ಪ್ರಮುಖ ಸುದ್ದಿ ಕರ ಸೇವಕನ ಬಂಧನ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಶಾಸಕ ರೇಣುಕಾಚಾರ್ಯ ಬಂಧನ ಬಿಡುಗಡೆBy davangerevijaya.com7 January 20240 ದಾವಣಗೆರೆ : ಸದಾ ಸುದ್ದಿಯಲ್ಲಿರುವ ಮಾಜಿ ಶಾಸಕ ರೇಣುಕಾಚಾರ್ಯ ಇಂದು ಮತ್ತೆ ಸುದ್ದಿಯಲ್ಲಿದ್ದು, ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನದ ಹಿನ್ನೆಲೆಯಲ್ಲಿ ನಮ್ಮನ್ನು ಬಂಧಿಸಿಯೆಂದು ಮಾಜಿ ಶಾಸಕ ರೇಣುಕಾಚಾರ್ಯ ಹೊನ್ನಾಳಿ…