Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಡಿಎಸ್ಪಿ ಬಸವರಾಜ್ ತಾಯಿ ಇಂದುಮತಿ ಬರೆದ ಕಾಡಿನ “ಕರಡಿ ನಾಡಿಗೆ ಬಂತು”  ಕೃತಿ ಬಿಡುಗಡೆ
ಪ್ರಮುಖ ಸುದ್ದಿ

ಡಿಎಸ್ಪಿ ಬಸವರಾಜ್ ತಾಯಿ ಇಂದುಮತಿ ಬರೆದ ಕಾಡಿನ “ಕರಡಿ ನಾಡಿಗೆ ಬಂತು”  ಕೃತಿ ಬಿಡುಗಡೆ

ಶ್ರೀ ಸೇವಾಲಾಲ್ ಮಹಾರಾಜರ ಕುರಿತಾದ ಗ್ರಂಥ ಹೊರಬರಲಿ : ಪಂಪ ಪ್ರಶಸ್ತಿ ಪುರಸ್ಕೃತ ಶ್ರೀ ಬಾಬು ಕೃಷ್ಣಮೂರ್ತಿ ಅಭಿಪ್ರಾಯ
davangerevijaya.comBy davangerevijaya.com21 December 2024Updated:21 December 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಬಂಜಾರಾ ಸಮುದಾಯದಲ್ಲಿ ಜನಿಸಿ ಸಾಹಿತ್ಯಕ್ಷೇತ್ರದಲ್ಲಿ ಉನ್ನತ ಕಾರ್ಯ ಮಾಡುತ್ತಿರುವ ಇಂದುಮತಿ ಲಮಾಣಿಯವರಿಂದ ಶ್ರೀ ಸೇವಾಲಾಲ್ ಮಹಾರಾಜರ ಕುರಿತಾದ ಗ್ರಂಥ ಹೊರಬರಲಿ ಎಂದು ಪಂಪ ಪ್ರಶಸ್ತಿ ಪುರಸ್ಕೃತ ಶ್ರೀ ಬಾಬು ಕೃಷ್ಣಮೂರ್ತಿ ಹೇಳಿದರು.
ಬಸವನ ಬಾಗೇವಾಡಿಯಲ್ಲಿ ನಡೆದ ಶರಣ ಸಾಹಿತ್ಯ ಪರಿಷತ್ತು ಹಾಗೂ ಗೋರ ಬಾಯಿ ಟೋಳಿ (ರಿ ) ಸಹಯೋಗದೊಂದಿಗೆ ದಿವಂಗತ ಶ್ರೀ ಶಂಕರ ಢಾಕಪ್ಪ ಲಮಾಣಿಯವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಇಂದುಮತಿ ಲಮಾಣಿ ಅವರು ಬರೆದ ” ಕಾಡಿನ ಕರಡಿ ನಾಡಿಗೆ ಬಂತು”  ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಸಾಹಿತ್ಯಕ್ಕೆ ಯಾವುದೇ ಜಾತಿ ಮತ ಇರುವುದಿಲ್ಲ.

ಸಮಾಜ ಪರಿವರ್ತನೆಯ ಕಾಳಜಿ ಇಂದುಮತಿಯವರಿಗಿದೆ. ಸಮಾಜ ತಿದ್ದುವಲ್ಲಿ ವಿಶ್ವಗುರು ಬಸವಣ್ಣ ಮತ್ತು ಸಂತ ಸೇವಾಲಾಲರ ಪಾತ್ರ ಮಹತ್ವದ್ದಾಗಿದೆ..ಬಂಜಾರಾ ಜನಾಂಗವನ್ನು ಜಾಗೃತಿ ಮೂಡಿಸಿದವರು ಸಂತ ಸೇವಾಲಾಲರು. ಅವರು ಪ್ರಕೃತಿ ಮತ್ತು ಹಿರಿಯರನ್ನು ಬಹಳ ಗೌರವಿಸಿದರು ಎಂದರು.

ಸಾನಿಧ್ಯ ವಹಿಸಿದ್ದ ಸಿದ್ದಲಿಂಗ ಮಹಾ ಸ್ವಾಮೀಜಿಯವರು ಇಂಥಹ ಸಮಾರಂಭವು ಇತರರಿಗೆ ಮಾದರಿ. ಇದು ಪತಿ ಪತ್ನಿಯರ ಸಮಭಾವ ಸಂಪ್ಪ್ರೀತಿ ದೋತ್ಯಕ ಅಭೂತಪೂರ್ವ ದತ್ತಿನಿಧಿ ಕಾರ್ಯಕ್ರಮವೆಂದು ನುಡಿದರು.

ಹಿರಿಯ ಸಾಹಿತಿ ಹಾಗೂ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ  ಇಂದುಮತಿ ಲಮಾಣಿ ಮಾತನಾಡಿ , ಒಬ್ಬ ಮಹಿಳೆಯಾದ ನಾನು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು ಪತಿ ಶಂಕರ ನೀಡಿದ ಕೊಡುಗೆ.  ಅಲ್ಲದೆ  ಹೆಸರಾಂತ ಸಾಧಕರನ್ನು ಗುರುತಿಸಿ ಪತಿಯ ಹೆಸರಿನಲ್ಲಿ ಸಾಧಕರಿಗೆ ಪುರಸ್ಕಾರ ನೀಡಲು ಇಂಥಹ ವೇದಿಕೆ ರಚಿಸಲು  ಮಕ್ಕಳ ಸಹಕಾರ ಬಹು ಪ್ರಮುಖವಾಗಿದೆ ಎಂದರು.

