Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ದ್ವಿಚಕ್ರ ವಾಹನ ಕಳ್ಳರನ್ನು ಮಾಲು ಸಮೇತ ಬಂಧಿಸಿದ ಪೊಲೀಸ್ ತಂಡ.
ಪ್ರಮುಖ ಸುದ್ದಿ

ದ್ವಿಚಕ್ರ ವಾಹನ ಕಳ್ಳರನ್ನು ಮಾಲು ಸಮೇತ ಬಂಧಿಸಿದ ಪೊಲೀಸ್ ತಂಡ.

ಬೈಕ್ ಕಳ್ಳರು ಕದ್ದ ಬೈಕ್ ಎಷ್ಟು ಗೊತ್ತಾ? 62 ದ್ವಿಚಕ್ರ ವಾಹನ, 25 ಮೊಬೈಲ್ ಹಾಗೂ 34 ಗ್ರಾಂ ಚಿನ್ನಾಭರಣ ವಶ.
davangerevijaya.comBy davangerevijaya.com17 November 2024Updated:17 November 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ಬೆಂಗಳೂರು:ನಗರ ಪೊಲೀಸರು ಕಾರ್ಯಾಚರಣೆ ಕೈಗೊಂಡು 12 ಮಂದಿ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ಒಟ್ಟು 60 ಲಕ್ಷ ರೂ. ಮೌಲ್ಯದ 62 ದ್ವಿಚಕ್ರ ವಾಹನ, 25 ಮೊಬೈಲ್ ಹಾಗೂ 34 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಆರ್‌ಟಿ ನಗರ: ರಾತ್ರಿ ವೇಳೆ ಮನೆಯ ಪಾರ್ಕಿಂಗ್ ಸ್ಥಳದಲ್ಲಿ ಬೀಗ ಹಾಕಿ ನಿಲ್ಲಿಸಿದಂತಹ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ. ಇಬ್ಬರನ್ನು ಆರ್‌ಟಿ ನಗರ ಠಾಣೆ ಪೊಲೀಸರು ಬಂಧಿಸಿ, ಅನಂತಪುರ ಜಿಲ್ಲೆಯ ಹಿಂದುಪುರದ ಗ್ಯಾರೇಜ್ ನಲ್ಲಿ ನಿಲ್ಲಿಸಿದಂತಹ 12 ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಅನಂತಪುರ ಜಿಲ್ಲೆಯವರಾಗಿದ್ದು, ಒಬ್ಬಾತ ಮೆಕಾನಿಕ್ ಅಂಗಡಿ ಇಟ್ಟುಕೊಂಡಿದ್ದಾನೆ. ದ್ವಿಚಕ್ರ, ವಾಹನಗಳ ಬಿಡಿ ಭಾಗಗಳನ್ನು ಖರೀದಿಸಲು ಆಗಾಗ್ಗೆ ನಗರಕ್ಕೆ ಬರುತ್ತಿದ್ದಾಗ ವಾಪಸ್ ಹೋಗುವ ಸಮಯದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಅವುಗಳ ಚಾರ್ಸಿ ನಂಬರ್ ಆಳಿಸಿ ನಕಲಿ ನಂಬರ್ ಅಳವಡಿಸುತ್ತಿದ್ದುದು ತನಿಖೆಯಿಂದ

ಸೋಲದೇವನಹಳ್ಳಿ

ನಗರದ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ಕಳವು ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಏಳು ಲಕ್ಷ ಮೌಲ್ಯದ 9 ದ್ವಿಚಕ್ರ ವಾಹನ ಹಾಗೂ ಆಟೋ ರಿಕ್ಷಾ ಸೋಲದೇವನಹಳ್ಳಿ ಠಾಣೆ ಪೊಲೀಸರು ವಶಪಡಿಸಿ ಕೊಂಡಿದ್ದಾರೆ.ಈ ಪೈಕಿ ಒಬ್ಬ ಅಪ್ರಾಪ್ತನಾಗಿದ್ದು, ಆತನ ಪೋಷಕರನ್ನು ಕರೆಸಿ ಮುಂದೆ ಯಾವುದೇ ರೀತಿಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ತಿಳುವಳಿಕೆ ನೀಡಿ ಕಳುಹಿಸಿದ್ದಾರೆ.

