Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನಿದೆ ತಪ್ಪದೇ ನೋಡಿ
ಪ್ರಮುಖ ಸುದ್ದಿ

ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನಿದೆ ತಪ್ಪದೇ ನೋಡಿ

ಇಂದಿನ ಕೆಲವರ ರಾಶಿಯಲ್ಲಿ ಮದುವೆ ಯೋಗವಿದೆ, ಹಾಗಾದ್ರೆ ಆ ರಾಶಿ ಯಾವುದು
davangerevijaya.comBy davangerevijaya.com13 April 2025No Comments3 Mins Read
Facebook WhatsApp Twitter
Share
WhatsApp Facebook Twitter Telegram

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫*
*🪐,ದ್ವಾದಶ ರಾಶಿಗಳದಿನ ಭವಿಷ್ಯ#ತಾರೀಕು#13/04/2025 ಭಾನುವಾರ,🪐*

*01,💫ಮೇಷರಾಶಿ💫*
📖,ಇಟ್ಟ ಗುರಿ ಬಿಟ್ಟ ಬಾಣದಂತೆ ನಿಮ್ಮ ಗಮನವು ನಿರ್ದಿಷ್ಟವಾದ ಕಾರ್ಯದತ್ತ ಕೇಂದ್ರೀಕೃತವಾಗಿದೆ. ಹಾಗಾಗಿ ಗೆಲುವು ನಿಮ್ಮದಾಗುವುದು. ಗೆಳೆಯರು ನಿಮ್ಮನ್ನು ಅರ್ಥ ಮಾಡಿಕೊಂಡು ಸಹಾಯ ಹಸ್ತ ನೀಡುವರು. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುತ್ತದೆ. ವಿಗ್ನಗಳನ್ನು ದೂರ ಮಾಡುವ,
*⚜️,ಗಣಪತಿಯನ್ನು ನೆನೆಯಿರಿ,⚜️*

*02,💫ವೃಷಭರಾಶಿ💫*
📖,ವ್ಯಾಪಾರ-ವ್ಯವಹಾರಗಳು ನಿಮ್ಮ ಮನಸ್ಸಿನಂತೆ ಆಗುವುದು ಹಾಗೂ ನೀವು ಹಾಕಿದ ಬಂಡವಾಳಕ್ಕೂ ಮಿಗಿಲಾಗಿ ಲಾಭಾಂಶ ದೊರೆಯುವುದು. ಬಂದ ಲಾಭಾಂಶಗಳಲ್ಲಿ ಸ್ವಲ್ಪ ಭಾಗದಷ್ಟು ದಾನ ಮಾಡಿ. ಈ ದಿನ ಮಾಡಿದ ಕಾರ್ಯಗಳಲ್ಲಿ ಜಯಶೀಲರಾಗುವಿರಿ, ಹಿರಿಯರೊಂದಿಗೆ ಮನಸ್ತಾಪಕ್ಕಿಳಿಯದಿರಿ,
*⚜️,ವಿಷ್ಣು ಸಹಸ್ರ ನಾಮ ಜಪಿಸಿ ಶುಭವಾಗುವುದು,⚜️*

*03,💫ಮಿಥುನ ರಾಶಿ💫*
📖,ನಿಮ್ಮ ಮತ್ತು ನಿಮ್ಮ ಗ್ರಾಹಕರ ನಡುವೆ ಇದ್ದ ಭಿನ್ನಾಭಿಪ್ರಾಯಗಳಿಗೆ ಮುಕ್ತಿ ದೊರೆಯುವುದು. ಈ ಹಿಂದೆ ಮಾಡಿದ ತಪ್ಪನ್ನೇ ಪುನಃ ಮಾಡುವುದು ಬುದ್ಧಿವಂತರ ಲಕ್ಷ ಣವಲ್ಲ, ನಿಮ್ಮ ಉದ್ಯೋಗದ ಕಡೆ ಗಮನವಿರಿಸಿ, ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಇತರರನ್ನು ಕುರಡಾಗಿ ನಂಬಬೇಡಿ ಗುರು ಹಿರಿಯರ ಸಲಹೆ ಪಡೆಯಿರಿ,
*⚜️,ಇಷ್ಟ ದೈವದ ಪ್ರಾರ್ಥನೆ ಮಾಡಿ,⚜️*

*04,💫ಕಟಕ ರಾಶಿ💫*
📖,ನಿಮ್ಮ ಮತ್ತು ನಿಮ್ಮ ಗ್ರಾಹಕರ ನಡುವೆ ಇದ್ದ ಭಿನ್ನಾಭಿಪ್ರಾಯಗಳಿಗೆ ಮುಕ್ತಿ ದೊರೆಯುವುದು. ಈ ಹಿಂದೆ ಮಾಡಿದ ತಪ್ಪನ್ನೇ ಪುನಃ ಮಾಡುವುದು ಬುದ್ಧಿವಂತರ ಲಕ್ಷ ಣವಲ್ಲ, ನಿಮ್ಮ ಉದ್ಯೋಗದ ಕಡೆ ಗಮನವಿರಿಸಿ, ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಇತರರನ್ನು ಕುರಡಾಗಿ ನಂಬಬೇಡಿ ಗುರು ಹಿರಿಯರ ಸಲಹೆ ಪಡೆಯಿರಿ,
*⚜️,ಇಷ್ಟ ದೈವದ ಪ್ರಾರ್ಥನೆ ಮಾಡಿ,⚜️*

