Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಕ್ರೈಂ ಸುದ್ದಿ»ದಾವಣಗೆರೆ : ಗುಂಡೇಟು ತಿಂದ ನವೀನ್ ಟಾರ್ಗೇಟ್ ಮಾಡುತ್ತಿದ್ದದ್ದು ಯಾರಿರಬಹುದು?ಅವರನ್ನೇ ಏಕೆ ಟಾರ್ಗೇಟ್ ಮಾಡುತ್ತಿದ್ದ? ಅಲ್ದೇ ಕೊಲೆ ಮಾಡಿ ಕೈಲಾದವರ ಮೇಲೆ ಏನು ಮಾಡುತ್ತಿದ್ದ?ಈ ಸ್ಟೋರಿ ನೋಡಿ..(ಇದು ದಾವಣಗೆರೆ ವಿಜಯದಲ್ಲಿ ಮಾತ್ರ)
ಕ್ರೈಂ ಸುದ್ದಿ

ದಾವಣಗೆರೆ : ಗುಂಡೇಟು ತಿಂದ ನವೀನ್ ಟಾರ್ಗೇಟ್ ಮಾಡುತ್ತಿದ್ದದ್ದು ಯಾರಿರಬಹುದು?ಅವರನ್ನೇ ಏಕೆ ಟಾರ್ಗೇಟ್ ಮಾಡುತ್ತಿದ್ದ? ಅಲ್ದೇ ಕೊಲೆ ಮಾಡಿ ಕೈಲಾದವರ ಮೇಲೆ ಏನು ಮಾಡುತ್ತಿದ್ದ?ಈ ಸ್ಟೋರಿ ನೋಡಿ..(ಇದು ದಾವಣಗೆರೆ ವಿಜಯದಲ್ಲಿ ಮಾತ್ರ)

ಐಜಿಪಿ ರವಿಕಾಂತೇಗೌಡ, ಎಸ್ಪಿ ಉಮಾ ಪ್ರಶಾಂತ್ ಶ್ಲಾಘನೆ
davangerevijaya.comBy davangerevijaya.com27 March 2025No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ :ದಾವಣಗೆರೆ ವಿವಿ ಹಿಂದೆ ಮಹಜರು ಹೋದ ವೇಳೆ ಪಿಎಸ್ ಐ ಶಿಲ್ಪಾರಿಂದ ಗುಂಡೇಟು ತಿಂದ ದರೋಡೆಕೋರ ನವೀನ್ ಟಾರ್ಗೇಟ್ ಕೇವಲ ವೃದ್ದೇಯರು ಆಗಿದ್ದರು.

ಆರೋಪಿ ನವೀನ್ ಮೊದಲು ಎಲ್ಲಿ ಒಂಟಿ ವೃದ್ದೆಯರು ಇದ್ದಾರೆ ಎಂಬುದನ್ನು ಮೊದಲು ಗುರುತಿಸಿಕೊಳ್ಳುತ್ತಿದ್ದ. ನಂತರ ಆ ಮನೆ ಮೇಲೆ ಕಣ್ಣೀಡುತ್ತಿದ್ದ. ಅಲ್ಲದೇ ಕತ್ತಿನ ಮೇಲೆ ಬಂಗಾರ ಎಷ್ಟಿತ್ತು ಅಂತ ನೋಡುತ್ತಿದ್ದ. ಹೀಗಿರುವಾಗ ಮನೆಯಲ್ಲಿ ಒಬ್ಬರೇ ಇದ್ದದ್ದನ್ನು ನೋಡಿ ಒಳಗೆ ನುಗ್ಗುತ್ತಿದ್ದ. ಅಲ್ಲದೇ ಅಜ್ಜಿಯರ ಮೇಲೆ ದಾಳಿ ಮಾಡುತ್ತಿದ್ದ ಪ್ರತಿರೋಧ ತೋರಿದರೆ ಕೊಲೆ ಮಾಡುತ್ತಿದ್ದ. ಅಲ್ಲದೇ ಕೈಲಾದವರ ಮೇಲೆ ಅತ್ಯಾಚಾರ ಮಾಡುತ್ತಿದ್ದ.

ದಾವಣಗೆರೆಯಲ್ಲಿ ನಡೆದಿದ್ದ ಘಟನೆ ಯಾವುದು?

