Author: davangerevijaya.com

ಶಿವಮೊಗ್ಗ: 2014ರಲ್ಲಿ ನಡೆದ ಡಿಸಿಸಿ ಬ್ಯಾಂಕ್‍ನಲ್ಲಿ ನಡೆದ ನಕಲಿ ಬಂಗಾರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ( ಇ.ಡಿ. ) ಅಧಿಕಾರಿಗಳು ಶಿವಮೊಗ್ಗ ಮತ್ತು ಭದ್ರಾವತಿಯ 8ಕಡೆ ದಾಳಿ ನಡೆಸಿದರು. ಹಗರಣದ ಕೇಂದ್ರ ಬಿಂದು ಹಾಗೂ ಗಾಂಧಿಬಜಾರ್‍ ಡಿಸಿಸಿ ಬ್ಯಾಂಕ್ ಶಾಖಾ ಮ್ಯಾನೇಜರ್ ಆಗಿದ್ದ ಶೋಭಾ ಅವರ ನಿವಾಸ, ಚಾಲಕರಾಗಿದ್ದ ಕಾಮಾಕ್ಷಿ ಬೀದಿಯ ಶಿವಕುಮಾರ್ ಮನೆ, ಭದ್ರಾವತಿ ಜೆಡಿಕಟ್ಟೆಯಲ್ಲಿರುವ ಡಿಸಿಸಿ ಬ್ಯಾಂಕ್ ಸಿಬ್ಬಂದಿ, ಮಾಡ್ರನ್ ಚಲನಚಿತ್ರ ಮಂದಿರ ಬಳಿಯಿರುವ ಡಿಸಿಸಿ ಬ್ಯಾಂಕ್ ಶಾಖೆ ಸೇರಿದಂತೆ 8 ಕಡೆ ದಾಳಿ ನಡೆದಿದೆ. ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯ ಮ್ಯಾನೇಜರ್ ಆಗಿದ್ದ ನಾಗಭೂಷಣ, ಗೋಪಾಲ ಗೌಡ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಶೋಭಾ ಅವರ ಮನೆಯ ಮೇಲೆ ಬೆಂಗಳೂರಿನಿಂದ ಇಡಿ ಕಚೇರಿಯ ತಂಡದಿಂದ ದಾಳಿ ನಡೆದಿದೆ. ಡಿಸಿಸಿ ಹಗರಣಕ್ಕೆ ಸಂಬಂಧಿಸಿದಂತೆ ದಾಳಿ- ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಪ್ರತ್ಯೇಕ ವಾಹನಗಳಲ್ಲಿ ಆಗಮಿಸಿರುವ 96 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. 2018ರಲ್ಲಿ ಹಣ ದುರ್ಬಳಕೆ ಆರೋಪ…

