ಭದ್ರಾವತಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ  ರಾಜಾ ವೆಂಕಟಪ್ಪ ನಾಯಕ ರವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ. ಕುಟುಂಬ ವರ್ಗಕ್ಕೆ,  ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮ ಅನುಗ್ರಹಿಸಲಿ ಎಂದು 

ಭದ್ರಾವತಿ ಕ್ಷೇತ್ರದ  ಶಾಸಕರು ಹಾಗೂ ಲ್ಯಾಂಡ್ ಆರ್ಮಿ ಅಧ್ಯಕ್ಷರಾದ ಬಿ.ಕೆ. ಸಂಗಮೇಶ್ ಸಂತಾಪ ಸೂಚಿಸಿದ್ದಾರೆ

Share.
Leave A Reply

Exit mobile version