Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ದಂಡಯಾತ್ರೆ ಇಂದಿನಿಂದ ಜನಾಕ್ರೋಶ ಯಾತ್ರೆ ಪ್ರಾರಂಭ *ಒಂದು ತಿಂಗಳ ಹೋರಾಟ
ಪ್ರಮುಖ ಸುದ್ದಿ

ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ದಂಡಯಾತ್ರೆ ಇಂದಿನಿಂದ ಜನಾಕ್ರೋಶ ಯಾತ್ರೆ ಪ್ರಾರಂಭ *ಒಂದು ತಿಂಗಳ ಹೋರಾಟ

ಕೊನೆಯದಾಗಿ ಜನಾಕ್ರೋಶ ರ‍್ಯಾಲಿಯನ್ನು ಮೇ ೩ರಂದು ಬೆಂಗಳೂರು ಮಹಾನಗರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಯಾತ್ರೆ ನಡೆಸಿ ಅಂದು ಸಂಜೆ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ.
davangerevijaya.comBy davangerevijaya.com7 April 2025Updated:7 April 2025No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ: ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆ ಮಾಡಿದ ನಂತರ ಕಮಲ ಪಡೆಯುವ ವಿರುದ್ಧ ಬಂಡಾಯ ಸಾರಿದ್ದ ನಾಯರು ಈಗ ಸೈಲೆಂಟ್‌ಆಗಿದ್ದಾರೆ. ಯತ್ನಾಳ ಕಿಕ್‌ಔಟ್ ಆದ ನಂತರ ಬಿಜೆಪಿಯಲ್ಲಿ ಒಗಟ್ಟು ಮೂಡಿದ್ದು ರಾಜ್ಯ ಸರ್ಕಾರದ ವಿರುದ್ಧ ಒಂದು ತಿಂಗಳು ಪರ್ಯಾಂತ ಹೋರಾಟ ನಡೆಸಲು ಮುಂದಾಗಿದೆ. ಹಾಗಾದ್ರೆ ಬಿಜೆಪಿ ಹೋರಾಟ ಹೇಗೆ ಇರಲಿದೆ? ವಿಜಯೇಂದ್ರ ಎಲ್ಲರನ್ನೂ ಒಗ್ಗಟ್ಟಿನಿಂದ ಕರೆದೊಯ್ಯುತ್ತಾರಾ? ಇಲ್ಲಿದೆ ಮಹತ್ವ ಸ್ಟೋರಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಫುಲ್ ಯಾಕ್ಟಿವ್ ಆಗಿದ್ದಾರೆ. ತಮ್ಮ ವಿರೋಧಿಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ನಂತರ ಬಿಜೆಪಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಎರಡು ದಿನಗಳ ಕಾಲ ಬೃಹತ್ ಪ್ರತಿಭಟನೆ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಕಮಲ ಪಾಳೆಯ ಈಗ ಒಂದು ತಿಂಗಳ ಪರ್ಯಾಂತ ಹೋರಾಟ ನಡೆಸಲು ಮುಂದಾಗಿದೆ. ಜನಾಕ್ರೋಶ ಯಾತ್ರೆ ಹೆಸರಿನಲ್ಲಿ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದೆ.

ರಾಜ್ಯ ಸರ್ಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ದಲಿತರ ಹಣ ಲೂಟಿ, ರೈತರ ಕಡೆಗಣನೆ, ಭ್ರಷ್ಟಾಚಾರದ ವಿರುದ್ದ ಹೋರಾಟಕ್ಕೆ ಮುಂದಾಗಿದೆ. ಏ.೭ರಂದು ಮೈಸೂರಿನಲ್ಲಿ ದೊಡ್ಡ ಮಟ್ಟದ ಸಮಾವೇಶ ಮಾಡಿ ಹೋರಾಟಕ್ಕೆ ಚಾಲನೆ ನೀಡಲು ಮುಂದಾಗಿದೆ. ರಾಜಾಹುಲಿ ಯಡಿಯೂರಪ್ಪ ಹೋರಾಟಕ್ಕೆ ಚಾಲನೆ ನೀಡುವ ಸಾಧ್ಯತೆಯಿದ್ದು ರಾಜ್ಯ ಬಹುತೇಕ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಏಪ್ರಿಲ್ ೭ರಿಂದ ಮೇ ೩ರವರೆಗೆ ರಾಜ್ಯದ ಎಲ್ಲ ೩೧ಜಿಲ್ಲೆಗಳಲ್ಲಿ ರ‍್ಯಾಲಿ ನಡೆಸಿ ಸರ್ಕಾರ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದೆ.

ಹೋರಾಟದ ಸಮಯದಲ್ಲಿ ೧೧ಜಿಲ್ಲೆಗಳಲ್ಲಿ ಈ ರ‍್ಯಾಲಿ ವಾಸ್ತವ್ಯ ಹೂಡಲಿದ್ದು ಜನರಿಗೆ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ತಿಳಿಸಲಿದೆ. ಏ.೭ ರಂದು ಮೈಸೂರಿನಲ್ಲಿ ೮ರಂದು ಮಂಡ್ಯ ಹಾಸನ, ೯ರಂದು ಕೊಡಗು, ಮೈಸೂರು, ೧೦ರಂದು ಉಡುಪಿ ಚಿಕ್ಕಮಗಳೂರು, ೧೧ರಂದು ಉತ್ತರ ಕನ್ನಡ, ೧೨ರಂದು ಶಿವಮೊಗ್ಗ, ೧೫ರಂದು ನಿಪ್ಪಾಣಿ, ೧೬ರಂದು ಬೆಳಗಾವಿ, ಹುಬ್ಬಳ್ಳಿ, ೧೭ರಂದು ಬಾಗಲಕೋಟೆ, ವಿಜಯಪುರ, ೧೮ರಂದು ಕಲಬುರಗಿ, ಬೀದರ್, ೨೧ರಂದು ದಾವಣಗೇರಾ, ಹಾವೇರಿ, ೨೨ರಂದು ಗದಗ, ಕೊಪ್ಪಳ, ೨೩ರಂದು ಯಾದಗಿರಿ ರಾಯಚೂರು, ೨೪ರಂದು ಬಳ್ಳಾರಿ, ವಿಜಯನಗರ, ೨೫ರಂದು ಚಿತ್ರದುರ್ಗ ತುಮಕೂರು, ೨೭ರಂದು ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಹೋರಾಟ ನಡೆಸಲಿದೆ.

ಕೊನೆಯದಾಗಿ ಜನಾಕ್ರೋಶ ರ‍್ಯಾಲಿಯನ್ನು ಮೇ ೩ರಂದು ಬೆಂಗಳೂರು ಮಹಾನಗರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಯಾತ್ರೆ ನಡೆಸಿ ಅಂದು ಸಂಜೆ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ. ಆ ದಿನ ಕೇಂದ್ರ ನಾಯಕರನ್ನು ಕರೆತರುವ ಪ್ರಯತ್ನ ನಡೆದಿದೆ ಎಂದು ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಬಿಜೆಪಿಯಲ್ಲಿ ಸದ್ಯ ಒಗ್ಗಟ್ಟು ಮೂಡಿದ್ದು ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿದ್ದಾರೆ.

BJP expedition led by Vijayendra *Janakrosha Yatra begins tomorrow *One month of struggle Featured Top News
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.