Read More

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫* *💫ದ್ವಾದಶ ರಾಶಿಗಳ ದಿನ ಭವಿಷ್ಯ#ತಾರೀಖು#08/04/2025 ಮಂಗಳವಾರ💫* *01,🪐ಮೇಷರಾಶಿ🪐* 📖,ಇಂದು ನಿಮ್ಮ ಪೋಷಕರೊಂದಿಗೆ ನಿಮ್ಮ ಆಲೋಚನೆಗಳನ್ನು ಹಂಚಿಕೊಳ್ಳಿ, ಅವರ ಮಾರ್ಗದರ್ಶನ ನಿಮಗೆ ಸಹಕಾರಿಯಾಗಲಿದೆ. ಅಧಿಕೃತ ಪ್ರಯಾಣಗಳನ್ನು ಕೈಗೊಳ್ಳುತ್ತೀರಿ ಮತ್ತು ಅವುಗಳಿಂದ ಪ್ರಯೋಜನಗಳನ್ನು ಪಡೆಯುತ್ತೀರಿ. ನೀವು ಬೆನ್ನು ನೋವು ಮತ್ತು ಸ್ನಾಯು ಸಂಬಂಧಿತ ಸಮಸ್ಯೆಗಳಿಂದ ಈ ದಿನ ಬಳಲಬಹುದು, ಯೋಗ್ಯವಾದುದನ್ನು ಮಾಡುವ ಕ್ರಿಯಾಶೀಲತೆ ನಿಮ್ಮಲ್ಲಿದೆ. ಸಕಾರಾತ್ಮಕವಾಗಿ ಮುಂದುವರಿಯಿರಿ. ಭಗವಂತನು ನಿಮ್ಮ ಮೇಲೆ ಕರುಣೆ ತೋರುವನು, *⚜️,ಸ್ಪಟಿಕದ ಶಿವಲಿಂಗಕ್ಕೆ ಅಭಿಷೇಕ ಮತ್ತು ಪೂಜೆ ಮಾಡುವುದು ಉತ್ತಮ,⚜️* *02,🪐ವೃಷಭರಾಶಿ🪐* 📖,ಕೆಲಸದ ಸ್ಥಳದಲ್ಲಿ ಹಲವಾರು ಸಾಧನೆಗಳನ್ನು ಮಾಡುವ ಸಾಧ್ಯತೆಯಿದೆ. ವೈಯಕ್ತಿಕ ವಿಚಾರಗಳಲ್ಲಿ ನೀವು ಯಶಸ್ವಿಯಾಗುವ ಸಾಧ್ಯತೆಯಿದೆ. ಅಸ್ತಿತ್ವದಲ್ಲಿರುವ ಉದ್ಯೋಗದಲ್ಲಿ ಬಡ್ತಿ ಹೆಚ್ಚಳಕ್ಕೆ ಅವಕಾಶಗಳಿವೆ. ವ್ಯಾಪಾರಸ್ಥರು ಈ ದಿನ ಹೆಚ್ಚು ಶ್ರಮಿಸಬೇಕಾಗುತ್ತದೆ. ವಿವಾಹ ಸಂಬಂಧ ಮಾತುಕತೆಗಳು ಫಲಪ್ರದವಾಗುವವು, *⚜️,ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಪ್ರಾರ್ಥಿಸಿ,⚜️* *03,🪐ಮಿಥುನ ರಾಶಿ🪐* 📖,ಇಂದು ನಿಮ್ಮನ್ನು ಯಶಸ್ಸು ಹುಡುಕಿ ಬರಲಿದೆ. ಆದರೆ ಏಕಕಾಲದಲ್ಲಿ ಹಲವು ಕೆಲಸಗಳನ್ನು…

Read More

ದಾವಣಗೆರೆ : ತಾಲೂಕು ಎಲೆಬೇತೂರು ಗ್ರಾಮದ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿಯ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದ ಪ್ರಯುಕ್ತ ಗ್ರಾಮವನ್ನು ವಿದ್ಯುತ್ ದೀಪ ಅಲಂಕಾರ ಬಾಳೆ ಕಂಬ ಮಾವಿನ ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ಬೆಳಗ್ಗೆ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಹಣ್ಣು ಕಾಯಿ ಎಡೆ ಕೊಟ್ಟುಪೂಜೆ ಸಲ್ಲಿಸಿದರು. ಮುಂಜಾನೆ ಉಚ್ಚಾಯ ರಥೋತ್ಸವ ನಡೆದು ಗ್ರಾಮದ ಪ್ರಮುಖ ಬೀದಿಯಲ್ಲಿ ಉಚ್ಚಾಯ ಎಳೆದು ಸಂಭ್ರಮಿಸಿದರು. ಸಂಜೆ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿ ಪಲ್ಲಕ್ಕಿ ಉತ್ಸವದೊಂದಿಗೆ ದೇವಸ್ಥಾನದಿಂದ ವಾದ್ಯ ವೃಂದ ,ಡೊಳ್ಳು ಕುಣಿತ, ನಾಸಿಕ್ ಡೋಲ್ ಮೆರವಣಿಗೆ ಮೂಲಕ ರಥೋತ್ಸವ ಸಮೀಪ ಆಗಮಿಸಿ ರಥೋತ್ಸವ ಮೂರು ಸುತ್ತು ಹಾಕಿ ಎಡೆ ಪೂಜೆ ಹಾಕಿದ ನಂತರ ಮಹಾಮಂಗಳಾರತಿ ನಡೆಯಿತು. ನಂತರ ಭಕ್ತರು ರಥದ ಗಾಲಿಗೆ ತೆಂಗಿನಕಾಯಿ ಒಡೆದು ಭಕ್ತಿ ಸಮರ್ಪಿಸಿದರು. ಸ್ವಾಮಿಯ ಪಟ ಹರಾಜು ನಡೆದು ಅದನ್ನು ಅಂಚಿನಮನಿ ಅಂಗಡಿ ಗಂಗಣ್ಣ…

