Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ರಾಜಕೀಯ ಸುದ್ದಿ»ದಾವಣಗೆರೆ : ಡಿಸಿಸಿ ಬ್ಯಾಂಕ್ ಚುನಾವಣೆ ಕಣ ಮುಂದುವರೆದಿದ್ದು, ಸೋಮವಾರ 9 ಜನರು ಉಮೇದುವಾರಿಕೆ ಸಲ್ಲಿಸಿದರು
ರಾಜಕೀಯ ಸುದ್ದಿ

ದಾವಣಗೆರೆ : ಡಿಸಿಸಿ ಬ್ಯಾಂಕ್ ಚುನಾವಣೆ ಕಣ ಮುಂದುವರೆದಿದ್ದು, ಸೋಮವಾರ 9 ಜನರು ಉಮೇದುವಾರಿಕೆ ಸಲ್ಲಿಸಿದರು

ಡಿಸಿಸಿ ಬ್ಯಾಂಕ್ ಚುನಾವಣೆ, ದಿನದಿಂದ ದಿನಕ್ಕೆ ರಂಗೇರುತ್ತಿದೆ ಕಣ
davangerevijaya.comBy davangerevijaya.com15 January 2024Updated:15 January 2024No Comments1 Min Read
Facebook WhatsApp Twitter
Share
WhatsApp Facebook Twitter Telegram

ಹಾಲೇಶಪ್ಪ ನಾಮಪತ್ರ ಸಲ್ಲಿಕೆ

ದಾವಣಗೆರೆ: ಹರಿಹರ ತಾಲೂಕು ಎ ವರ್ಗಕ್ಕೆ  ಸಿರಿಗೆರೆ ಭದ್ರಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಬಿ.ಹಾಲೇಶಪ್ಪ ನಾಮಪತ್ರ ಸಲ್ಲಿಸಿದರು. ಹರಿಹರದ ಯಲವಟ್ಟಿ ಪ್ರಾಥಮಿಕ ಕೃಷಿ ಸಂಘದ ಜೆ.ಆಂಜನೇಯ ಸೂಚಕರಾಗಿದ್ದರು.

ಟಿ.ಜೆ.ಜೀವನಪ್ರಕಾಶ್ ನಾಮಪತ್ರ ಸಲ್ಲಿಕೆ

ದಾವಣಗೆರೆ ಎ ವರ್ಗದಿಂದ ಟಿ.ಜೆ.ಜೀವನಪ್ರಕಾಶ್ ಈಚಘಟ್ಟ ಪ್ರಾಥಮಿಕ ಕೃಷಿ ಸಂಘದಿಂದ ನಾಮ ಪತ್ರ ಸಲ್ಲಿಸಿದರು. ಕುರ್ಕಿ ಪ್ರಾಥಮಿಕ ಸಂಘದಿಂದ ಕೆ.ಎಸ್.ಕರಿಬಸಪ್ಪ ಸೂಚಕರಾಗಿದ್ದರು.

ಗೊಪ್ಪೇನಹಳ್ಳಿ ಜಿ.ಎಸ್.ದೀಪಕ್ ಎರಡು ನಾಮಪತ್ರ ಸಲ್ಲಿಕೆ

ಚನ್ನಗಿರಿ ತಾಲೂಕು ಎ ವರ್ಗದಿಂದ ಜಿ.ಎಸ್.ದೀಪಕ್ ನಾಮಪತ್ರ ಸಲ್ಲಿಸಿದರು. ಸೋಮ್ಲಾಪುರ ಪ್ರಾಥಮಿಕ ಸಂಘದ ಟಿ.ಎಚ್.ತಮ್ಮಯ್ಯ, ಮೇದಗೊಂಡನಹಳ್ಳಿ ಸಂಘದ ಎಂ.ಟಿ..ತ್ಯಾಗರಾಜ್ ಸೂಚಕರಾಗಿದ್ದರು.