ಪ್ರಮುಖರಾದ ಸುಧಾ ಬಿಜ್ಜರಗಿ ಮಾತನಾಡಿ, ಇದೊಂದು ಅಪರೂಪದ ಕಾರ್ಯಕ್ರಮ, ಬದುಕು ಅಂದರೇನು ಎಂದು ಅರಿತುಕೊಳ್ಳಲು ಈ ವೇದಿಕೆ ಒಂದು ಮಹತ್ತರವಾದ ಮಾರ್ಗದರ್ಶಿ ಎಂದರು.

ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಶ್ರೀ ಜಂಬುನಾಥ ಕಂಚಾಣಿಯವರು ಕೃತಿ ಬಿಡುಗಡೆ ಮಾಡಿ ಶರಣರ ಆದರ್ಶವೇ ಇಲ್ಲಿ ಬೆಳಕಾಯಿತು ಎಂದರು.

ಸಾಹಿತಿ ಕಮಲಾ ಗೆಜ್ಜೆ ಕೃತಿ ಪರಿಚಯ ಮಾಡಿ, ಶಿಶು ಸಾಹಿತ್ಯ ರಚಿಸುವುದು ಸುಲಭವಲ್ಲ. ಲೇಖಕರು ಮಕ್ಕಳೇ ತಾವಾಗಿ ಕಥೆ ಕವನ ಬರೆದಾಗ ಸುಲಲೀತ ಶಿಶು ಸಾಹಿತ್ಯ ಆಗಬಲ್ಲದು. ಆ ಸಾಮರ್ಥ್ಯ ಇಂದುಮತಿ ಅವರಿಗಿದೆ ಎಂದರು.

ಶರಣ ಸಾಹಿತ್ಯ ಪರಿಷತ್ತಿನ ತಾಲೂಕಾ ಅಧ್ಯಕ್ಷರು ಶ್ರೀ ವೀರಣ್ಣ ಮರ್ತುರ ಸೇರಿದಂತೆ ಅನೇಕ ಗಣ್ಯರು ಮಾತನಾಡಿದರು.ಈ ಸಂದರ್ಭದಲ್ಲಿ ಶ್ರೀ ವಸಂತ ಚವ್ಹಾಣ ಗೀತಗಾಯನ ಮಾಡಿದರು. ಡಿವೈಎಸ್ಪಿ ಬಸವರಾಜ್, ಶೇಖರ ಆರ್ ಲಮಾಣಿ, ವಿಕ್ರಾಂತ ಬಾಗೇವಾಡಿ, ಪ್ರೇಮಾ ಪವಾರ, ಅದ್ಯಕ್ಷರು ರಾಜ್ಯ ಬಂಜಾರಾ ರಕ್ಷಣಾ ವೇದಿಕೆ ಬಸವರಾಜ್, ಶ್ರೀ ಆರ್ ಬಿ ನಾಯಕ್, ಪತ್ರಕರ್ತ ಶ್ರೀ ಚಂದು ಜಾಧವ, ತಾಲೂಕಾ ಕಸಾಪ ಅಧ್ಯಕ್ಷ ಶಿವಾನಂದ ಡೋಣೂರು, ನ್ಯಾಯವಾದಿ ಸಂಘದ ಅಧ್ಯಕ್ಷ ಎಚ್ ಎಸ್ ಗುರಡ್ಡಿ ಎಚ್ ಎಸ್ ಬಿರಾದಾರ, ಎಸ್ ಎಸ್ ಝಳಕಿ, ಪರಶುರಾಮ, ಶ್ರೀಮತಿ ಗೀತಾ ದಾಮೋದರ, ಜ್ಯೋತಿ ಶೇಖರ, ಶಾಂತಾ ಧರ್ಮೆಂದ್ರ ಪಾಟೀಲ, ಗಜಲ್ ಸಾಹಿತಿ ಪ್ರಭಾವತಿ ದೇಸಾಯಿ, ಶ್ರೀ ತುಕಾರಾಂ ರಜಪೂತ, ಮಾನಸಿಂಗ ನಾಯಕ, ಜಯಶ್ರೀ ನಾಯಕ, ಸೀಮಾ ಕೇದಾರಿ ಧನವಡೆ, ಕದಳಿ ವೇದಿಕೆ ಅಧ್ಯಕ್ಷೆ ಸಾವಿತ್ರಿ ಕಲ್ಯಾಣ ಶೆಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಸುನಂದಾ ಕೋರಿ ಪ್ರಾರ್ಥನೆ ಸಲ್ಲಿಸಿದರು.ಪಂಡೀತ ಅವಜಿ ಸಮಾರೋಪ ಭಾಷಣ ಮಾಡಿದರು. ಅಶೋಕ ಸಾಲ್ಹಳ್ಳಿ ನೀರೂಪಣೆ ಮಾಡಿದರು…

 

 

DSP Basavaraj Thai Indumati's book "Bear Nadige Bantu" released Featured topnews
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.