Read More

ದಾವಣಗೆರೆ: ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆ ಮಾಡಿದ ನಂತರ ಕಮಲ ಪಡೆಯುವ ವಿರುದ್ಧ ಬಂಡಾಯ ಸಾರಿದ್ದ ನಾಯರು ಈಗ ಸೈಲೆಂಟ್‌ಆಗಿದ್ದಾರೆ. ಯತ್ನಾಳ ಕಿಕ್‌ಔಟ್ ಆದ ನಂತರ ಬಿಜೆಪಿಯಲ್ಲಿ ಒಗಟ್ಟು ಮೂಡಿದ್ದು ರಾಜ್ಯ ಸರ್ಕಾರದ ವಿರುದ್ಧ ಒಂದು ತಿಂಗಳು ಪರ್ಯಾಂತ ಹೋರಾಟ ನಡೆಸಲು ಮುಂದಾಗಿದೆ. ಹಾಗಾದ್ರೆ ಬಿಜೆಪಿ ಹೋರಾಟ ಹೇಗೆ ಇರಲಿದೆ? ವಿಜಯೇಂದ್ರ ಎಲ್ಲರನ್ನೂ ಒಗ್ಗಟ್ಟಿನಿಂದ ಕರೆದೊಯ್ಯುತ್ತಾರಾ? ಇಲ್ಲಿದೆ ಮಹತ್ವ ಸ್ಟೋರಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಫುಲ್ ಯಾಕ್ಟಿವ್ ಆಗಿದ್ದಾರೆ. ತಮ್ಮ ವಿರೋಧಿಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ನಂತರ ಬಿಜೆಪಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಎರಡು ದಿನಗಳ ಕಾಲ ಬೃಹತ್ ಪ್ರತಿಭಟನೆ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಕಮಲ ಪಾಳೆಯ ಈಗ ಒಂದು ತಿಂಗಳ ಪರ್ಯಾಂತ ಹೋರಾಟ ನಡೆಸಲು ಮುಂದಾಗಿದೆ. ಜನಾಕ್ರೋಶ ಯಾತ್ರೆ ಹೆಸರಿನಲ್ಲಿ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದೆ. ರಾಜ್ಯ…

