Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ನಿಮ್ಮ ರಾಶಿಯಲ್ಲಿ ಇವತ್ತು ಏನಿದೆ?
ಪ್ರಮುಖ ಸುದ್ದಿ

ನಿಮ್ಮ ರಾಶಿಯಲ್ಲಿ ಇವತ್ತು ಏನಿದೆ?

ನಿಮ್ಮ ರಾಶಿಯಲ್ಲಿ ಏನೋ ವಿಶೇಷತೆ ಇರಬಹುದು ತಪ್ಪದೇ ಓದಿ ದಾವಣಗೆರೆ ವಿಜಯದಲ್ಲಿ
davangerevijaya.comBy davangerevijaya.com15 April 2024No Comments3 Mins Read
Facebook WhatsApp Twitter
Share
WhatsApp Facebook Twitter Telegram

🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
*🤍 ರಾಶಿ ಭವಿಷ್ಯ 🤍*
*🪷15-04-2024 ಸೋಮವಾರ🪷*
*01✨,🪐ಮೇಷ ರಾಶಿ*🪐
ಅಧಿಕ ಕಷ್ಟದಿಂದ ಕಡಿಮೆ ಫಲಿತಾಂಶವನ್ನುಪಡೆಯುತ್ತೀರಿ. ಬಂಧುಗಳೊಂದಿಗೆಭಿನ್ನಾಭಿಪ್ರಾಯ ಉಂಟಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಕುಟುಂಬ ವಿಷಯದಲ್ಲಿ ಆಲೋಚನೆಗಳ ಸ್ಥಿರತೆ ಇರುವುದಿಲ್ಲ.ವ್ಯಾಪಾರ-ವ್ಯವಹಾರಗಳಲ್ಲಿ ವೆಚ್ಚ ಹೆಚ್ಚಾಗುತ್ತದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಹಳದಿ

*02✨,🪐ವೃಷಭ ರಾಶಿ*🪐

ಕೈಗೆತ್ತಿಕೊಂಡ ವ್ಯವಹಾರಗಳು ನಿರಾಯಾಸವಾಗಿಪೂರ್ಣಗೊಳ್ಳುತ್ತದೆ . ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ.ವೃತ್ತಿಪರಉದ್ಯೋಗಗಳಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ಎಲ್ಲಾ ಕಡೆಯಿಂದ ಆದಾಯಬರುತ್ತದೆ. ವ್ಯವಹಾರದಲ್ಲಿನಅಡಚಣೆಗಳು ದೂರವಾಗುತ್ತವೆ.ನಿರುದ್ಯೋಗಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಬೂದು

*03✨,🪐ಮಿಥುನ ರಾಶಿ*🪐
ವ್ಯರ್ಥ ಪ್ರಯಾಣ ಮಾಡಬೇಕಾಗುತ್ತದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಪ್ರಮುಖ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತವೆ.ಕುಟುಂಬಸದಸ್ಯರೊಂದಿಗೆ ಅನಗತ್ಯವಿವಾದಗಳು ಉಂಟಾಗುತ್ತದೆ. ಮಾನಸಿಕ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತದೆ. ವ್ಯಾಪಾರ ಉದ್ಯೋಗಗಳು ನಿಧಾನವಾಗಿ ಸಾಗುತ್ತವೆ,
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಹಳದಿ

*04✨,🪐ಕರ್ಕ ರಾಶಿ*🪐
ಮನೆಯ ಹೊರಗಿನ ಕೆಲವು ಘಟನೆಗಳು ನಿಮ್ಮನ್ನು ಆಶ್ಚರ್ಯಗೊಳಿಸುತ್ತವೆ. ಹಳೆ ಸಾಲಗಳುವಸೂಲಿಯಾಗುತ್ತವೆ.ಆರ್ಥಿಕಪರಿಸ್ಥಿತಿಯುತೃಪ್ತಿಕರವಾಗಿರುತ್ತದೆ. ಬಹುಕಾಲದಿಂದ ಅಪೂರ್ಣಗೊಂಡಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ನಿರುದ್ಯೋಗಿಗಳಿಗೆಅಧಿಕಾರಿಗಳಿಂದ ಬೆಂಬಲ ದೊರೆಯುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ: ಹಳದಿ

