ಕ್ರೈಂ ಸುದ್ದಿ ದಾವಣಗೆರೆ ಸಂತೆಬೆನ್ನೂರಿನಲ್ಲಿ ಡೆತ್ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ, ಹಾಗಾದ್ರೆ ಕಾರಣವೇನು?By davangerevijaya.com31 May 20240 ದಾವಣಗೆರೆ: ಶಿವಮೊಗ್ಗದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬಲಿಯಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಬೆನ್ನೇಲೆ ಈಗ ಸಂತೆಬೆನ್ನೂರಿನಲ್ಲಿ ಗುತ್ತಿಗೆದಾರರೊಬ್ಬರು ಮನನೊಂದು ನೇಣಿಗೆ ಶರಣಾಗಿದ್ದಾರೆ. ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್…