Read More

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫* *🪐,ದ್ವಾದಶ ರಾಶಿಗಳನಿತ್ಯ ಭವಿಷ್ಯ#ತಾರೀಕು#07/04/2025 ಸೋಮವಾರ,🪐* *01,🪔ಮೇಷರಾಶಿ🪔* 📖,ವ್ಯವಹಾರಕ್ಕೆ ಸಂಬಂಧಿಸಿದಂತೆ ಜನರೊಂದಿಗೆ ಸಂಪರ್ಕ ಬೆಳೆಸುವುದು ಉತ್ತಮ. ನೀವು ಇಂದು ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಆರೋಗ್ಯ ಗಮನಿಸಿ, ಪಾಲುದಾರಿಕೆ ವ್ಯವಹಾರ ಉದ್ಯೋಗದಲ್ಲಿ ಅಭಿವೃದ್ಧಿ ತೋರಿದರು ತಾಳ್ಮೆಯಿಂದ ವ್ಯವಹರಿಸಿ, ದೂರ ಪ್ರಯಾಣ ಸಂಭವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಕಾಲ, ಮಹಿಳಾ ಕಾರ್ಮಿಕರಿಗೆ ಹೆಚ್ಚು ಲಾಭ ಸಿಗಲಿದೆ, *⚜️,ಆಂಜನೇಯಸ್ವಾಮಿಯನ್ನು ಭಕ್ತಿಯಿಂದ ಪೂಜಿಸಿ,⚜️* *02🪔ವೃಷಭರಾಶಿ🪔* 📖,ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ ಮತ್ತು ಅದರಲ್ಲಿ ಜಯವನ್ನು ಸಂಪಾದಿಸುವಿರಿ, ಜನರು ಸಮಸ್ಯೆಗಳೊಡನೆ ನಿಮ್ಮನ್ನು ಸಮೀಪಿಸಿದರೆ ಅವರನ್ನು ನಿರ್ಲಕ್ಷಿಸಿ. ಇಂದು ನೀವು ನಿಮ್ಮ ಕನಸುಗಳ ಕೆಲಸವನ್ನು ಮಾಡಬಹುದು. ಸಾಮಾನ್ಯಕ್ಕಿಂತ ಸ್ವಲ್ಪ ಮುಂಚಿತವಾಗಿ ಮಲಗಲು ಪ್ರಯತ್ನಿಸಿ. *⚜️,ಶ್ರೀ ಕಾಲಭೈರವ ಸ್ವಾಮಿಯನ್ನು ಭಕ್ತಿಯಿಂದ ಪೂಜಿಸಿ,⚜️* *03,🪔ಮಿಥುನ ರಾಶಿ🪔* 📖,ಸಂಬಂಧಿಕರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಆರೋಗ್ಯ ಸಮಸ್ಯೆಗಳು ಸ್ವಲ್ಪ ನೋವುಂಟು ಮಾಡುತ್ತವೆ. ಕೈಗೆತ್ತಿಕೊಂಡ…

Read More

ದಾವಣಗೆರೆ : ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪಕ್ಷ ಕಟ್ಟುವುದಿಲ್ಲ. ಒಂದು ವೇಳೆ ಕಟ್ಟಿದರೆ ನಾವು ಯಾರೂ ಅವರೊಂದಿಗೆ ಹೋಗುವುದಿಲ್ಲ ಎಂದು ಮಾಜಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಮತ್ತು ಹರಿಹರ ಶಾಸಕ ಬಿ.ಪಿ.ಹರೀಶ್ ಜಂಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಶನಿವಾರ ಸಂಜೆ ಜಿಎಂಐಟಿ ಅತಿಥಿ ಗೃಹದಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಿ.ಎಂ.ಸಿದ್ದೇಶ್ವರ್, ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರ ಮಾಧ್ಯಮಗಳ ಸೃಷ್ಟಿ ಅಷ್ಟೇ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅವರು ಹೊಸ ಪಕ್ಷ ಕಟ್ಟುವುದಾಗಿ ಎಲ್ಲೂ ಹೇಳಿಲ್ಲ. ಅವರ ಉಚ್ಛಾಟನೆ ನಂತರ ಬೆಂಗಳೂರಿನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲೂ ಈ ಬಗ್ಗೆ ಯಾವುದೇ ಪ್ರಸ್ತಾಪಗಳು ನಡೆದಿಲ್ಲ ಎಂದು ತಿಳಿಸಿದರು. ಯತ್ನಾಳ್ ಈಗಲೂ ನಮ್ಮ ನಾಯಕರೆ ಯತ್ನಾಳ್ ಈಗಲೂ ನಮ್ಮ ನಾಯಕರೇ. ನಮ್ಮ ನಾಯಕರು ಅಷ್ಟೇ ಅಲ್ಲ. ಉತ್ತರ ಕರ್ನಾಟಕ ಭಾಗದ ದೊಡ್ಡ ನಾಯಕ, ಹಿಂದೂಹುಲಿ, ಅಂಥಹ ನಾಯಕನನ್ನು ಬಿಜೆಪಿಯಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ. ಉತ್ತರ ಕರ್ನಾಟಕ ಭಾಗಕ್ಕೆ ಅವರ ಅವಶ್ಯಕತೆ ಇದೆ. 2028…

