ಶಿವಮೊಗ್ಗ;

ಶಿವಮೊಗ್ಗದ ಗಾಂಧಿ ನಗರದ ಬಸವ ಕೇಂದ್ರದಲ್ಲಿ ಶನಿವಾರ ರಾಜ್ಯ ಕಾಂಗ್ರೆಸ್ ಮುಖಂಡರಾದ ಎಂ. ಶ್ರೀಕಾಂತ್ ಅವರ ನೇತೃತ್ವದಲ್ಲಿ ಇತ್ತೀಚಿಗೆ ಚಿನ್ಮಯಾನುಗ್ರಹ ದೀಕ್ಷೆ ಸ್ವೀಕರಿಸಿದ ಡಾ. ಬಸವ ಮರುಳಸಿದ್ದ ಸ್ವಾಮೀಜಿಯವರಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಮೇಯರ್ ನಾಗರಾಜ್ ಕಂಕಾರಿ,ಮಾಜಿ ಉಪ ಮೇಯರ್ ಎಚ್. ಪಾಲಾಕ್ಷ, ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘದ ಉಪ ಅಧ್ಯಕ್ಷ ಜಿ. ವಿಜಯಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಬಸವರಾಜ್, ಗುರು ಪ್ರಸಾದ್, ಭಾಸ್ಕರ್, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು

Share.
Leave A Reply

Exit mobile version