ಬಾಗಲಗುಂಟಿ

ವೃದ್ಧ ಒಂಟಿ ಮಹಿಳೆಯ ಮನೆಗೆ ನುಗ್ಗಿ ಸರ ಅಪಹರಣ ಮತ್ತು ದ್ವಿಚಕ್ರ, ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 2.5 ಲಕ್ಷ ಮೌಲ್ಯದ 13 ಗ್ರಾಂ ಚಿನ್ನದ ಸರ ಸೇರಿದಂತೆ 5 ದ್ವಿಚಕ್ರ ವಾಹನಗಳನ್ನು ಬಾಗಲಗುಂಟೆ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಿಕ್ಕಜಾಲ:

ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 14.45 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಕಳವು ಮಾಡಿದ ದ್ವಿಚಕ್ರ ವಾಹನಗಳ ಪೈಕಿ ಸ್ನೇಹಿತರಿಗೆ ನೀಡಿದ್ದ ಈ ಬೈಕ್ ಸೇರಿದಂತೆ ರಿಪೇರಿಗೆಂದು ಮೆಕಾನಿಕ್‌ಗೆ ನೀಡಿದ್ದ 4 ದ್ವಿಚಕ್ರ ವಾಹನಗಳನ್ನು ಚಿಕ್ಕಜಾಲ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಬಂಧನದಿಂದ 11 ಪ್ರಕರಣಗಳು ಹಾಗೂ 2 ದರೋಡೆ ಪ್ರಕರಣಗಳು ಪತ್ತೆಯಾಗಿವೆ.

ಎಲೆಕ್ಟ್ರಾನಿಕ್ ಸಿಟಿ:

ನಗರದ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನ, ಮೊಬೈಲ್ ಮತ್ತು ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 11 ದ್ವಿಚಕ್ರ ವಾಹನ, 25 ಮೊಬೈಲ್ ಹಾಗೂ 21 ಗ್ರಾಂ ಚಿನ್ನಾಭರಣ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳವು ಮಾಡಿದ ದ್ವಿಚಕ್ರ ವಾಹನಗಳ ಪೈಕಿ ಜಕ್ಕಸಂದ್ರದ ರಾಷ್ಟ್ರಕವಿ ಕುವೆಂಪು ಪಾರ್ಕ್ನ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು, ಚಿಕ್ಕತೋಗೂರು ಬ್ರಿಡ್ಜ್ ಬಳಿ ನಿಲ್ಲಿಸಿದ್ದ 4 ದ್ವಿಚಕ್ರ ವಾಹನ ಸೇರಿ 11.30 ಲಕ್ಷ ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಇನ್ಪೆಕ್ಟರ್ ನವೀನ್ ತಂಡ ಯಶಸ್ವಿಯಾಗಿದೆ.

ಕಾರು ಹಾಗೂ ದ್ವಿಚಕ್ರ ಕಳವು ಮಾಡಿದ್ದ ಆರೋಪಿ ಬಂಧಿಸಿ 10 ಲಕ್ಷ ಮೌಲ್ಯದ ದ್ವಿಚಕ್ರ ವಾಹನಗಳು ಹಾಗೂ ಕಾರನ್ನು ಬಾಣಸವಾಡಿ ಇನ್ವೆಕ್ಟರ್ ಅರುಣ್ ಸಾಳುಂಕೆ ಮತ್ತು ಸಿಬ್ಬಂದಿ ತಂಡ ವಶಪಡಿಸಿಕೊಂಡಿದೆ. ಆರೋಪಿಯ ಬಂಧನದಿಂದ 9 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಹಾಗೂ ಕಾರು, ದರೋಡೆ ಪ್ರಕರಣ ಬೆಳಕಿಗೆ ಬಂದಿದೆ.

ಕಾಡುಗೋಡಿ

ಟ್ರಿ ಪಾರ್ಕ್ ಹತ್ತಿರದ ಟೈಟಾನಿಯಂ ಚಿಕ್ ಪ್ರಾಜೆಕ್ಟ್ ಬಿಲ್ಲಿಂಗ್ ಮ್ಯಾನೇಜರಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ ವಶಪಡಿಸಿಕೊಂಡಿದ್ದಾರೆ ಈ ಇಬ್ಬರು ಆರೋಪಿಗಳು ಕಾಪರ್ ಮತ್ತು ಇನ್ಸುಲೇಟೆಡ್ ವೈರ್‌ಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ.ಕಾಡುಗೋಡಿ ಪಕರ್ ರಂಗಸ್ವಾಮಿ ಹಾಗೂ ಸಿಬ್ಬಂದಿ ತಂಡ ಕೈಗೊಂಡಿತ್ತು. ಬಂಧಿತ 12 ಮಂದಿ ಆರೋಪಿಗಳ ಪೈಕಿ ಐವರು ಹಳಯ ಆರೋಪಿಗಳು ಎಂದು ತಿಳಿದುಬಂದಿದೆ

Featured Top News
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.