Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»Blog»ಭದ್ರಾವತಿ : ಸೆ.22 ಕ್ಕೆ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಶಿವ ವಿವಿಧೋದ್ದೇಶ ಸಹಕಾರ ಸಂಘ
Blog

ಭದ್ರಾವತಿ : ಸೆ.22 ಕ್ಕೆ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಶಿವ ವಿವಿಧೋದ್ದೇಶ ಸಹಕಾರ ಸಂಘ

ಅಂಬೆಗಾಲಿಟ್ಟ ಸಂಘಕ್ಕೆ ಇಂದು 25 ವರ್ಷ, ಹಾಗಾದ್ರೆ ಸಂಘದ ಇತಿಹಾಸ ನಿಮಗೇಷ್ಟು ಗೊತ್ತು?
davangerevijaya.comBy davangerevijaya.com10 September 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ಭದ್ರಾವತಿ : ಮನೆಯೊಳಗಿನ ಕುಟುಂಬ ಒಟ್ಟಾಗಿ ನಡೆದರೆ ಕೊನೆ ತನಕ ಯಾವುದೇ ಒಡಕು ಇರೋದಿಲ್ಲ.ಇದಕ್ಕೆ ಮನೆ ಯಜಮಾನ ಸೇರಿ ಪ್ರತಿಯೊಬ್ಬರ ಸಹಕಾರ ಅಗತ್ಯ..ಅಂತೆಯೇ ಉಕ್ಕಿನ ಕೋಟೆಯಲ್ಲಿ ಸುಮಾರು 25 ವರ್ಷಗಳಿಂದ ಒಂದು ಕಪ್ಪು ಚುಕ್ಕಿಯಿಲ್ಲದೇ ತನ್ನದೇ ಆದ ಸಹಕಾರಿ ತತ್ವ ಹೊಂದಿರುವ ಸಂಸ್ಥೆಯೊಂದು ತನ್ನ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ‌.

ಹೌದು…ಭದ್ರಾವತಿಯಲ್ಲಿನ ಶಿವ ವಿವಿಧೋದ್ದೇಶ ಸಹಕಾರ ಸಂಘ ನಗರದ ಬಸವೇಶ್ವರ ಸಭಾಭವನದಲ್ಲಿ ಸೆ‌22ಕ್ಕೆ ತನ್ನ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದು, ಸಹಕಾರಿ ರಂಗದಲ್ಲಿನ ತನ್ನ ಯಶಸ್ಸು ತೋರುತ್ತಿದೆ.

ಸುಮಾರು 25 ವರ್ಷಗಳ ಹಿಂದೆ ಹಳೆನಗರದಲ್ಲಿ ಅಂಬೆಗಾಲಿಟ್ಟುಕೊಂಡು ಶುರುವಾದ ಈ ಸಂಘ ಇಂದು ತನ್ನದೇ ಸ್ವಂತ ಕಟ್ಟಡದಲ್ಲಿ ತನ್ನ ಕಾಲಿನ ಮೇಲೆ ತಾನೇ ನಿಂತುಕೊಳ್ಳುವ ಶಕ್ತಿಗೆ ಬೆಳೆದು ನಿಂತಿದೆ‌‌‌..ಷೇರುದಾರರ ನಂಬಿಕೆ ಉಳಿಸಿಕೊಂಡಿರುವ ಈ ಸೊಸೈಟಿಗೆ ಡಿಪಾಸಿಟ್ ಹಣ ಇಡಲು ತಾ ಮುಂದು, ನಾ ಮುಂದು ಎಂದು ಬರುತ್ತಾರೆ‌.

