Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ದೇವರ ಮೇಲಿದ್ದ ನಂಬಿಕೆಯೇ ಬಂಡವಾಳವನ್ನಾಗಿಸಿಕೊಂಡ ವಂಚಕರು, ವಂಚಕರ ಜಾಲ ಭೇದಿಸಿದ ಡಿವೈಎಸ್ಪಿ ಬಸವರಾಜ್ ನೇತೃತ್ವದ ತಂಡ, ಹಾಗಾದ್ರೆ ವಂಚಕರಿಂದ ವಶಪಡಿಸಿಕೊಂಡ ಬಂಗಾರ ಕೇಳಿದ್ರೆ, ನೀವು ನಂಬೋದಿಲ್ಲ?
ಪ್ರಮುಖ ಸುದ್ದಿ

ದೇವರ ಮೇಲಿದ್ದ ನಂಬಿಕೆಯೇ ಬಂಡವಾಳವನ್ನಾಗಿಸಿಕೊಂಡ ವಂಚಕರು, ವಂಚಕರ ಜಾಲ ಭೇದಿಸಿದ ಡಿವೈಎಸ್ಪಿ ಬಸವರಾಜ್ ನೇತೃತ್ವದ ತಂಡ, ಹಾಗಾದ್ರೆ ವಂಚಕರಿಂದ ವಶಪಡಿಸಿಕೊಂಡ ಬಂಗಾರ ಕೇಳಿದ್ರೆ, ನೀವು ನಂಬೋದಿಲ್ಲ?

ದಾವಣಗೆರೆ ಬಾಷಾನಗರದಲ್ಲಿ ಎಲೆಕ್ಟಿçÃಕಲ್ ಕೆಲಸ ಮಾಡುತ್ತಿದ್ದ ಇಸ್ಮಾಯಿಲ್ ಜಬೀವುಲ್ಲಾ (30) ಮತ್ತು ಓಡಿಸ್ಸಾ ರಾಜ್ಯದ ಜಗತ್‌ಸಿಂಗ್‌ಪುರ್‌ನಲ್ಲಿ ಟೈಲರಿಂಗ್ ಕೆಲಸ ಮಾಡುತ್ತಿದ್ದ ರುಕ್ಸಾನ ಬೇಗಂ ಬಂಧಿತರು.
davangerevijaya.comBy davangerevijaya.com16 February 2025Updated:16 February 2025No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಪೂಜೆ, ಹೋಮ-ಹವನ ಮಾಡಿಸುವ ನೆಪದಲ್ಲಿ ಮನೆಗಳಿಗೆ ಹೋಗಿ, ಕಳ್ಳತನ ಮಾಡುತ್ತಿದ್ದ ವಂಚಕರನ್ನು ಎಸ್ಪಿ ಉಮಾಪ್ರಶಾಂತ್ ಮಾರ್ಗದರ್ಶನದಲ್ಲಿ ಹರಿಹರ ಡಿವೈಎಸ್ಪಿ ಬಿ.ಎಸ್.ಬಸವರಾಜ್ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ದಾವಣಗೆರೆ ಬಾಷಾನಗರದಲ್ಲಿ ಎಲೆಕ್ಟ್ರೀಕಲ್  ಕೆಲಸ ಮಾಡುತ್ತಿದ್ದ ಇಸ್ಮಾಯಿಲ್ ಜಬೀವುಲ್ಲಾ (30) ಮತ್ತು ಓಡಿಸ್ಸಾ ರಾಜ್ಯದ ಜಗತ್‌ಸಿಂಗ್‌ಪುರ್‌ನಲ್ಲಿ ಟೈಲರಿಂಗ್ ಕೆಲಸ ಮಾಡುತ್ತಿದ್ದ ರುಕ್ಸಾನ ಬೇಗಂ ಬಂಧಿತರು. ಬಂಧಿತರಿಂದ 8,65,000 ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 750 ಗ್ರಾಂ ತೂಕದ ಬೆಳ್ಳಿಯ ಸಾಮಾನುಗಳನ್ನು ವಶಪಡಿಸಿಕೊಂಡಿದ್ದಾರೆ.

