ಜಗಳೂರು : ತಾಲೂಕಿನ ದೊಣ್ಣೆಹಳ್ಳಿ
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಕಶ್ಚಿತ ಭಾರತ್ ಸಂಕಲ್ಪ ಯಾತ್ರಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ದಾವಣಗೆರೆ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ಬೇಸಾಯ ತಜ್ಞ ಮಲ್ಲಿಕಾರ್ಜುನ್, ಕೇಂದ್ರ ಸರ್ಕಾರದ ಕೃಷಿಗೆ ಸಂಬಂಧಪಟ್ಟ ಯೋಜನೆಗಳನ್ನು ಕಾರ್ಯಕ್ರಮದಲ್ಲಿ ರೈತರಿಗೆ ತಿಳಿಸಿಕೊಟ್ಟರು.

ಮಣ್ಣು ನೀರು ಪರೀಕ್ಷೆ, ನೈಸರ್ಗಿಕ ಕೃಷಿ, ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯ ಡಿಯಲ್ಲಿ ಬೆಳೆಯುವ ಬೆಳೆ ಕಾಳು ಹಾಗೂ ಎಣ್ಣೆಕಾಳು ಬೆಳೆ, ನಿಕ್ರಾ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅವರು ಒದಗಿಸಿದರು.

Share.
Leave A Reply

Exit mobile version