ಒಂದು ಸಂಘದ  ಅಭಿವೃದ್ಧಿಗೆ ಆಡಳಿತ ಮಂಡಳಿಯೂ ಕೂಡ ಅಷ್ಟೇ ಮುಖ್ಯವಾಗಿದ್ದು, ಅಧ್ಯಕ್ಷ ಸತೀಶ್ ಹಾಗೂ ತಂಡ ವ್ಯವಹಾರದಲ್ಲಿ ಯಾವುದೇ ಮೂಗು ತೋರಿಸದೇ ಸೊಸೈಟಿಯ ಶ್ರೇಯೋಭಿವೃದ್ಧಿ ನಮ್ಮ ಗುರಿಯಷ್ಟೇ ಎಂಬ ಆಶಯದೊಂದಿಗೆ ಸೊಸೈಟಿ ನಡೆಸುತ್ತಿದ್ದಾರೆ. ಪರಿಣಾಮ ಇದು ಸೊಸೈಟಿಗೆ ಸುಮಾರು 25 ಲಕ್ಷ ನಿವ್ವಳ ಲಾಭಗಳಿಸಿದೆ.

ಆರಂಭದಲ್ಲಿ ನೂರು ಇನ್ನೂರು ಸದಸ್ಯರನ್ನು ಹೊಂದಿದ್ದ ಶಿವ ಪತ್ತಿನ ಸಹಕಾರಸಂಘದಲ್ಲಿ ಇಂದು ಸುಮಾರು ಎರಡು ಸಾವಿರ  ಜನ ಇದ್ದಾರೆ. ಇದಕ್ಕೆ ವ್ಯವಹಾರದಲ್ಲಿನ ನಂಬಿಕೆ, ಶಿಸ್ತು, ವ್ಯವಹಾರಿಕ ತತ್ವ ಕಾರಣ..ಒಂದು ಪೈಸೆಗೂ ಇಲ್ಲಿ ಲೆಕ್ಕ ಇಡಲಾಗುತ್ತಿದ್ದು, ಅನಾವಶ್ಯಕ ಖರ್ಚಿಗೆ ಇಲ್ಲಿ ಜಾಗವೇ ಇಲ್ಲ. ಹಾಗಾಗಿ ಜನರು ಸಂಘದ ಶ್ರೆಯೋಭಿವೃದ್ಧಿ, ಸೊಸೈಟಿ ಬೆಳವಣಿಗೆಗಾಗಿ ಹೆಚ್ಚು ಡಿಪಾಸಿಟ್ ಇಡುತ್ತಿದ್ದಾರೆ.

ಈ ಶಿವಪತ್ತಿನ ಸಹಕಾರ ಸಂಘದಲ್ಲಿ ನಾಯಕರಾಗಿ ಕಾರ್ಯದರ್ಶಿ ಬಿ.ಜಿ.ಏಕಾಕ್ಷರಪ್ಲ ಈ ರಥವನ್ನು‌ಉನ್ನತ ಮಟ್ಟದಲ್ಲಿ ಏರಲು ತನ್ನದೇ ಪಾತ್ರವಹಿಸಿದರೆ, ಮಂತ್ರಿಯಾಗಿ ಕುಮಾರ್ ಲೆಕ್ಕದ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಇನ್ನೂ ಸಂಘದ ಸೇವಕನಾಗಿ ಹಿರಿಯೂರಿನ ಕಿರಣ್ ಸೇವೆ ಸಲ್ಲಿಸುತ್ತಿದ್ದರೆ, ಸಚ್ಚೀ ಹಾಗೂ ಇನ್ನೊಬ್ಬರು ಅರ್ಥ ವ್ಯವಸ್ಥೆ ಕಾಪಾಡಲು ಶ್ರಮಿಸುತ್ತಿದ್ದಾರೆ.

ಶಿವಪತ್ತಿನ ಸಹಕಾರ ಸಂಘ ಡಿಜಿಟಲೀಕರಣ, ಲಾಕರ್ ಸೌಲಭ್ಯ, ವಾಹನ, ಬಂಗಾರದ ಸಾಲ, ಯಶಸ್ವಿನಿ, ಕಡಿಮೆ ಬಡ್ಡಿ ಹೀಗೆ ಹತ್ತಾರು ಸೌಲಭ್ಯಗಳು ಶಿವ ಪತ್ತಿನ ಸಹಕಾರ ಸಂಘದಲ್ಲಿ ದೊರೆಯುತ್ತಿದೆ‌.

