Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಸೋಮವಾರದ ರಾಶಿ ಭವಿಷ್ಯ ಏನಿದೆ ತಪ್ಪದೆ ನೋಡಿ
ಪ್ರಮುಖ ಸುದ್ದಿ

ಸೋಮವಾರದ ರಾಶಿ ಭವಿಷ್ಯ ಏನಿದೆ ತಪ್ಪದೆ ನೋಡಿ

ಇಂದಿನ ಕೆಲ ರಾಶಿಯಲ್ಲಿ ರಾಜಯೋಗವಿದೆ ತಪ್ಪದೇ ನೋಡಿ
davangerevijaya.comBy davangerevijaya.com7 April 2025No Comments3 Mins Read
Facebook WhatsApp Twitter
Share
WhatsApp Facebook Twitter Telegram

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫*
*🪐,ದ್ವಾದಶ ರಾಶಿಗಳನಿತ್ಯ ಭವಿಷ್ಯ#ತಾರೀಕು#07/04/2025 ಸೋಮವಾರ,🪐*

*01,🪔ಮೇಷರಾಶಿ🪔*
📖,ವ್ಯವಹಾರಕ್ಕೆ ಸಂಬಂಧಿಸಿದಂತೆ ಜನರೊಂದಿಗೆ ಸಂಪರ್ಕ ಬೆಳೆಸುವುದು ಉತ್ತಮ. ನೀವು ಇಂದು ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಆರೋಗ್ಯ ಗಮನಿಸಿ, ಪಾಲುದಾರಿಕೆ ವ್ಯವಹಾರ ಉದ್ಯೋಗದಲ್ಲಿ ಅಭಿವೃದ್ಧಿ ತೋರಿದರು ತಾಳ್ಮೆಯಿಂದ ವ್ಯವಹರಿಸಿ, ದೂರ ಪ್ರಯಾಣ ಸಂಭವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಕಾಲ, ಮಹಿಳಾ ಕಾರ್ಮಿಕರಿಗೆ ಹೆಚ್ಚು ಲಾಭ ಸಿಗಲಿದೆ, *⚜️,ಆಂಜನೇಯಸ್ವಾಮಿಯನ್ನು ಭಕ್ತಿಯಿಂದ ಪೂಜಿಸಿ,⚜️*

*02🪔ವೃಷಭರಾಶಿ🪔*
📖,ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ ಮತ್ತು ಅದರಲ್ಲಿ ಜಯವನ್ನು ಸಂಪಾದಿಸುವಿರಿ, ಜನರು ಸಮಸ್ಯೆಗಳೊಡನೆ ನಿಮ್ಮನ್ನು ಸಮೀಪಿಸಿದರೆ ಅವರನ್ನು ನಿರ್ಲಕ್ಷಿಸಿ. ಇಂದು ನೀವು ನಿಮ್ಮ ಕನಸುಗಳ ಕೆಲಸವನ್ನು ಮಾಡಬಹುದು. ಸಾಮಾನ್ಯಕ್ಕಿಂತ ಸ್ವಲ್ಪ ಮುಂಚಿತವಾಗಿ ಮಲಗಲು ಪ್ರಯತ್ನಿಸಿ.
*⚜️,ಶ್ರೀ ಕಾಲಭೈರವ ಸ್ವಾಮಿಯನ್ನು ಭಕ್ತಿಯಿಂದ ಪೂಜಿಸಿ,⚜️*