ದೇವರ ಮೇಲಿದ್ದ ನಂಬಿಕೆಯೇ ಬಂಡವಾಳವನ್ನಾಗಿಸಿಕೊAಡ ವಂಚಕರು, ಮೊದಲು ಸ್ವಾಮೀಜಿಗಳಂತೆ ಮನೆಯನ್ನು ಪ್ರವೇಶ ಮಾಡುತ್ತಿದ್ದರು. ನಿಮ್ಮ ಮನೆಯಲ್ಲಿ ದೋಷವಿದೆ ಎಂದು ಹೇಳುತ್ತಿದ್ದರು. ದೋಷ ವಿವಾರಣೆಗೆ ಪೂಜೆ ಮಾಡಿಸಬೇಕು ಎಂದು ಮನೆ ಮಾಲೀರನ್ನು ನಂಬಿಸುತ್ತಿದ್ದರು. ಆ ಪೂಜೆಗೆ ಮನೆಯಲ್ಲಿದ್ದ ಚಿನ್ನ, ಒಡವೆಗಳನ್ನೆಲ್ಲ ಇಡುವಂತೆ ಗಳಿಸುತ್ತಿದ್ದರು. ಹಾಗೇ ಮಾತನಾಡುತ್ತ, ಮನೆಯ ಬಗ್ಗೆ ಸಂಪೂರ್ಣ ವಿವರಣೆಯನ್ನೂ ಪಡೆಯುತ್ತಿದ್ದರು ಈ ಕಳ್ಳ ಜೋಡಿ. ಮೊದಲು ಇವರು ದೊಡ್ಡದೊಡ್ಡ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿತ್ತು.

ಹಣಕಾಸು ಸಮಸ್ಯೆಗೆ ಪೂಜೆ ಮಾಡಿಸಿ ಎಂದು ಹೇಳಿದ್ದ ವಂಚಕ ತಂಡ

ಹರಿಹರ ತಾಲೂಕು ಬನ್ನಿಕೋಡು ಗ್ರಾಮದ ಶಶಿಕಲಾ ಕೋಂ ರಮೇಶ ಎಂಬುವರ ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ಪರಿಹಾರ ಮಾಡಲು ಪೂಜೆ ಮಾಡುತ್ತೇವೆ ಎಂದು ಹೇಳಿಕೊಂಡು ಇಸ್ಮಾಯಿಲ್ ಜಬೀವುಲ್ಲಾ ಮತ್ತು ರುಕ್ಸಾನ ಬೇಗಂ ಮನೆಯಲ್ಲಿದ್ದ ಒಟ್ಟು 1,44,000 ರೂ. ಬೆಲೆಯ 02 ತೊಲ 02 ಗ್ರಾಂ ಬಂಗಾರದ ಆಭರಣಗಳನ್ನು ಪೂಜೆ ಮಾಡಿಕೊಡುತ್ತೇವೆ ಎಂದು ನಂಬಿಸಿ ಕಳ್ಳತನ ಮಾಡಿದ್ದರು. ಈ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಡಿವೈಎಸ್ಪಿ ಬಸವರಾಜ್ ನೇತೃತ್ವದ ತಂಡ ಪತ್ತೆಗೆ ಇಳಿದಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕದ್ದ ಬಂಗಾರ ಏನು ಮಾಡುತ್ತಿದ್ದರು?

ದೇವರ ಹೆಸರಿನಲ್ಲಿ ಕದ್ದ ಬಂಗಾರವನ್ನು ಅವರು ಚಿನ್ನದ ವ್ಯಾಪಾರಿಗಳಿಗೆ ಕಡಿಮೆ ಹಣಕ್ಕೆ ಮಾರಾಟ ಮಾಡುತ್ತಿದ್ದರು. ಕಡಿಮೆ ಹಣಕ್ಕೆ ಖರೀದಿಸುತ್ತಿದ್ದ ಬಂಗಾರದ ವ್ಯಾಪಾರಿಗಳು ಅದನ್ನು ಕರಗಿಸಿ ಗಟ್ಟಿ ಚಿನ್ನ ಮಾಡಿಕೊಂಡು ದುಬಾರಿ ಬೆಲೆಗೆ ಗ್ರಾಹಕರಿಗೆ ಸೇಲ್ ಮಾಡುತ್ತಿದ್ದರು.

