ಭದ್ರಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ಕೊಡ ಮಾಡುವ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು, ಪ್ರಶಸ್ತಿ ಪಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತದೆ.

ಭದ್ರಾವತಿಯ ಹಿರಿಯ ಪತ್ರಕರ್ತ ಎನ್.ಬಾಬು, ಶಿವಮೊಗ್ಗದ ಮಿಂಚು ಶ್ರೀನಿವಾಸ್ ಪ್ರಶಸ್ತಿಗೆ ಭಾಜನರಾಗಿದ್ದು ಚಿತ್ರದುರ್ಗದಲ್ಲಿ ಏ: 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

 

 

Share.
Leave A Reply

Exit mobile version