ದುರ್ಬಲ ವರ್ಗಗಳ ಹಿತಾಸಕ್ತಿ ಕಾಪಾಡಲು ಈ  ಸಹಕಾರಿ ಸಂಘ ರಚನೆಯಾಗಿದ್ದು, ಎಷ್ಟೋ ಜನರ ಕನಸನ್ನು ಈ ಸಂಘ ಸಾಲ ನೀಡಿ ನೆರವೇರಿಸಿದೆ‌‌‌ ಇದರ ಉದ್ದೇಶವು ಸದಸ್ಯರ ಕಲ್ಯಾಣವಾಗಿದ್ದು, ಇಂದು ಅನೇಕ ಜನರು ತಮ್ಮದೇ ಆದ ಜೀವನ ಕಟ್ಟಿಕೊಂಡಿದ್ದಾರೆ.

ವೀರಶೈವ ಲಿಂಗಾಯಿತ ಸಮಾಜದಲ್ಲಿ ಒಗ್ಗಟ್ಟು ಮೂಡಿಸುತ್ತಿರುವ ಸಂಘ, ತನ್ನ ಎಲ್ಲ ಒಳಪಂಗಡಗಳನ್ನು ತಾಯಿಯಂತೆ ಕಟ್ಟಿಕೊಂಡು ನಡೆಸಿಕೊಂಡು ಬರುತ್ತಿದೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಮಾಜದ ಅಭಿವೃದ್ಧಿಗೆ, ಸಮಾಜದ ಬಲವರ್ಧನೆಗೆ ಶ್ರಮಿಸುತ್ತಿದೆ. ಒಟ್ಟಾರೆ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಶಿವಪತ್ತಿನ ಸಹಕಾರ ಸಂಘ ಇನ್ನೇಷ್ಟು ಎತ್ತರಕ್ಕೆ ಬೆಳೆದು ಸಮಾಜದ, ಷೇರುದಾರರ ಕನಸನ್ನು ಈಡೇರಿಸಲಿ ಎಂಬುದೇ ಪ್ರತಿಯೊಬ್ಬರ ಆಶಯ..‌ಹಾಗಾದ್ರೆ ಈ ಸುವರ್ಣ ಮಹೋತ್ಸವಕ್ಕೆ ನೀವೂ ಬನ್ನಿ, ನಿಮ್ಮವರನ್ನು ಕರೆ ತನ್ನಿ ಎನ್ನುತ್ತಾರೆ ಕಾರ್ಯದರ್ಶಿ ಬಿ.ಜಿ.ಏಕಾಕ್ಷರಪ್ಪ. ಹೆಚ್ಚಿನ ಮಾಹಿತಿಗಾಗಿ  94485 51613 ಸಂಪರ್ಕಿಸಬಹುದು‌

….

ನಮ್ಮ ಶಿವ ವಿವಿಧೋದ್ದೇಶ ಸಹಕಾರ ಸಂಘದ ಜನರಲ್ ಬಾಡಿ ಇದೇ ಸೆ.22 ಕ್ಕೆ ಅಧ್ಯಕ್ಷ ಸತೀಶ್ ರವರ ನೇತೃತ್ವದಲ್ಲಿ ನಡೆಯುತ್ತಿದ್ದು, ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಸಂಘದ ಅಭಿವೃದ್ಧಿಗೆ ಎಲ್ಲ ಸದಸ್ಯರು, ನಿರ್ದೇಶಕರು ಕಾರಣವಾಗಿದ್ದ ಕಾರಣ ಇಂದು ಎತ್ತರಕ್ಕೆ ಬೆಳೆದಿದೆ.

-ಬಿ.ಜಿ.ಏಕಾಕ್ಷರಪ್ಪ, ಕಾರ್ಯದರ್ಶಿ, ಶಿವಪತ್ತಿನ ಸಹಕಾರ ಸಂಘ, ಭದ್ರಾವತಿ,

Bhadravati: The Shiva Patti Cooperative Society is celebrating its Golden Jubilee on September 22 Featured Top News
Share. WhatsApp Facebook Twitter Telegram
davangerevijaya.com
  • Website

Related Posts

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025

ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ : ಬಿಜೆಪಿ ನಾಯಕ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.