*05✨,🪐ಸಿಂಹ ರಾಶಿ*🪐
ಕೌಟುಂಬಿಕ ವ್ಯವಹಾರಗಳಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಂಡು,ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಬರಬೇಕಾದ ಹಣ ಸಮಯಕ್ಕೆ ಸರಿಯಾಗಿ ಕೈ ಸೇರದೆ ತೊಂದರೆ ಅನುಭವಿಸುತ್ತೀರಿ. ಸ್ಥಿರಾಸ್ತಿ ವಿವಾದಗಳು ಉದ್ಭವಿಸುತ್ತವೆ. ವ್ಯವಹಾರದಲ್ಲಿ ಇತರರೊಂದಿಗೆ ತೊಂದರೆಗಳು ಉಂಟಾಗುತ್ತವೆ. ಉದ್ಯೋಗದಲ್ಲಿಅಮೂಲ್ಯವಾದದಾಖಲೆಗಳೊಂದಿಗೆಜಾಗರೂಕರಾಗಿರಿ. ಪ್ರಯಾಣದಲ್ಲಿ ಎಚ್ಚರಿಕೆ ವಹಿಸಬೇಕು.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಕೆಂಪು

*06✨,🪐ಕನ್ಯಾ ರಾಶಿ*🪐
ಉದ್ಯಮಿಗಳಿಗೆಹೊಸಅವಕಾಶಗಳುದೊರೆಯುತ್ತದೆ.ಸ್ನೇಹಿತರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ಪ್ರಮುಖ ಕಾರ್ಯಕ್ರಮಗಳನ್ನು ಆರಂಭಿಸಿ ಯಶಸ್ವಿಯಾಗುತ್ತೀರಿ. ವ್ಯಾಪಾರದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆಗಳುಅನುಕೂಲಕರವಾಗಿರುತ್ತದೆ.ಆಧ್ಯಾತ್ಮಿಕಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:2
ಅದೃಷ್ಟದ ಬಣ್ಣ:ಬಿಳಿ

*07✨,🪐ತುಲಾ ರಾಶಿ*🪐
ವೃತ್ತಿಪರ ವ್ಯವಹಾರದಲ್ಲಿ ಆಲೋಚನೆಗಳು ಕಾರ್ಯ ರೂಪಕ್ಕೆಬರುತ್ತವೆ.ನಿರುದ್ಯೋಗಿಗಳಿಗೆ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ.ಮನೆಯ ಹೊರಗೆಪರಿಸ್ಥಿತಿಗಳುಅನುಕೂಲಕರವಾಗಿರುತ್ತವೆ. ಹಳೆಯ ಸ್ನೇಹಿತರೊಂದಿಗೆ ಭೋಜನ ಮನರಂಜನಾಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ. ಉದ್ಯೋಗದಲ್ಲಿಪರಿಣಾಮಕಾರಿಯಾಗಿ ಜವಾಬ್ದಾರಿಗಳನ್ನು ನಿರ್ವಹಿಸಿ,ಪ್ರಶಂಸೆಪಡೆಯುತ್ತೀರಿ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಹಸಿರು

*08✨,🪐ವೃಶ್ಚಿಕ ರಾಶಿ*🪐
ಬಂಧು ಮಿತ್ರರ ಅಗಲಿಕೆ ದುಃಖ ನೋವುಂಟು ಮಾಡುತ್ತದೆ. ಆರ್ಥಿಕ ಪರಿಸ್ಥಿತಿ ತುಂಬಾ ಕಳಪೆಯಾಗಿರುತ್ತದೆ. ಮನೆಯ ವಾತಾವರಣಅಸ್ತವ್ಯಸ್ತವಾಗಿರುತ್ತದೆ. ಸಹೋದರರವರ್ತನೆಯು ಮಾನಸಿಕ ಸಮಸ್ಯೆಗಳನ್ನು ಹೆಚ್ಚಿಸುತ್ತವೆ. ವ್ಯಾಪಾರ ಉದ್ಯೋಗಗಳುಸಮಸ್ಯಾತ್ಮಕವಾಗಿರುತ್ತದೆ.ದೈವಿಕಕಾರ್ಯಗಳಲ್ಲಿ ಭಾಗವಹಿಸುತ್ತೀರಿ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಬೂದು

*09✨,🪐ಧನು ರಾಶಿ*🪐
ನಿರೀಕ್ಷಿತ ವ್ಯವಹಾರಗಳು ಸುಗಮವಾಗಿ ನಡೆಯುವುದಿಲ್ಲ ಮತ್ತು ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳುಉಂಟಾಗುತ್ತವೆ. ಕುಟುಂಬ ಸದಸ್ಯರ ವರ್ತನೆಯಿಂದ ಮಾನಸಿಕ ಸಮಸ್ಯೆಗಳುಉಂಟಾಗುತ್ತವೆ.ವ್ಯಾಪಾರದಲ್ಲಿ ನಿರ್ಧಾರಗಳು ಕೂಡಿಬರುವುದಿಲ್ಲ.ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಒತ್ತಡಹೆಚ್ಚಾಗುತ್ತದೆ.ಮೌಲ್ಯಯುತ ದಾಖಲೆಗಳೊಂದಿಗೆ ಜಾಗರೂಕರಾಗಿರಿ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ನೀಲಿ

