Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»Blog»ದಾವಣಗೆರೆ ಪೊಲೀಸ್ ಇಲಾಖೆಯಲ್ಲಿ ಎರಡನೇ ಬಾರಿಗೆ ಗುಂಡಿನ ಸದ್ದು, ಪೇದೆ ಸ್ಥಿತಿ ಗಂಭೀರ
Blog

ದಾವಣಗೆರೆ ಪೊಲೀಸ್ ಇಲಾಖೆಯಲ್ಲಿ ಎರಡನೇ ಬಾರಿಗೆ ಗುಂಡಿನ ಸದ್ದು, ಪೇದೆ ಸ್ಥಿತಿ ಗಂಭೀರ

ದಾವಣಗೆರೆ ಪಾಲಿಕೆ ಕಚೇರಿ ರೂಂನಲ್ಲಿ ಇಟ್ಟಿದ್ದ ಇವಿಎಂ ಮಷಿನ್ ಕಾಯಲು ನಿಯೋಜಿಸಿದ್ದ ಪೇದೆ ...
davangerevijaya.comBy davangerevijaya.com14 February 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಕೆಲ ವರ್ಷದ ಹಿಂದೆ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಚೇರಿಯಲ್ಲಿ ಹಾರಿದ್ದ ಗುಂಡಿನ ಸದ್ದು ಮತ್ತೆ ಮೊಳಗಿದೆ

ಹರಪನಹಳ್ಳಿ ತಾಲೂಕಿನ ನಾಗರಕಟ್ಟೆ ಗ್ರಾಮದ ಗುರುಮೂರ್ತಿ (34) ಎಂಬುವರು ಪಾಲಿಕೆ ಬಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂಬ ಮಾತಿದೆ.

ಇವರು ಸಶಸ್ತ್ರ ಮೀಸಲು ಪಡೆಯ ಕಾನ್ಸ್​ಸ್ಟೇಬಲ್ ಆಗಿದ್ದು,  2011 ರ ಬ್ಯಾಚ್ ನವರಾಗಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂ ಬಳಿ ಇವಿಎಂ ಮಷಿನ್ ಕಾಯಲು ನಿಯೋಜಿಸಲಾಗಿತ್ತು. ಆದರೆ ಪಕ್ಕದ ಕೊಠಡಿಯೊಂದರಲ್ಲಿ ಬುಧವಾರ ರಾತ್ರಿ ರಕ್ತದ ಮಡುವಿನಲ್ಲಿ ಬಿದ್ದಾಗ ಗೊತ್ತಾಗಿದೆ‌. ಆದರೆ ಈ ಘಟನೆ ಅವರ ಬಳಿ ಇದ್ದ ರೈಫಲ್‌ನಿಂದ ಆಕಸ್ಮಿಕವಾಗಿ ಗುಂಡು ಹಾರಿದೆಯೋ ಅಥವಾ ಆತ್ಮಹತ್ಯೆ ಯತ್ನವೋ ಎಂಬುದು ಸ್ಪಷ್ಟವಾಗಿ ತಿಳಿದಿಲ್ಲ. 

 ರಕ್ತದದ ಮಡುವಿನಲ್ಲಿ ಬಿದ್ದ ಗುರುಮೂರ್ತಿಯನ್ನ ಕೂಡಲೇ ಸಿಟಿ ಸೆಂಟ್ರಲ್ ಆಸ್ಪತ್ತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಸದ್ಯ ಘಟನೆ ನಡೆದಿರುಬುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದ್ದು, ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

ಮೊಬೈಲ್‌ನಲ್ಲಿ ಮಾತನಾಡುವಾಗ ಆಕಸ್ಮಿಕವಾಗಿ ಸಿಡಿದಿತ್ತಾ ಗುಂಡು

ಘಟನೆ ನಡೆಯುವಾಗ ಗುರುಮೂರ್ತಿ ಪತ್ನಿಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಸಂಭಾಷಣೆ ವೇಳೆ ಗುಂಡಿನ ಸದ್ದು ಕೇಳಿದ್ದರಿಂದ ಪತ್ನಿ ಹಾಗೂ ಗುರುಮೂರ್ತಿ ಅವರ ತಂದೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಪೊಲೀಸರೊಂದಿಗೆ ಗುರುಮೂರ್ತಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಲಾಗಿದೆ.

 ಆಸ್ಪತ್ರೆಗೆ ಐಜಿಪಿ, ಎಸ್ಪಿ ಭೇಟಿ

ಐಜಿಪಿ ತ್ಯಾಗರಾಜನ್ ಹಾಗೂ ಎಸ್‌ಪಿ ಉಮಾ ಪ್ರಶಾಂತ್‌ ಆಸ್ಪತ್ರೆಗೆ ಭೇಟಿ ನೀಡಿ ಗುರುಮೂರ್ತಿ ಅವರ ಕುಟುಂಬದವರು ಹಾಗೂ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಉಮಾ ಪ್ರಶಾಂತ್‌, ‘ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ್ದಾರಾ? ಅಥವಾ ಆಕಸ್ಮಿಕವಾಗಿ ಗುಂಡು ತಗುಲಿದೆಯಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ’ ಎಂದಿದ್ದಾರೆ.

ಸಮಯಕ್ಕೆ ಬಾರದ  ಆ್ಯಂಬುಲೆನ್ಸ್‌

ಹಲವು ಬಾರಿ ಕರೆ ಮಾಡಿದರೂ, ಘಟನಾ ಸ್ಥಳಕ್ಕೆ ಆಂಬುಲೆನ್ಸ್‌ ಬರಲಿಲ್ಲ ಎಂದು ಘಟನಾ ಸ್ಥಳದಲ್ಲಿದ್ದವರು ದೂರಿದ್ದಾರೆ. ಘಟನೆ ನಡೆದು ಅರ್ಧಗಂಟೆಗೂ ಹೆಚ್ಚು ಹೊತ್ತಿನ ಬಳಿಕವೂ ಆಂಬುಲೆನ್ಸ್‌ ಬಾರದ ಕಾರಣ ಪೊಲೀಸ್‌ ವಾಹನದಲ್ಲಿಯೇ ಗುರುಮೂರ್ತಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಒಟ್ಟಾರೆ ದಾವಣಗೆರೆ ಪೊಲೀಸ್ ಇಲಾಖೆಯಲ್ಲಿ ಎರಡನೇ ಬಾರಿ ಗುಂಡಿನ ಸದ್ದು ಕೇಳಿದ್ದು, ತನಿಖೆ ನಂತರ ಸಂಪೂರ್ಣ ಉತ್ತರ ಸಿಗಲಿದೆ.

 

 

 

 

Corporation Office Davangere DR Pede Featured Harpanahalli Gurumurthy Suicide Top News ಆತ್ಮಹತ್ಯೆ ಡಿಆರ್ ಪೇದೆ ದಾವಣಗೆರೆ ಪಾಲಿಕೆ ಕಚೇರಿ ಹರಪನಹಳ್ಳಿ ಗುರುಮೂರ್ತಿ
Share. WhatsApp Facebook Twitter Telegram
davangerevijaya.com
  • Website

Related Posts

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025

ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ : ಬಿಜೆಪಿ ನಾಯಕ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.