ಪ್ರಮುಖ ಸುದ್ದಿ ಭದ್ರಾವತಿ ವಿಐಎಸ್ಎಲ್ ಬಗ್ಗೆ ಸಂಸದ ರಾಘವೇಂದ್ರ ಸುಳ್ಳು ಹೇಳುತ್ತಿದ್ದಾರೆ, ಹಾಗಾದ್ರೆ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?By davangerevijaya.com13 August 20240 ಶಿವಮೊಗ್ಗ: ‘ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್ಎಲ್)ಯನ್ನು ಈಗಾಗಲೇ ಕೇಂದ್ರ ಸರ್ಕಾರ ಮುಚ್ಚಲು ತೀರ್ಮಾನಿಸಿದೆ. ಆದರೆ, ಸಂಸದ ಬಿ.ವೈ. ರಾಘವೇಂದ್ರ ಅವರು ಪುನರಾರಂಭ ಮಾಡಲಾಗುವುದು…