*10✨,🪐ಮಕರ ರಾಶಿ*🪐
ಆಧ್ಯಾತ್ಮಿಕಚಿಂತನೆಹೆಚ್ಚಾಗುತ್ತದೆವ್ಯಾಪಾರ ಉದ್ಯೋಗಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ಕೈಗೊಂಡ ಕಾರ್ಯಗಳು ಯಶಸ್ವಿಯಾಗಿಪೂರ್ಣಗೊಳ್ಳುತ್ತವೆ. ಮನೆಗೆ ಬಂಧುಗಳ ಆಗಮನ ಸಂತಸ ತರುತ್ತದೆ. ಆರ್ಥಿಕಪರಿಸ್ಥಿತಿಆಶಾದಾಯಕವಾಗಿರುತ್ತದೆ.ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ಹೊಸವಾಹನಖರೀದಿಸಲಾಗುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:2
ಅದೃಷ್ಟದ ಬಣ್ಣ:ಬಿಳಿ

*11✨,🪐ಕುಂಭ ರಾಶಿ*🪐
ಮನೆಯಲ್ಲಿ ನಡೆಯುವ ಕೆಲವು ಘಟನೆಗಳುಅಚ್ಚರಿಮೂಡಿಸುತ್ತವೆ. ವ್ಯಾಪಾರದಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ. ಪ್ರಮುಖ ಕಾರ್ಯಗಳನ್ನು ಯೋಜಿಸಿದಂತೆಪೂರ್ಣಗೊಳಿಸಲಾಗುತ್ತದೆ.ಆದಾಯದ ಮಾರ್ಗಗಳು ನಿರೀಕ್ಷಿಸಿದಂತೆ ಇರುತ್ತದೆ. ಉದ್ಯೋಗದಲ್ಲಿ ದೀರ್ಘಕಾಲದ ಸಮಸ್ಯೆಗಳಿಂದ ಸ್ವಲ್ಪಪರಿಹಾರದೊರೆಯುತ್ತದೆ.ಸೇವಾ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡುತ್ತೀರಿ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಕೆಂಪು

*12✨,🪐ಮೀನ ರಾಶಿ*🪐
ಮಾನಸಿಕ ಸ್ಥಿರತೆಯ ಕೊರತೆ ಉಂಟಾಗುತ್ತದೆ. ಕೈಗೊಂಡ ಕಾರ್ಯಕ್ರಮಗಳುಮಂದಗತಿಯಲ್ಲಿ ಸಾಗುತ್ತವೆ. ಅನಾವಶ್ಯಕ ಖರ್ಚುಗಳು ಹೆಚ್ಚಾಗುತ್ತವೆ. ಹಳೆಯ ಸಾಲಗಳನ್ನು ತೀರಿಸಲು ಹೊಸ ಸಾಲಗಳನ್ನು ಮಾಡಲಾಗುತ್ತದೆ. ವೃತ್ತಿಪರ ವ್ಯವಹಾರಗಳುನಿರಾಶಾದಾಯಕವಾಗಿರುತ್ತವೆ.ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಟೀಕೆಗಳು ಎದುರಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಕೆಂಪು

🚩 *ಭಗವಂತ ಶ್ರೀ ಪರಶುರಾಮ*🚩
ಇಂತಿ ಜ್ಯೋತಿಷ್ಯ ಸೇವೆಯಲ್ಲಿ ತಮ್ಮವ ಪ್ರಾಚೀನಶಾಸ್ತ್ರಾಸಕ್ತ
🌸
L ವಿವೇಕಾನಂದ ಆಚಾರ್ಯ🇮🇳 (Army Rtd)

…..