ಜಿ.ಎಸ್.ಸಂತೋಷ್ ನಾಮಪತ್ರ ಸಲ್ಲಿಕೆ

ಚನ್ನಗಿರಿ ತಾಲೂಕಿನ ಎ ವರ್ಗದಿಂದ ದಾಗಿನಕಟ್ಟೆಯ ಜಿ.ಎಸ್‌‌‌.ಸಂತೋಷ್ ದಾಗಿನಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನಾಮ ಪತ್ರ ಸಲ್ಲಿಸಿದರು. ಬಸವಾಪಟ್ಟಣ ಕೃಷಿ ಸಂಘದ ಎಸ್.ಜಿ.ಸತೀಶ್ ಸೂಚಕರಾಗಿದ್ದರು.

ಬೇತೂರು ರಾಜಣ್ಣ ನಾಮಪತ್ರ ಸಲ್ಲಿಕೆ

ಎಲೆಬೇತೂರು ಟಿ.ರಾಜಣ್ಣ  ಮರುಳ ಸಿದ್ದೇಶ್ವರ ಸಂಘದ ಇ ವರ್ಗದಿಂದ ನಾಮಪತ್ರ ಸಲ್ಲಿಸಿದರು. ದಾವಣಗೆರೆ ನರಸರಾಜವರಸ್ತೆಯ ಬಸವೇಶ್ವರ ವಿವಿಧ್ಧೋದ್ದೇಶ  ಡಿ.ತಿಪ್ಪಣ್ಣ ಸೂಚಕರಾಗಿದ್ದರು.

ಐಗೂರು ಚಂದ್ರಣ್ಣ ನಾಮಪತ್ರ ಸಲ್ಲಿಕೆ

ದಾವಣಗೆರೆ ಶಿವ ಸಹಕಾರಿ ಬ್ಯಾಂಕ್ ನ ಸಿ.ಚಂದ್ರಶೇಖರ್ ಸಿ ವರ್ಗದಿಂದ ನಾಮಪತ್ರ ಸಲ್ಲಿಸಿದರು. ದಾವಣಗೆರೆ ದಿ.ಮಹಾಲಕ್ಷ್ಮಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕೆ.ಎನ್.ಶಿವಲಿಂಗಪ್ಪ ಸೂಚಕರಾಗಿದ್ದರು.

ವಿ.ಮಂಜುನಾಥ್ ನಾಮಪತ್ರ ಸಲ್ಲಿಕೆ

ದಾಬಣಗೆರೆ ಮಹರಾಜ್ ಪೇಟ್ ಸಂಘದ ವಿ.ಮಂಜುನಾಥ್ ಇವರ್ಗದಿಂದ ನಾಮ ಪತ್ರ ಸಲ್ಲಿಸಿದರು. ದೇವರಾಜ್ ನಗರ ಪ್ರಾಥಮಿಕ ಬಳಕೆದಾರರ ಸಂಘದ ಎ.ಅಜ್ಮಲ್ ಖಾನ್ ಸೂಚಕರಾಗಿದ್ದರು.

ಬಿ.ಸಿ.ಶೀಲಾ ನಾಮಪತ್ರ ಸಲ್ಲಿಕೆ

ದಾವಣಗೆರೆ ಸರ್ವೋದಯ ಸಂಘದ ಬಿ.ಸಿ.ಶೀಲಾ ಇ ವರ್ಗದಿಂದ ನಾಮ ಪತ್ರ ಸಲ್ಲಿಸಿದರು. ಕನಕ ಪ್ರಾಥಮಿಕ ಸಹಕಾರ ಸಂಘದ ಜೆ.ಎಸ್.ರೂಪಾ ನಾಮಪತ್ರ ಸಲ್ಲಿಸಿದರು.

9 nomination papers 9 ನಾಮಪತ್ರ ಸಲ್ಲಿಕೆ DCC Bank Election Featured Nomination Top News ಉಮೆದುವಾರಿಕೆ ಡಿಸಿಸಿ ಬ್ಯಾಂಕ್ ಚುನಾವಣೆ Davangere ದಾವಣಗೆರೆ
Share. WhatsApp Facebook Twitter Telegram
davangerevijaya.com
  • Website

Related Posts

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.