*05,💫ಸಿಂಹ ರಾಶಿ💫*
📖,ಈ ದಿನ ಸಾಲಕ್ಕೆ ಸಂಬಂಧ ಪಟ್ಟ ವಿಚಾರಗಳಿಂದ ದೂರವಿರಿ, ಅತಿ ಮುಖ್ಯ ನಿರ್ಣಯಗಳನ್ನು ಇಂದು ಮುಂದೂಡಿ, ಈ ದಿನ ದುಃಖದಾಯಕ ಘಟನೆಗಳು ಸಂಭವಿಸಬಹುದು, ಯಾವುದೇ ರೀತಿಯ ಮನಸ್ತಾಪ ಜಗಳಗಳಿಗೆ ಭಾಗಿಯಾಗದಿರಿ, ಮಾನಸಿಕ ಚಿಂತೆ ನಿಮ್ಮನ್ನಿಂದು ಕಾಡುವುದು, ಖರ್ಚಿನ ಕಡೆ ವಿಶೇಷ ಗಮನವಿರಲಿ,
*⚜️,ಶಿವಾರಾಧನೆಯನ್ನು ಮಾಡುವದರಿಂದಶುಭವಾಗುವುದು,⚜️

*06,💫ಕನ್ಯಾ ರಾಶಿ💫*
📖,ಇದುವರೆಗೂ ನಿಮ್ಮನ್ನು ವಿರೋಧಿಸುತ್ತಿದ್ದ ಜನರೇ ನಿಮ್ಮ ಗೆಳೆತನವನ್ನು ಬಯಸಿ ನಿಮ್ಮ ಬಳಿಬರುವರು. ಅವರು ನಿಜವಾದ ಕಾಳಜಿಯನ್ನು ತೋರಿದಲ್ಲಿ ಮಾತ್ರ ಸ್ನೇಹ ಸಂಬಂಧವನ್ನು ಮುಂದುವರೆಸಬಹುದು, ಜನಾಭಿಪ್ರಾಯವು ನಿಮ್ಮ ಪರವಾಗುವುದು ಜನ ಮನ್ನಣೆ ನಿಮಗಿಂದು ದೊರೆಯುವದು, ಈ ದಿನ ಮಾಡುವ ಕೆಲಸಗಳು ನಿಮಗೆ ಶುಭವಾಗುವವು,
*⚜️,ಈ ದಿನ ವೆಂಕಟೇಶ್ವರನ ದರ್ಶನ ಮಾಡಿ,⚜️*

*07,💫ತುಲಾ ರಾಶಿ💫*
📖,ಕೆಲವು ಕಾಲದಿಂದ ತಟಸ್ಥಗೊಂಡಿದ್ದ ನಿಮ್ಮ ವ್ಯಾಪಾರ, ಸ್ವಉದ್ಯೋಗ ಯೋಜನೆಗಳಿಗೆ ಚಾಲನೆ ದೊರೆಯುವುದು ಮತ್ತು ಅದರಿಂದ ಸಾಕಾರಸಿದ್ದಿಯು ಲಭಿಸುವುದು, ಈ ದಿನ ನಿಮ್ಮನ್ನು ಆಲಸ್ಯವು ಅಸಫಲತೆ ನಿಮ್ಮದಾಗುವುದು, ಹೊಸ ಯೋಜನೆಗಳನ್ನು ಅಥವಾ ಹೊಸ ಕಾರ್ಯಗಳನ್ನು ನೀವಿಂದು ನಿಶ್ಚಿನಿತರಾಗಿ ಆರಂಭಿಸಬಹುದು,
*⚜️,ಶ್ರೀ ಆಂಜನೇಯ ಸ್ತೋತ್ರ ಪಠಿಸಿ,⚜️*

*08,💫ವೃಶ್ಚಿಕ ರಾಶಿ💫*
📖,ಈ ದಿನ ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲು, ಹೊಸ ಕಾರ್ಯವನ್ನು ಆರಂಭಿಸಲು ಖರೀದಿ/ಮಾರಾಟ ವ್ಯವಹಾರಗಳನ್ನು ಮಾಡಲು ಈ ದಿನ ಉತ್ತಮವಾಗಿದೆ, ಮನುಜನು ಮಾಡುವ ಕೆಲಸ ಯಶಸ್ವಿಯಾಗುವುದಕ್ಕೆ ಕೇವಲ ಲೌಕಿಕ ಪ್ರಯತ್ನ ಸಾಲದು. ದೈವದ ಆಶೀರ್ವಾದವೂ ಬೇಕು. ಹಾಗಾಗಿ ಗ್ರಹಗಳ ಒಲುಮೆಗಾಗಿ,
*⚜️,ಕುಲದೇವತಾ ಪ್ರಾರ್ಥನೆ ಮಾಡಿ ಅಥವಾ ದರ್ಶನ ಮಾಡಿ,⚜️*

