಆರ್.ಶಿವ ಶಂಕರ್,, ಪ್ರಹ್ಲಾದ್ ಬಾಬು, ಎಂ.ನರಸಿAಹಣ್ಣ ಇದ್ದರು. ರಮ್ಯಾ ವಶಿಷ್ಠ ನಿರೂಪಿಸಿದರು

feachare Top News
Share. WhatsApp Facebook Twitter Telegram
davangerevijaya.com
  • Website

Related Posts

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.