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
*🐬 ಅಮೃತ ವಚನ*🐬
*🌾, ” ಮನುಷ್ಯನಿಗೆತನ್ನಹಣೆ ಬರಹ ಯಾವ ಲಿಪಿಯಲ್ಲಿದೆ ಎಂದು ತಿಳಿದಿದ್ದರೆ ಬಹುಷ್ಯ ಅದನ್ನು ತನ್ನಿಷ್ಟದಂತೆತಿದ್ದು ಬಿಡುತ್ತಿದ್ದ ನೇನೋ”,*
*🌾 ಧರ್ಮೋ ರಕ್ಷತಿ ರಕ್ಷಿತ:🌾*
“🌱 ನೆರಳಿಗಾಗಿ ಗಿಡ ನೆಡಿ – ಶುದ್ಧ ಪರಿಸರಕ್ಕಾಗಿ ಮರ ರಕ್ಷಿಸಿ!!!🌳”
*⚡ ದಯಮಾಡಿಈಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗಳಿಗೆ ಮತದಾನ ಮಾಡಿ*⚡
🪐 *ದಿನದ ಪಂಚಾಂಗ*🪐
*15,ಏಪ್ರಿಲ್ 2024 ಸೋಮವಾರ*
🌅 *ಸೂರ್ಯೋದಯ: ಬೆಳಿಗ್ಗೆ,06:07am*
🌄 *ಸೂರ್ಯಸ್ತ: ಸಂಜೆ,06:32pm*
🌙 *ಚಂದ್ರೋದಯ:,11:45am*
*🌙ಚಂದ್ರ ಅಸ್ತ:01:06am{ ಮರುದಿನ }*
*ಸಂವತ್ಸರ:- ಶ್ರೀ ಕ್ರೋಧಿ ನಾಮ ಸಂವತ್ಸರೇ*
*ಗತಶಾಲಿ:1946*
*ಗತಕಲಿ :5125*
*ಆಯನ : ಉತ್ತರಾಯಣೆ*
*ಋತು: ವಸಂತ ಋತು:*
*ಮಾಸ : ಚೈತ್ರ ಮಾಸೇ:*
*ಪಕ್ಷ:🌕, ಶುಕ್ಲ ಪಕ್ಷ*
*ತಿಥಿ, 🌒, ಸಪ್ತಮಿ ಘಟಿಕ:23:19{ ಹಗಲು 03:34pm,}*
*ನಕ್ಷತ್ರ: ಪುನರ್ವಸು ಘಟ್ಟಿಕ:59:30{ ಬೆಳಗಿನ ಜಾವ06:03am, ವಾಕ್ಯ ರೀತಿ ಸಪ್ತಮಿಘಟಿಕ 27:4}*
*🌤️,ಮಳೆ ನಕ್ಷತ್ರ:- ಅಶ್ವಿನಿ 2ನೇ ಪಾದ*
*🌞,ಸೂರ್ಯನರಾಶಿ :ಮೇಷ*
*🌝,ಚಂದ್ರನರಾಶಿ:ಮಿಥುನ*
*08:39pm ತನಕ ನಂತರ ನಂತರ ಕರ್ಕಾಟಕ*
*ಯೋಗ: ಸುಖರ್ಮನಾಮ ಯೋಗಘಟಿಕ:49:43,*
*ಕರಣ : ವನಿಕ್ ಕರಣ ಘಟಕ:23:19,*
*ಅಮೃತ ಘಟಿಕ :53:35*
*ಅಹಪ್ರಮಾಣ ಘಟಿಕ :3:44*
*ಅಹ:ಘಟಿಕ:30:43, {ಅಶ್ವಿನಿ2ರಲ್ಲಿ ರವಿ ಘಟಿಕ,20:43},*
*ಉದಯ: ಮೇಷ ಲಗ್ನ ಭುಕ್ತಿ ಕಾಲಘಟಿಕ :0:12{0:05}*
*ಶುಭ ಸಮಯ :—-*
*ದುರ್ಮೂರ್ತ:03:00pm ರಿಂದ04:30pmರವರೆಗೆ*
*ರಾಹುಕಾಲ: ಬೆಳಿಗ್ಗೆ*
*07:45am ರಿಂದ09:18am ರವರೆಗೆ*
*ಗುಳಿಕೆಕಾಲ : ಮಧ್ಯಾಹ್ನ 01:57pmರಿಂದ03:30pm ರವರೆಗೆ*
*ಅರ್ಧ ಪ್ರಹರ ಕಾಲ: ಬೆಳಿಗ್ಗೆ 09:18amರಿಂದ10:51am ರವರೆಗೆ*
*ಯಮಗಂಡಕಾಲ, ಹಗಲು ,10:51amರಿಂದ12:24pm ರವರೆಗೆ*
*ಈ ದಿನದ ವಿಶೇಷ:-ಸಂತಾನ ಸಪ್ತಮಿ,*
🚩 *ಭಗವಂತ ಶ್ರೀ ಪರಶುರಾಮ*🚩
ಇಂತಿ ಜ್ಯೋತಿಷ್ಯ ಸೇವೆಯಲ್ಲಿ ತಮ್ಮವ ಪ್ರಾಚೀನಶಾಸ್ತ್ರಾಸಕ್ತ
🌸
L ವಿವೇಕಾನಂದ ಆಚಾರ್ಯ🇮🇳 (Army Rtd) Gubbi.
🌸

 

Featured rashi bhavyasha Top News
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.