Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಕ್ರೈಂ ಸುದ್ದಿ»ದಾವಣಗೆರೆ ಲೋಕಸಭೆ ಚುನಾವಣೆ : ದಾಖಲೆ ಇಲ್ಲದ 3 ಲಕ್ಷ ಹಣ ವಶ, ಜಿಲ್ಲೆಯಲ್ಲಿ 32 ಚೆಕ್ ಪೋಸ್ಟ್
ಕ್ರೈಂ ಸುದ್ದಿ

ದಾವಣಗೆರೆ ಲೋಕಸಭೆ ಚುನಾವಣೆ : ದಾಖಲೆ ಇಲ್ಲದ 3 ಲಕ್ಷ ಹಣ ವಶ, ಜಿಲ್ಲೆಯಲ್ಲಿ 32 ಚೆಕ್ ಪೋಸ್ಟ್

ದಾವಣಗೆರೆ ಉತ್ತರ ಕ್ಷೇತ್ರದ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಹಣ ಸಾಗಾಟ
davangerevijaya.comBy davangerevijaya.com19 March 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ದಾಖಲೆ ಇಲ್ಲದ ಹಣ ಸಾಗಿಸುತ್ತಿದ್ದ 3.89 ಲಕ್ಷ ಹಣವನ್ನು ಚೆಕ್ ಪೋಸ್ಟ್ ನಲ್ಲಿ ಹಿಡಿಯಲಾಗಿದೆ.‌

ದಾವಣಗೆರೆ ಉತ್ತರ ಕ್ಷೇತ್ರದ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಹಣವನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ದಾವಣಗೆರೆ ಉತ್ತರ ಕ್ಷೇತ್ರದ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ ಮುಖ್ಯಸ್ಥ ಮಲ್ಲಿಕಾರ್ಜುನ ರವರ ನೇತೃತ್ವದಲ್ಲಿ ಎಸ್.ಎಸ್.ಟಿ. ತಂಡ ತಪಾಸಣೆ ಮಾಡಿಬಹಣ ವಶಪಡಿಸಿಕೊಂಡಿದೆ. ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ತಿಳಿಸಿದ್ದಾರೆ.

50 ಸಾವಿರ ತನಕ ಮಾತ್ರ ಹಣ ಸಾಗಿಸಬಹುದು

ಲೋಕಸಬೆ ಚುನಾವಣೆಯಲ್ಲಿ ಯಾರೇ ಆದರೂ 50 ಸಾವಿರ ತನಕ ಮಾತ್ರ ಹಣ ಸಾಗಿಸಬಹುದು. ಅದಕ್ಕಿಂತ ಹೆಚ್ಚು ಹಣ ಸಾಗಿಸಬೇಕಾದರೆ ದಾಖಲೆ ಬೇಕಿದೆ.

32 ಚೆಕ್ ಪೋಸ್ಟ್

ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕ ಹಾಗೂ ಮುಕ್ತ, ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲೆಯ ಗಡಿಭಾಗ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ 32 ಕಡೆ ಚೆಕ್ ಪೋಸ್ಟ್ ಗಳು ಇದ್ದು ಚುನಾವಣಾಧಿಕಾರಿಗಳು ಬಿಗಿತಪಾಸಣೆ ಕೈಗೊಂಡಿದ್ದಾರೆ. ಪ್ರತಿ ಚೆಕ್ ಪೋಸ್ಟ್ ಗಳಲ್ಲಿ ಮೂವರು ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಇಡೀ ದಿನ ಕಾರ್ಯನಿರ್ವಹಿಸಲಿದ್ದಾರೆ.ಇವರು ಅಕ್ರಮವಾಗಿ ಸಾಗಣೆ ಮಾಡುವ ವಸ್ತುಗಳು, ಮದ್ಯ, ನಗದು ಮತ್ತು ಇನ್ನಿತರೆ ಬಂಗಾರದ ವಸ್ತುಗಳ ಮೇಲೆ ನಿಗಾ ಇಟ್ಟಿದ್ದಾರೆ. ಎಲ್ಲ ಮಾರ್ಗದಲ್ಲಿ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ಮಾಡುವ ಮೂಲಕ ಚುನಾವಣಾ ಅಕ್ರಮಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ.

ಸಾರ್ವಜನಿಕರಿಗೆ ಯಾವುದೇ ವಸ್ತುಗಳನ್ನು ಸಾಗಣೆ ಮಾಡಲು ಅಭ್ಯಂತರ ಇಲ್ಲ.ಆದರೆ ಸಂಬಂಧಿಸಿದ ವಸ್ತುಗಳು, ಹಣ, ಯಾವುದೇ ಇದ್ದಲ್ಲಿ ದಾಖಲೆಗಳು ಅತ್ಯವಶ್ಯಕವಾಗಿದೆ. ವಾಹನ ಸವಾರರು, ಸಾರ್ವಜನಿಕರು ಚೆಕ್ ಪೋಸ್ಟ್ ಗಳಲ್ಲಿ ಹಾಜರುಪಡಿಸುವ ಮೂಲಕ ಸಿಬ್ಬಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ ಎಂದು ಡಿಸಿ ವೆಂಕಟೇಶ್ ತಿಳಿಸಿದ್ದಾರೆ.