Read More

ದಾವಣಗೆರೆ : ಬೆಣ್ಣೆ ನಗರಿಯಲ್ಲಿ ಬಾಲಕನಿಗೆ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ನಡೆದಿದ್ದು, ಇದೀಗ ಬಾಲಕನಿಗೆ ಚಿತ್ರ ಹಿಂಸೆ ನೀಡುವ ವಿಡಿಯೋ ವೈರಲ್ ಆಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಬಳಿಯ ಅಸ್ತಾಪನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕನನ್ನು ಅಡಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಲಾಗಿದೆ‌. ಜೊತೆಗೆ ಮರ್ಮಾಂಗಕ್ಕೆ ಕೆಂಪು ಇರುವೆ ಬಿಟ್ಟು ಹಿಂಸೆ ನೀಡಲಾಗಿದೆ. ನೋವು ತಾಳಲಾರದೇ ಚೀರಾಡುತ್ತಿರುವ ಬಾಲಕ ಸಾಕಷ್ಟು ಹಿಂಸೆ ಪಟ್ಟಿದ್ದಾನೆ. ಹಕ್ಕಿ- ಪಿಕ್ಕಿ ಜನಾಂಗದ ಬಾಲಕ ಮೇಲೆ ಅದೇ ಜನಾಂಗದ ಯುವಕರ ಹಲ್ಲೆ ಮಾಡಿದ್ದಾರೆ. ಇವರು ಗಿಡ ಮೂಲಿಕೆ ಮಾರಾಟ ಮಾಡಿ ಜೀವನ ನಡೆಸುತ್ತಿದ್ದರು. ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. 10 ರಿಂದ 15 ಜನ ಯುವಕರ ಗುಂಪಿನಿಂದ ಹಲ್ಲೆ ಮಾಡಲಾಗಿದೆ. ಕೋಲು ದೊಣ್ಣೆ, ಡ್ರಿಪ್ ಪೈಪ್ ನಿಂದ ಹಲ್ಲೆ ಮಾಡಿ ಚಿತ್ರಹಿಂಸೆ ನೀಡಿ ವಿಕೃತಿ ಮೆರೆದ ಯುವಕರ ಗುಂಪೊಂದು ವಿಕೃತಿ ಮೆರೆದಿದ್ದಾರೆ‌ ಇದೇ ಕೆಲ ತಿಂಗಳ ಹಿಂದೆ…

Read More

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫* *💫,ದ್ವಾದಶ ರಾಶಿಗಳನಿತ್ಯ ಭವಿಷ್ಯ#ತಾರೀಕು#05/04/2025 ಶನಿವಾರ,💫* *01,🪐ಮೇಷರಾಶಿ🪐* 📖,ಮಾನಸಿಕ ಕಸಿವಿಸಿ ಇದ್ದರೂ ಅದೇ ನಿಮ್ಮ ಬೆಂಗಾವಲಿಗೆ ಬರುವುದು. ಒಂದು ನಿರ್ದಿಷ್ಟ ಕಾರ್ಯವನ್ನು ಮಾಡಲು ಹವಣಿಸುತ್ತಿದ್ದ ನಿಮಗೆ ಭಗವಂತನೇ ಅದನ್ನು ಒಳ್ಳೆಯ ಉದ್ದೇಶಕ್ಕಾಗಿ ತಪ್ಪಿಸುವನು. ಇದರಿಂದ ಮುಂದೆ ಒಳಿತಾಗುವುದು, ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಧೈರ್ಯದಿಂದ ನಿರ್ಣಯ ತೆಗೆದುಕೊಂಡ ವಿಚಾರಗಳು ನಿಮಗೆ ಗೌರವ ಮತ್ತು ಕೀರ್ತಿಯನ್ನು ತಂದು ಕೊಡುವುದು, *⚜️, ಮಾತೆ ದುರ್ಗೆಯನ್ನು ಪ್ರಾರ್ಥಿಸಿ,⚜️* *02,🪐ವೃಷಭರಾಶಿ🪐* 📖,ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯಜಗತ್ತಿನಜನರಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ. ನೂತನ ಮಿತ್ರರು ಸೇರ್ಪಡೆ ಮಾಡಿಕೊಳ್ಳಿ. ಅವರೊಂದಿಗಿನಮಾತುಕತೆಯು. ಹೊಸ ಉದ್ಯಮಕ್ಕೆ ನಾಂದಿ ಹಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಕಿರಿಕಿರಿಸಂಭವ ಇದೆ, *⚜️,ಶಿವನ ಮಂತ್ರವನ್ನು ಪಠಿಸಿ,⚜️* *03,🪐ಮಿಥುನ ರಾಶಿ🪐* 📖,ದುಡ್ಡೇ ದೊಡ್ಡಪ್ಪ ವಿದ್ಯೆ ಅವರಪ್ಪ. ಹಾಗಾಗಿ ನೀವು ಜಾಣ್ಮೆಯಿಂದ ಕೆಲಸ ನಿರ್ವಹಿಸುವ…

