ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗ ಘಟಕ-2 ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕ ಕೇಂದ್ರವನ್ನು ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದ ರಿಂದ ಮೇ:23 ರ ನಾಳೆ ಬೆಳಗ್ಗೆ 10 ಘಂಟೆ ಯಿಂದ ಸಂಜೆ 5 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಎಲ್ಲೆಲ್ಲಿ ಇರಲ್ಲ..?

ಹೊಸ ಸೇತುವೆ ರಸ್ತೆ, ಶ್ರೀ ಬನಶಂಕರಿ ದೇವಾಲಯದ ಸುತ್ತಮುತ್ತ, ಶ್ರೀ ಸಿದ್ದಾರೂಢ ನಗರ, ಮಹಾಲಕ್ಷ್ಮಿ ಬಡಾವಣೆ, ಕನಕ ನಗರ, ಹಳೇನಗರ, ಕೋಟೆ 5 ನೇ ತಿರುವು, ತಾಲ್ಲೂಕು ಕಚೇರಿ, ಜಿಂಗಾಡೆ ಸಂಕೀರ್ಣ ರಸ್ತೆ, ಅಂಬೇಡ್ಕರ್ ವೃತ್ತ, ಶಂಕರ ಮಠ ರಸ್ತೆ, ಕೆಎಸ್ಆರ್ಟಿಸಿ ಡಿಪೋ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ

Share.
Leave A Reply

Exit mobile version