
ದಾವಣಗೆರೆ : ದಾವಣಗೆರೆಯಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ಕಾಶ್ಮೀರದಲ್ಲಿ ನಡೆದ ಉಗ್ರರ ಹಿಂದೂ ನರಮೇಧ ಹತ್ಯಾ ಖಂಡಿಸಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ sawಮನವಿ ಸಲ್ಲಿಸಲಾಯಿತು
ಈ ಸಂಧರ್ಭದಲ್ಲಿ ಸಂಘಪರಿವಾರದ ಮುಖಂಡರುಗಳು ,ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಬಿಜೆಪಿ ನಾಯಕ ಜಿ.ಎಸ್.ಅನಿತ್, ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಹಿಂದೂ ಹಿತರಕ್ಷಣಾ ಸಮಿತಿ ಹಾಗೂ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರೂ ಉಪಸ್ಥಿತರಿದ್ದರು.