Read More

ದಾವಣಗೆರೆ: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಬಿಜಾಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೊಸ ಪಕ್ಷ ಸ್ಥಾಪನೆ ಮಾಡುವುದು ಫಿಕ್ಸ್ ಆಗಿದೆ. ಅದರಲ್ಲೂ ಬಿಜೆಪಿಯಿಂದ ದೂರ ಉಳಿದ ಹಾಗೂ ಹಿಂದುಪರ ಗಟ್ಟಿಧ್ವನಿ ಎತ್ತುವಂತ ನಾಯಕರು ಬಸನಗೌಡ ಪಾಟೀಲ್ ಯತ್ನಾಳ ಬೆನ್ನಿಗೆ ನಿಲ್ಲುವಂತ ಸಾಧ್ಯತೆಯಿದೆ. ಹಿಂದುತ್ವವೇ ಆಧಾರವಾಗಿಟ್ಟುಕೊಂಡು ಹೊಸ ಪಕ್ಷ ಕಟ್ಟಲಿದ್ದಾರೆ. ಹಾಗಾದ್ರೆ ಬಸನಗೌಡ ಪಾಟೀಲ್ ಬಸವ ಜಯಂತಿಗೆ ಹೊಸ ಪಕ್ಷ ಕಟ್ಟುತ್ತಾರಾ? ಪಕ್ಷದ ಹೆಸರೇನು? ಇಲ್ಲಿದೆ ಸ್ಟೋರಿ ಹಿಂದು ಫಯರ್ ಬ್ರಾಂಡ್ ಎನಿಸಿಕೊಂಡ ಬಿಜಾಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಈಗ ರಾಜ್ಯದಲ್ಲಿ ಅಕ್ಷರಶಃ ಸುದ್ದಿಮಾಡಿ ಗದ್ದಲ ಎಬ್ಬಿಸುತ್ತಿದ್ದಾರೆ. ಅವರ ಸಿದ್ದಾಂತ ಬಿಜೆಪಿಗೆ ಹೊಂದಿಕೆಯಾಗಿದ್ದರೂ ಬಿಜೆಪಿಗೆ ಬೈದಾಡಿಕೊಂಡು ಓಡಾಡುತ್ತಿದ್ದಾರೆ. ತಮ್ಮ ಮಿತಿ ಇಲ್ಲದ ನಾಲೆಯಿಂದ ಬಿಜೆಪಿ ಹೈಕಮಾಂಡ್‌ನ ಕೆಂಗಣ್ಣಿಗೆ ದುರಿಯಾಗಿದ್ದರು. ಅಲ್ಲದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಸುಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸದಾಕಾಲ ಹರಿಹಾಯ್ದು ಪಕ್ಷಕ್ಕೆ ಮುಜುಗರ ತಂದಿದ್ದರು. ಇವರ ಟೀಕೆ ಎಷ್ಟರ ಮಟ್ಟಿಗೆ ಇತ್ತೆಂದರೆ ಕಾಂಗ್ರೆಸ್ ವಿರುದ್ಧ…