*09,💫ಧನಸ್ಸು ರಾಶಿ💫*
📖,ನೆನೆಬಿದ್ದ ಕೆಲಸಗಳಿಂದಾಗಿ ನಿಮ್ಮಲ್ಲಿ ಇಂದು ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ. ಈ ದಿನವೂ ನಿಮ್ಮ ಮನವು ಅಸ್ತವ್ಯಸ್ತವಾಗಿರುವದು, ಶಾಂತಚಿತರಾಗಿರಲು ಪ್ರಯತ್ನಿಸಿ, ಹಾಗು? ಪರಿಸ್ಥಿತಿಗಳನ್ನು ಸಮರ್ಥ ರೀತಿಯಿಂದ ಎದುರಿಸಿ.ಈ ದಿನ,
*⚜️,ಶಿವನ ಮಂತ್ರವನ್ನು ಪಠಿಸಿ,⚜️*

*10,💫ಮಕರ ರಾಶಿ💫*
📖,ಬಾಳಸಂಗಾತಿಯ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕಾಗುವುದು. ಉದ್ಯೋಗದಲ್ಲಿ ದಿಢೀರನೆ ಸಮಸ್ಯೆಗಳು ಎದುರಾಗುವ ಸಂದರ್ಭವಿದೆ. ಕೆಲವು ವಿಷಯಗಳಲ್ಲಿ ಆತುರದ ನಿರ್ಧಾರವು ಕೆಡಕುಗಳಿಗೆ ಮೂಲ ಕಾರಣವಾಗುವುದು. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ, *⚜️,ಶ್ರೀಗುರುರಾಘವೇಂದ್ರರ ಪ್ರಾರ್ಥನೆ ಮಾಡಿ,⚜️*

*11,💫ಕುಂಭ ರಾಶಿ💫*
📖,ಸಣ್ಣ ವಿಷಯವೂ ಗಹನವಾಗಿ ಕಾಡುವುದು. ಸಣ್ಣಪುಟ್ಟ ವಿಷಯಗಳೇ ನಿಮ್ಮ ಮನಸ್ಸಿನ ಚಿಂತೆಗೆ ಕಾರಣವಾಗುವವು. ಹಣಕಾಸಿನ ಮೇಲೆ ಹೆಚ್ಚಿನ ಹಿಡಿತವಿಟ್ಟುಕೊಳ್ಳುವುದು ಒಳ್ಳೆಯದು. ಸಾಲಕ್ಕೆ ಸಂಬಂದಿಸಿದ ವಿಚಾರಗಳನ್ನು ಈ ದಿನ ಮುಂದೂಡುವದು ಶುಭ, ನಿಮ್ಮ ಮಕ್ಕಳ ಸಮಸ್ಯೆಗಳನ್ನು ನಿಭಾಯಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ,
*⚜️,ಕುಲದೇವರನ್ನು ಸ್ಮರಣೆ ಮಾಡಿ ಅಥವಾ ದರ್ಶನ ಮಾಡಿ ಶುಭವಾಗುವುದು,⚜️*

*12,💫ಮೀನ ರಾಶಿ💫*
📖,ತುಂಬಿದ ಕೊಡ ತುಳಕಲಾರದು. ಅಂತೆಯೆ ಖಾಲಿ ಇರದ ಕೊಡವೂ ಶಬ್ದ ಮಾಡಲಾರದು. ಆದರೆ ನೀವು ತುಂಬಿದ ಕೊಡದಂತೆ ಸಮಯಕ್ಕೆ ತಕ್ಕಂತೆ ನಡೆದುಕೊಳ್ಳುವ ಸ್ವಭಾವ ಇರುವ ನಿಮ್ಮನ್ನು ಎಲ್ಲರೂ ಮೆಚ್ಚುವರು. ಹಣಕಾಸಿನ ವಿಚಾರ ಪ್ರಗತಿಯಲ್ಲಿರುತ್ತದೆ. ದೇಹದ ನೋವು ಮತ್ತು ಒತ್ತಡ ಸಂಬಂಧಿತ ಸಮಸ್ಯೆಗಳನ್ನು ತಳ್ಳಿಹಾಕಲು ಸಾಧ್ಯವಿಲ್ಲ,
*⚜️,ಶಿವ ನಾಮ ಸ್ಮರಣೆ ಮಾಡಿ,⚜️*

Featuted today bhavshya topnews
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.