ಎಲ್ಲೆಲ್ಲಿ ಚೆಕ್ ಪೋಸ್ಟ್?

ಜಗಳೂರು: ಬಿದರಕೆರೆ ಹತ್ತಿರ, ಗಡಿಮಾಕುಂಟೆ, ಅರಸೀಕೆರೆ ಠಾಣೆ ವ್ಯಾಪ್ತಿಯ ಕುರೆಮಾಗನಹಳ್ಳಿ ಹತ್ತಿರ, ಚಳ್ಳಕೆರೆ ರಸ್ತೆ ಮುಸ್ಟೂರು ಹತ್ತಿರ, ಬಿಳಿಚೋಡು ವ್ಯಾಪ್ತಿಯ ಕಾನನಕಟ್ಟೆ ರಾಷ್ಟ್ರೀಯ ಹೆದ್ದಾರಿ 13 ಹತ್ತಿರ.

‌ಹರಿಹರ: ಹರಿಹರ ರಾಘವೇಂದ್ರ ಮಠದ ಹತ್ತಿರ, ಹಲಸಬಾಳು ಕ್ರಾಸ್, ಕುರುಬರಹಳ್ಳಿ ಹತ್ತಿರ, ನಂದಿಗುಡಿ
ದಾವಣಗೆರೆ ಉತ್ತರ: ಭೂಮಿಕಾ ನಗರ, ಲೋಕಿಕೆರೆ ಕ್ರಾಸ್, ಕಲ್ಪನಹಳ್ಳಿ ಸರ್ಕಲ್(ಮಾಗಾನಹಳ್ಳಿ), ಎನ್.ಎಚ್-4 ಶಾಮನೂರು ಕ್ರಾಸ್, ವಿದ್ಯಾನಗರ ಲಾಸ್ಟ್ ಬಸ್ ಸ್ಟಾಪ್ ಹತ್ತಿರ.

ದಾ. ದಕ್ಷಿಣ: ಬಾಡ ಕ್ರಾಸ್, ಬೇತೂರು ರೋಡ್, ಕೊಂಡಜ್ಜಿ ರಸ್ತೆ, ಸಾಯಿ ಇಂಟರ್ ನ್ಯಾಷನಲ್ ಹೊಟೇಲ್ ಬಳಿ.
ಮಾಯಕೊಂಡ: ಹೆಬ್ಬಾಳ್ ಟೋಲ್ ಗೇಟ್, ಕಾರಿಗನೂರು ಕ್ರಾಸ್, ಎಚ್.ಬಸಾಪುರ.

ಚನ್ನಗಿರಿ: ಜೋಳದಾಳ್, ಮಾವಿನಕಟ್ಟೆ, ತಾವರೆಕೆರೆ, ಮಾದಾಪುರ, ಸಂತೇಬೆನ್ನೂರು.

ಹೊನ್ನಾಳಿ: ನ್ಯಾಮತಿ ಪೊಲೀಸ್ ಠಾಣೆಯ ಟಿ.ಜಿ.ಹಳ್ಳಿ ಕ್ರಾಸ್, ಸವಳಂಗ, ಹೊಳೆಹರಳಹಳ್ಳಿ ಕ್ರಾಸ್, ಹೊನ್ನಾಳಿ ಪೊಲೀಸ್ ಠಾಣೆಯ ಗೊಲ್ಲರಹಳ್ಳಿ ಕ್ರಾಸ್, ಕುಳಗಟ್ಟೆ ಕ್ರಾಸ್, ಜೀನಹಳ್ಳಿ ಕ್ರಾಸ್ ಬಳಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.

Code of Conduct Featured Lok Sabha Elections Lokikere Check Post Top News Undocumented Money ದಾಖಲೆ ಇಲ್ಲದ ಹಣ ದಾವಣಗೆರೆ ನೀತಿಸಂಹಿತೆ ಲೋಕಸಭೆ ಚುನಾವಣೆ ಲೋಕಿಕೆರೆ ಚೆಕ್ ಪೋಸ್ಟ್ .... Davangere
Share. WhatsApp Facebook Twitter Telegram
davangerevijaya.com
  • Website

Related Posts

ಕಾಲ್ತುಳಿತಕ್ಕೆ 11 ಜನ ಸಾವು, ಕಮಿಷನರ್ ದಯಾನಂದ ಅಮಾನತು : ಸಿಎಂ ಸಿದ್ದರಾಮಯ್ಯ ನಡೆಗೆ ನಿವೃತ್ತ ಪೊಲೀಸ್ ಕೃಷ್ಣಪ್ಪ ಆಕ್ರೋಶ

7 June 2025

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಂಜುನಾಥ್ ಗೌಡ ಪತ್ನಿಗೆ ಬಿಗ್ ಶಾಕ್ ನೀಡಿದ ಇಡಿ !

6 June 2025

ಶಿವಮೊಗ್ಗ : ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆಯಿತು ಈ ಘೋರ ದುರಂತ

4 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.