ದಾವಣಗೆರೆ ನಗರದ ಎಸ್.ಎಸ್. ಲೇಔಟ್ ‘ಎ’ ಬ್ಲಾಕ್‌ನ (ಶಾಮನೂರು ರಸ್ತೆ) ಮನೆಯೊಂದಕ್ಕೆ ನಾಲ್ಕು ದಿನಗಳ ಹಿಂದೆ  ಮಧ್ಯಾಹ್ನ ನುಗ್ಗಿದ ಆರೋಪಿಯೊಬ್ಬ, ವೃದ್ಧೆಯ ಮೇಲೆ ಹಲ್ಲೆ ನಡೆಸಿದ್ದ. ಅಲ್ಲದೇ  180  ಗ್ರಾಂ  ಬೆಲೆಯ ಚಿನ್ನ, ಬೆಳ್ಳಿ ಆಭರಣಗಳನ್ನು ದೋಚಿದ್ದ. ರಂಗಮ್ಮ ಹಲ್ಲೆಗೆ ಒಳಗಾದ ವೃದ್ಧೆಯಾಗಿದ್ದು, ವೃದ್ಧೆ ಒಬ್ಬರೇ ಇದ್ದಾಗ ಮನೆಯೊಳಗೆ ಪ್ರವೇಶಿಸಿದ್ದ. ಅಲ್ಲದೇ  ವೃದ್ಧೆಯ ಮೇಲೆ ಹಲ್ಲೆ ನಡೆಸಿ ಆಭರಣಗಳನ್ನು ದೋಚಿದ್ದ. ಗಾಯಗೊಂಡ ರಂಗಮ್ಮ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈತನ ಮೇಲೆ ಸುಮಾರು ಐವತ್ರು ಪ್ರಕರಣ ಇದ್ದವು

ತುಮಕೂರು ಜಿಲ್ಲೆಯ ಗೊಲ್ಲಹಳ್ಳಿ ಗ್ರಾಮದ ನವೀನ್ ಮೇಲೆ ಐವತ್ತು ಪ್ರಕರಣಗಳಿದ್ದವು. ಚಿತ್ರದುರ್ಗ ಜಿಲ್ಲೆಯ ಚಿತ್ರಹಳ್ಳಿಯಲ್ಲಿ ಹೊಲದಲ್ಲಿ ಮನೆ ಮಾಡಿದ್ದ ಒಂಟಿ ವೃದ್ಧೆ ಮನೆಗೆ ಎಂಟ್ರಿ ಕೊಟ್ಟು ಆಕೆಯ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದ. ಅಲ್ಲದೇ ವೃದ್ದೆ ಮೇಲಿದ್ದ ಬಂಗಾರ ದೋಚಿದ್ದ. ಈ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಅಬ್ಬಿನಹೊಳೆ, ಆಂಧ್ರದ ರೊಳ್ಳದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು..ಎಲ್ಲ ವೃದ್ಧೆಯ ಕೊಲೆ ಪ್ರಕರಣದಲ್ಲಿ ಒಂದೇ ರೀತಿಯ ಕೊಲೆ ನಡೆದಿತ್ರು.

ಸಿಕ್ಕಿದ್ದು ಹೇಗೆ, ವೃದ್ಧೆಯರ ಮನೆಗೆ ದರೋಡೆ ಮಾಡಲು ಕಳ್ಳತನದ ಬೈಕ್ ಬಳಸುತ್ತಿದ್ದ

ಎಲ್ಲ ಕೊಲೆಗಳು ಒಂದೇ ರೀತಿಯ ಪ್ರಕರಣದ ಕಾರಣ ಸುತ್ತಮುತ್ತಲಿನ ಪೊಲೀಸ್ ಠಾಣೆಗೆ ಈತನ ಪೊಟೋ ಕಳಿಸಲಾಗಿತ್ತು‌. ಇನ್ನೂ ಆರೋಪಿ ನವೀನ್ ದರೋಡೆಮಾಡಲು ಕದ್ದ ಬೈಕ್ ಬಳಸುತ್ತಿದ್ದ. ದರೋಡೆ ಮಾಡಿದ ಹಣದಲ್ಲಿ ಎಂಜಾಯ್ ಮಾಡುತ್ತಿದ್ದ.

