![](https://davangerevijaya.com/wp-content/uploads/2024/07/IMG-20240719-WA01231.jpg)
ದಾವಣಗೆರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ರಾಜ್ಯ ಬಜೆಟ್ ರೈತ ವಿರೋಧಿ ಹಾಗೂ ಜನ ವಿರೋಧಿಯಾಗಿದೆ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ.ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ಸಂಪೂರ್ಣ ವಿರುದ್ದವಾಗಿದೆ.
ಕೇವಲ ಒಂದು ವರ್ಗದ ಓಲೈಕೆಗಾಗಿ ಬಜೆಟ್ ಮಂಡಿಸಿದಂತಿದೆ.ಅಲ್ಲದೇ ಗ್ಯಾರಂಟಿ ಯೋಜನೆಗಾಗಿ ಹಣ ಹೊಂದಿಸಲು ಮಾಡಿದ ಬಜೆಟ್ ಇದಾಗಿದೆ.ಎಲ್ಲಾ ವಲಯದಲ್ಲೂ ತೆರಿಗೆ ಹೆಚ್ಚಳ ಮಾಡಲಾಗಿದೆ.
![](https://davangerevijaya.com/wp-content/uploads/2024/07/IMG-20240715-WA0352.jpg)
ಬರನಿರ್ವಹಣೆಯಲ್ಲಿ ವಿಫಲವಾಗಿರುವ ಮುಖ್ಯಮಂತ್ರಿಗಳು ಕೇಂದ್ರದ ಸರ್ಕಾರವನ್ನು ದೂರುತ್ತಿದ್ದಾರೆ ಒಟ್ಟಾರೆ ಈ ಬಜೆಟ್ ನಿರಾಶದಾಯಕವಾಗಿದೆ ಎಂದಿದ್ದಾರೆ
![](https://davangerevijaya.com/wp-content/uploads/2024/07/IMG-20240716-WA0138.jpg)