Read More

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫* *🪐,ದ್ವಾದಶರಾಶಿಗಳನಿತ್ಯಭವಿಷ್ಯ#ತಾರೀಕು#04/04/2025 ಶುಕ್ರವಾರ, 🪐* *01,💫ಮೇಷ ರಾಶಿ💫* 📖,ಪಾಲುದಾರಿಕೆವ್ಯವಹಾರಗಳಲ್ಲಿ.ಆಲೋಚನೆಗಳುಸ್ಥಿರವಾಗಿರುವುದಿಲ್ಲ.ಪ್ರಮುಖಕಾರ್ಯಗಳಲ್ಲಿ, ಅಡಚಣೆಗಳಿರುತ್ತವೆ. ದೂರ ಪ್ರಯಾಣಗಳಿಂದ ಸಾಕಷ್ಟುವಿಶ್ರಾಂತಿಇರುವುವುದಿಲ್ಲ.ಉದ್ಯೋಗದಲ್ಲಿಅಧಿಕಾರಿಗಳೊಂದಿಗೆ.ಸಮಸ್ಯೆಗಳುಉಂಟಾಗುತ್ತವೆ. ಆದಾಯಕ್ಕಿಂತ ಖರ್ಚುಗಳು ಹೆಚ್ಚಾಗುತ್ತವೆ ಮತ್ತು ಸಂಬಂಧಿಕರೊಂದಿಗೆ ಸಣ್ಣವಿವಾದಗಳುಉಂಟಾಗುತ್ತವೆ, *02,💫ವೃಷಭ ರಾಶಿ💫* 📖,ಹೊಸ ವಾಹನಸೌಖ್ಯವಿದೆ. ಹಣಕಾಸಿನ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಆದಾಯ ತೃಪ್ತಿಕರವಾಗಿರುತ್ತದೆ. ಆತ್ಮೀಯ ಸ್ನೇಹಿತರೊಂದಿಗೆ ಸಾಮರಸ್ಯದಿಂದವ್ಯವಹರಿಸುತ್ತೀರಿ. ಉದ್ಯೋಗಗಳಲ್ಲಿನ ಅಡೆತಡೆಗಳು )ನಿವಾರಣೆಯಾಗುತ್ತದೆ.ಬಾಲ್ಯದಸ್ನೇಹಿತರೊಂದಿಗೆ.ಭೋಜನಮತ್ತುಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ, *03,💫ಮಿಥುನ ರಾಶಿ💫* 📖,ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ವ್ಯಾಪಾರಮತ್ತುಉದ್ಯೋಗಗಳಲ್ಲಿ. ಅನಿರೀಕ್ಷಿತ ಸಮಸ್ಯೆಗಳು ಉಂಟಾಗುತ್ತವೆ. ಯೋಜಿತ ಕಾರ್ಯಗಳನ್ನು ಯೋಜಿತ ಸಮಯದಲ್ಲಿಪೂರ್ಣಗೊಳಿಸಲು. ಸಾಧ್ಯವಾಗುವುದಿಲ್ಲ. ಮನೆಯ ಹೊರಗಿನ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ, ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಪ್ರಮುಖ ವಿಷಯಗಳಲ್ಲಿ ನಿಮ್ಮ ಕಷ್ಟಕ್ಕೆ ತಕ್ಕ ಫಲ ದೊರೆಯುವುದಿಲ್ಲ, *04,💫ಕಟಕ ರಾಶಿ💫* 📖,ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಪ್ರಮುಖ ಕಾರ್ಯಕ್ರಮಗಳು ಕಾರ್ಯ ರೂಪಕ್ಕೆ ಬರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಉತ್ಸಾಹದಿಂದ ನಡೆಯುತ್ತವೆ. ನಿರುದ್ಯೋಗ ಪ್ರಯತ್ನಗಳು ಲಾಭದಾಯಕವಾಗಿರುತ್ತವೆ. ಸಂಬಂಧಿಕರಿಂದ ದೊರೆಯುವ…

Read More