ಶಿವಮೊಗ್ಗ : ಶಿವಮೊಗ್ಗದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಧಾರಾಕಾರ ಮಳೆಯಿಂದ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿದೆ. ಅಲ್ಲದೇ ಈ ಕಂಬಗಳು

ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ. ಪರಿಣಾಮ  ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೊಸನಗರ ತಾಲೂಕಿನ ಹೊಳೆಬಾಗಿಲು ಬಳಿ ಘಟನೆ ನಡೆದಿದೆ. ಹೊಳೆಬಾಗಿಲು, ಕಳಸವಳ್ಳಿ, ತುಮರಿ ರಸ್ತೆಯಲ್ಲಿ ಸಾಕಷ್ಟು ಮಳೆಯಾಗಿದ್ದು,

ಅಲ್ಲದೇ ಹೊಸನಗರ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗುಡ್ಡ ಕುಸಿತಗೊಂಡಿದೆ

Share.
Leave A Reply

Exit mobile version