ವಂಚಕರು ಸಿಕ್ಕಿದ್ದು ಹೇಗೆ?

ದೂರಿನ ಆಧಾರದ ಮೇಲೆ ಮೊದಲು ಇಂತಹ ಕೃತ್ಯಗಳಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ಮೊದಲು ಕಂಡುಹಿಡಿಯಲಾಯಿತು. ನಂತರ ಅವರು ಎಲ್ಲಿ ಹೋಗಿದ್ದರು, ಚಲವಲನ ಸೇರಿದಂತೆ ಇತರೆ ಅಂಶಗಳ ಆಧಾರದ ಮೇಲೆ ವಂಚಕರನ್ನು ಪತ್ತೆ ಹಚ್ಚಲಾಯಿತು.

ಕಾರ್ಯಾಚರಣೆಗೆ ಇಳಿದ ತಂಡದಲ್ಲಿ ಯಾರಿದ್ದರು?

ಸದರಿ ಪ್ರಕರಣದಲ್ಲಿ ಆರೋಪಿತರ ಪತ್ತೆ ಕಾರ್ಯದಲ್ಲಿ ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ ವಿಜಯ್‌ಕುಮಾರ್
ಸಂತೋಷ, ಹೆಚ್ಚುವರಿ ಪೊಲೀಸ್ ಅಧೀಕ್ಷಕ 1, ಜಿ.ಮಂಜುನಾಥ್, ವೃತ್ತ ನಿರೀಕ್ಷಕ ಸುರೇಶ ಸಗರಿ, ಮಂಜುನಾಥ ಎಸ್. ಕುಪ್ಪೇಲೂರು ಪಿ.ಎಸ್.ಐ(ಕಾ&ಸು) ರವರ ನೇತೃತ್ವದಲ್ಲಿ ಮಹದೇವ ಸಿದ್ದಪ್ಪ ಭತ್ತೆ ಪಿ.ಎಸ್.ಐ(ತನಿಖೆ) ಠಾಣೆಯ ಸಿಬ್ಬಂದಿಗಳನ್ನೊಳಗೊಂಡ ತಂಡವು ಪತ್ತೆ ಕಾರ್ಯಚರಣೆ ನಡೆಸಿತ್ತು.ಸದರಿ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ಮೇಲ್ಕಂಡ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳಾದ-ತಿಪ್ಪೇಸ್ವಾಮಿ, ರಮೇಶ ಜಿ.ಎನ್, ನೀಲಮೂರ್ತಿ, ದಾದಾಪೀರ್, ಅನಿಲ ಕುಮಾರ, ಬಸವನಗೌಡ, ಲಿಂಗರಾಜ್. ಕರಿಯಪ್ಪ, ಸತೀಶ್ ಟಿ.ವಿ, ರಿಜ್ವಾನ್ ನಾಸೂರ್, ಗಂಗಾಧರ, ಸುರೇಶ ಉಪ್ಪಾರ, ಪ್ರಸನ್ನಕಾಂತ, ಅನಿಲ್ ಕುಮಾರ್ ನಾಯ್ಕ, ಕಡೇಮನಿ ನಾಗಪ್ಪ, ಅರ್ಜುನ್ ನಂದ್ಯಾಲ, ಸುಶೀಲ ಸಿ.ಎಂ, ನಾಜೀಮಾ, ಶ್ರೀಮತಿ ಪವಿತ್ರ ಹಾಗೂ ಸಿದ್ದಪ್ಪರವರನ್ನೊಳಗೊಂಡ ತಂಡವನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

Featured so if you heard about the gold captured by the fraudsters The fraudsters who capitalized on faith in God the team led by DySP Basavaraj broke the network of fraudsters Top News would you not believe it?
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.