*03,🪔ಮಿಥುನ ರಾಶಿ🪔*
📖,ಸಂಬಂಧಿಕರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಆರೋಗ್ಯ ಸಮಸ್ಯೆಗಳು ಸ್ವಲ್ಪ ನೋವುಂಟು ಮಾಡುತ್ತವೆ. ಕೈಗೆತ್ತಿಕೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತವೆ. ಆರ್ಥಿಕ ಪರಿಸ್ಥಿತಿ ನಿಧಾನವಾಗುತ್ತದೆ. ಹಠಾತ್ ಪ್ರಯಾಣದಿಂದ ದೈಹಿಕ ಶ್ರಮ ಉಂಟಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ಕಿರಿಕಿರಿಗಳು ಉಂಟಾಗುತ್ತವೆ.
ನಿಮ್ಮ ಪೋಷಕರಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ವ್ಯಾಪಾರಸ್ಥರಿಗೆ ಇಂದು ಶುಭ ದಿನವಾಗಲಿದೆ,
*⚜️,ತಾಯಿ ಶ್ರೀ ಲಲಿತಾ ತ್ರಿಪುರ ಸುಂದರಿಯನ್ನು ಪ್ರಾರ್ಥಿಸಿ,⚜️*

*04,🪔ಕಟಕ ರಾಶಿ🪔*
📖,ಮಿತ್ರರೊಂದಿಗೆ ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ವೃತ್ತಿ ಮತ್ತು ವ್ಯಾಪಾರಗಳು ವಿಶೇಷವಾಗಿ ಕಾರ್ಯ ನಿರ್ವಹಿಸುತ್ತದೆ. ನಿರುದ್ಯೋಗಿಗಳಿಗೆ ಹಿರಿಯರ ಕೃಪೆಯಿಂದ ಹೊಸ ಅವಕಾಶಗಳು, ದೊರೆಯುತ್ತವೆ ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ಉದ್ಯೋಗದಲ್ಲಿ ಪ್ರಗತಿ ಕಂಡು ಬರುತ್ತದೆ. ಗೌರವ ಪ್ರತಿಷ್ಟೆಗಳು ಹೆಚ್ಚಾಗುತ್ತದೆ,*⚜️,ಶ್ರೀದಕ್ಷಿಣಾಮೂರ್ತಿಯನ್ನು ಭಕ್ತಿಯಿಂದ ಪ್ರಾರ್ಥಿಸಿ,⚜️*

*05,🪔ಸಿಂಹ ರಾಶಿ🪔*
📖,ಇಂದು ಧರ್ಮದ ಕಡೆಗೆ ಒಲವು ತೋರುತ್ತಾರೆ. ಗೃಹ ಸಂತೋಷ ಹೆಚ್ಚಲಿದೆ. ಅನಾರೋಗ್ಯದ ಸಮಸ್ಯೆಗಳು ಬಾಧಿಸುತ್ತವೆ.ಪ್ರಮುಖಕಾರ್ಯಗಳನ್ನು, ಮುಂದೂಡುವುದು ಉತ್ತಮ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳಲ್ಲಿವಿಶೇಷವಾಗಿ ಭಾಗವಹಿಸುತ್ತೀರಿ. ಕುಟುಂಬ ಸದಸ್ಯರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ವ್ಯವಹಾರದ ಬಗ್ಗೆ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ಉದ್ಯೋಗದಲ್ಲಿ ಸ್ವಲ್ಪ ಕಿರಿಕಿರಿ ಊಟಾಗುತ್ತದೆ,
*⚜️,ಗ್ರಾಮ ದೇವತೆಗೆ ಪೂಜೆ ಸಲ್ಲಿಸಿ,⚜️*

*06,🪔ಕನ್ಯಾ ರಾಶಿ🪔*
📖,ಹಣಕಾಸಿನ ಪರಿಸ್ಥಿತಿ ಅಸ್ತವ್ಯಸ್ತವಾಗಿರುತ್ತದೆ. ಸಹೋದರರೊಂದಿಗೆ ವಿವಾದ ಉಂಟಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೈಗೊಂಡ ವ್ಯವಹಾರಗಳು ನಿರಾಶಾದಾಯಕವಾಗಿರುತ್ತವೆ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಒತ್ತಡ ಹೆಚ್ಚಾಗುತ್ತದೆ,
*⚜️,ನಿಮ್ಮ ಕುಲದೇವರ ದರ್ಶನ ಮಾಡಿ,⚜️*

