![](https://davangerevijaya.com/wp-content/uploads/2024/07/IMG-20240719-WA01231.jpg)
ಭದ್ರಾವತಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹಾಗೂ ಬಿಕೆ ಸಂಗಮೇಶ್ವರ ಅಭಿಮಾನಿಗಳು ಹೊಸ ಸಿದ್ದಾಪುರದಲ್ಲಿ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಪೂಜೆಯ ನಂತರ ಕಾರ್ಯಕರ್ತರು ಸಿದ್ದಾಪುರದ ಮನೆಮನೆಗೂ ತೆರಳಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸಿ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ಹಾಕುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥ್, ಜವರಪ್ಪ ಸೇರಿದಂತೆ ನೂರಾರು ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
![](https://davangerevijaya.com/wp-content/uploads/2024/07/IMG-20240715-WA0352.jpg)
![](https://davangerevijaya.com/wp-content/uploads/2024/07/IMG-20240716-WA0138.jpg)