ಇನ್ನೂ ಪೊಲೀಸರು ತನ್ನ ಹುಡುಕಾಟದಲ್ಲಿ ಇದ್ದಾರೆ ಎಂದು ಗೊತ್ತಾದ ತಕ್ಷಣ ಬೆಂಗಳೂರಿಗೆ ಹೋಗಿದ್ದ. ತದ ನಂತರ ಹಳೆ ಕೇಸ್ ನಲ್ಲಿದ್ದ ಈತನ ಪೋಟೋ, ಸಿಸಿ ಕ್ಯಾಮೆರಾಗಳಲ್ಲಿ ಆತನ ಚಹರೆ ಇಡಿದ ಪೊಲೀಸರು ನೇರ ಬೆಂಗಳೂರಿಗೆ ಹೊರಟರು. ಅಲ್ಲಿ ಆತನ ವಿಳಾಸ ಪತ್ತೆ ಹಚ್ಚಿದ ಪೊಲೀಸರು ಬೆಂಗಳೂರಿಗೆ ಕರೆ ತಂದರು. ಬಳಿಕ ಪೊಲೀಸರು ಪಂಚನಾಮೆಗೆ ಹೊರಟರು. ಅಲ್ಲಿ ಈತ ಕೊಲೆ ಮಾಡಲು ಬಳಸುತ್ತಿದ್ದ ಕದ್ದ ಬೈಕ್ ನ್ನು ದಾವಣಗೆರೆ ವಿವಿಯ ಹಿಂಭಾಗದಲ್ಲಿ ಇರಿಸಿದ್ದ. ಅಲ್ಲಿಗೆ ಈತನನ್ನು ಕರೆದುಕೊಂಡು ಹೊರಟ ಪೊಲೀಸರಿಗೆ ಬಹಿರ್ದೆಸೆಗೆ ಹೋಗಬೇಕೆಂದು ಕೇಳಿದ್ದಾನೆ.ಬಳಿಕ ಬಹಿರ್ದೆಸೆಗೆ ಹೋದ ಆರೋಪಿ ಪಿಎಸ್ ಐ ಶಿಲ್ಪಾಗೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ..

ಆಗ ಪೊಲೀಸರು ಕಾಲಿಗೆ ಗುಂಡು ಹೊಡೆದಿದ್ದಾರೆ. ಒಟ್ಟಾರೆ ದಾವಣಗೆರೆಯಲ್ಲಿ ಬಹು ದಿನಗಳ ನಂತರ ಗುಂಡಿನ ಸದ್ದು ಮೊಳಗಿದ್ದು, ನಟೋರಿಯಸ್ ನೊಬ್ಬನನ್ನು ಪೊಲೀಸರು ತನ್ನ ತೆಕ್ಕೆಗೆ ತೆಗೆದುಕೊಂಡು ಸಾಕಷ್ಟು ವೃದ್ಧ ಜೀವಗಳನ್ನು ಉಳಿಸಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಕೆಲಸ ಮಾಡಿದ ಶಂಕರ್ ಜಾಧವ್, ಬೋಜಪ್ಪ ಆನಂದ, ಮಲ್ಲೇಶಿ, ಕೊಟ್ರೇಶಿ, ಚಂದ್ರಪ್ಪ, ಗಿರಿಶ್ ಗೌಡ, ಲೋಕೇಶ್, ರವಿಯವರನ್ನು ಐಜಿಪಿ ರವಿಕಾಂತೇಗೌಡ, ಎಸ್ಪಿ ಉಮಾಪ್ರಶಾಂತ್ ಅಭಿನಂದಿಸಿ, ಇನ್ನಷ್ಟು ಕೆಲಸ ಮಾಡುವಂತೆ ಪ್ರೋತ್ಸಾಹಿಸಿದ್ದಾರೆ

Davangere: Who could Naveen be targeting after being shot? Why was he targeting him? What was he doing to those who killed him? Look at this story.. (This is only in Davangere Vijaya) Featured topnews
Share. WhatsApp Facebook Twitter Telegram
davangerevijaya.com
  • Website

Related Posts

ಕಾಲ್ತುಳಿತಕ್ಕೆ 11 ಜನ ಸಾವು, ಕಮಿಷನರ್ ದಯಾನಂದ ಅಮಾನತು : ಸಿಎಂ ಸಿದ್ದರಾಮಯ್ಯ ನಡೆಗೆ ನಿವೃತ್ತ ಪೊಲೀಸ್ ಕೃಷ್ಣಪ್ಪ ಆಕ್ರೋಶ

7 June 2025

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಂಜುನಾಥ್ ಗೌಡ ಪತ್ನಿಗೆ ಬಿಗ್ ಶಾಕ್ ನೀಡಿದ ಇಡಿ !

6 June 2025

ಶಿವಮೊಗ್ಗ : ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆಯಿತು ಈ ಘೋರ ದುರಂತ

4 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.