*07,🪔ತುಲಾ ರಾಶಿ🪔*
📖,ಬೆಲೆಬಾಳುವ ವಸ್ತ್ರಆಭರಣಗಳನ್ನು ಇಂದು ನೀವು ಖರೀದಿಸಬಹುದು. ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕ ಫಲಿತಾಂಶಗಳಿರುತ್ತವೆ ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಕೆಲವು ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ.
*⚜️,ನವಗ್ರಹ ಕಡಗ ಧಾರಣೆಯಿಂದ ವಿಶೇಷ ಶುಭ ಫಲಗಳು ನಿಮ್ಮದಾಗುವುದು,⚜️*

*08,🪔ವೃಶ್ಚಿಕ ರಾಶಿ🪔*
📖,ಸಾಮಾಜಿಕ ಕಾರ್ಯಕ್ರಮದಲ್ಲಿ, ಅಧಿಕಾರಿಗಳು ನಿಮ್ಮ ಕೆಲಸದಿಂದ ಸಂತೋಷಪಡುತ್ತಾರೆ ಮತ್ತು ನಿಮಗೆ ಹೊಸ ಹುದ್ದೆಯನ್ನು ನೀಡಬಹುದು, ಆದರೆ ಕೆಲವು ವಿರೋಧಿಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸುತ್ತಾರೆ. ಹಣಕಾಸಿನ ವ್ಯವಹಾರಗಳು ಕೂಡಿ ಬರುತ್ತವೆ. ದೀರ್ಘಾವಧಿಯ ಸಾಲ ಸ್ವಲ್ಪ ಮಟ್ಟಿಗೆ ಪರಿಹಾರವಾಗುತ್ತದೆ. ಹೊಸ ಉದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಮನೆಯಲ್ಲಿ ಶುಭ ಕಾರ್ಯಗಲ್ಲ ಪ್ರಸ್ಥಾಪವಿರುತ್ತದೆ,
*⚜️,ಶ್ರೀ ಗಣಪತಿ ದೇವರಿಗೆ ಗರಿಕೆ ನೀಡಿ,⚜️*

*09,🪔ಧನಸ್ಸು ರಾಶಿ🪔*
📖,ಈ ದಿನ ಯಾವುದಾದರು ಒಂದು ಕ್ಷೇತ್ರ ದರ್ಶನ ಮಾಡುವಿರಿ, ಕುಟುಂಬದ ವಿಚಾರಗಳಿಗೆ ಸಮಯವನ್ನು ಕೊಡುತ್ತೀರಾ ಹಾಗು ಕುಟುಂಬದ ವಿಚಾರಗಳಿಗೆ ಹಣ ಖರ್ಚು ಮಾಡುತ್ತೀರಾ, ಕೆಲಸದ ಒತ್ತಡದಿಂದ ಮೈಕೈ ನೋವು ಬರುವ ಸಾಧ್ಯತೆ ಇದೆ. ಬಂಧುಗಳು ಕಷ್ಟದಲ್ಲಿದ್ದಾರೆಂದು ಸಹಾಯ ಮಾಡಲು ಹೋಗಿ ನೀವೇ ಸಮಸ್ಯೆಗೆ ಸಿಲುಕಿಕೊಳ್ಳುವಿರಿ. ಸ್ನೇಹಿತರು ಮತ್ತು ಬಂಧುಗಳ ಲೇವಾದೇವಿ ವ್ಯವಹಾರದಲ್ಲಿ ಮೂಗು ತೂರಿಸಬೇಡಿ,
*⚜️,ದುರ್ಗಾ ದೇವಿ ಪ್ರಾರ್ಥನೆಯಿಂದ ಶುಭವಾಗುವುದು,⚜️*

*10🪔ಮಕರ ರಾಶಿ🪔*
📖ಸಮಾಜದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ, ಸಹೋದರರೊಂದಿಗಿನ ಸ್ಥಿರಾಸ್ತಿ ಸಮಸ್ಯೆಗಳು ದೂರವಾಗುತ್ತವೆ.ಹೊಸ ವ್ಯವಹಾರಕ್ಕೆ ಸಂಬಂಧಿಸಿದಂತೆ ಆತ್ಮೀಯ ಸ್ನೇಹಿತರಿಂದ ಸಲಹೆಗಳು ದೊರೆಯುತ್ತವೆ.ಹೊಸ ಆಹ್ವಾನಗಳು ಬರುತ್ತವೆ.ವ್ಯಾಪಾರ ವಿಸ್ತರಣೆ ಕಾರ್ಯಗಳನ್ನು ವೇಗಗೊಳಿಸುತ್ತೀರಿ. ಉದ್ಯೋಗಗಳಲ್ಲಿನ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೀರಿ,
*⚜️,ಶ್ರೀ ಹನುಮಾನ್ ಚಾಲೀಸಾ ಪಠಿಸಿ,⚜️*

*11,🪔ಕುಂಭ ರಾಶಿ🪔*
📖ಈ ದಿನ ನಿಮಗೆ ಶುಭ ಸುದ್ದಿಯೊಂದಿಗೆ ಆರಂಭವಾಗಲಿದೆ ನಿಮ್ಮ ಸಕಾರಾತ್ಮಕ ಚಿಂತನೆಯು ನಿಮ್ಮ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸುತ್ತದೆ. ಮಕ್ಕಳ ಅಧ್ಯಯನ ಪರೀಕ್ಷೆ ಮತ್ತು ಸ್ಪರ್ಧೆಗಳ ಬಗ್ಗೆ ಸಂಪೂರ್ಣ ಗಮನ ಕೊಡಿ. ನಿಮ್ಮ ಮುಂದಿನ ಕನಸುಗಳ ಬಗ್ಗೆ ಯಾರಿಗೂ ಹೇಳಬೇಡಿ. ಕಚೇರಿಯಲ್ಲಿ ನೆಮ್ಮದಿಯ ವಾತಾವರಣ ಇರುತ್ತದೆ. ವಿನೋದದಿಂದ ಸಮಯವನ್ನು ಕಳೆಯಬಹುದು.
ಈ ದಿನ ಯಾರಾದರೂ ನಿರ್ಗತಿಕರಿಗೆ ಸಹಾಯ ಮಾಡಿ ಹಾಗು,
*⚜️,ತಂದೆ ತಾಯಿಯ ಆಶೀರ್ವಾದವನ್ನು ತಪ್ಪದೆ ಪಡೆಯಿರಿ,⚜️*

*12🪔ಮೀನ ರಾಶಿ🪔*
📖,ಇಂದು ನಿಮಗೆ ಸ್ವಲ್ಪ ಚಿಂತೆಯ ದಿನವಾಗಲಿದೆ. ನಿಮ್ಮ ಶತ್ರುಗಳು ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸವನ್ನು ತಡೆಯಲು ಪ್ರಯತ್ನಿಸಬಹುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ, ಆದರೆ ನೀವು ಕೆಲವು ಹೂಡಿಕೆಗೆ ಸಂಬಂಧಿಸಿದ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ನೀವು ಧಾರ್ಮಿಕ ಪ್ರವಾಸಕ್ಕೆ ಹೋಗಲು ತಯಾರಿ ನಡೆಸುತ್ತಿದ್ದರೆ, ಅದು ಒಳ್ಳೆಯದು. ನೀವು ಕುಟುಂಬದ ಯಾವುದೇ ಸದಸ್ಯರೊಂದಿಗೆ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಬಹುದು,
*⚜️, ಶ್ರೀ ದುರ್ಗಾಸ್ತೋತ್ತರ ಪಠಿಸಿ ಶುಭವಾಗುವುದು,*⚜️

Featured today bhavshya topnews
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.