Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಸೋಮವಾರದ ರಾಶಿ ಭವಿಷ್ಯದ ಬಗ್ಗೆ ತಪ್ಪದೇ ತಿಳಿಯಿರಿ
ಪ್ರಮುಖ ಸುದ್ದಿ

ಸೋಮವಾರದ ರಾಶಿ ಭವಿಷ್ಯದ ಬಗ್ಗೆ ತಪ್ಪದೇ ತಿಳಿಯಿರಿ

ಇಂದು ಒಳ್ಳೆ ಕೆಲಸ ಕೈಗೊಳ್ಳುವುದಾದರೆ ತಪ್ಪದೇ ಇಂದಿನ ರಾಶಿ ನೋಡಿ
davangerevijaya.comBy davangerevijaya.com14 April 2025Updated:14 April 2025No Comments3 Mins Read
Facebook WhatsApp Twitter
Share
WhatsApp Facebook Twitter Telegram

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫*
*🪐, ದ್ವಾದಶ ರಾಶಿಗಳನಿತ್ಯ ಭವಿಷ್ಯ#ತಾರೀಕು#14/04/2025ಸೋಮವಾರ🪐*

*01,🪔ಮೇಷರಾಶಿ🪔*
📖,ಸರಿಯಾದ ನಿಯಮ ಪಾಲಿಸುವುದರಿಂದ ದೈಹಿಕ ಆರೋಗ್ಯ ವೃದ್ಧಿ, ದೀರ್ಘ ಪ್ರಯಾಣದಿಂದ ಧನ ಲಾಭವಾದರೂ ದೇಹಯಾಸ ಸಂಭವ; ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಸಹಾಯ ಸಹಕಾರ ಪಡೆಯಿರಿ, ಹಿರಿಯರ ವಿಚಾರದಲ್ಲಿ ದ್ವಂದ್ವ ನೀಲುವು ಸಲ್ಲದು, ದಂಪತಿಗಳ ನಡುವಿನ ಬಿರುಕು ಇಂದು ಕೊನೆಗೊಳ್ಳುತ್ತದೆ, ನಿಮ್ಮ ಸಂಗಾತಿ ಪರಸ್ಪರರ ಭಾವನೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ. ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುವ ಸಾಧ್ಯತೆಯಿದೆ.
*🐬,ಗುರು ಮಂತ್ರವನ್ನು ಪಠಿಸಿ*,🐬

*02,🪔ವೃಷಭರಾಶಿ🪔*
📖,ವ್ಯವಹಾರಕ್ಕೆ ಸಂಬಂಧಿಸಿದಂತೆ ಜನರೊಂದಿಗೆ ಸಂಪರ್ಕ ಬೆಳೆಸುವುದು ಉತ್ತಮ. ನೀವು ಇಂದು ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಆರೋಗ್ಯ ಗಮನಿಸಿ, ಪಾಲುದಾರಿಕೆ ವ್ಯವಹಾರ ಉದ್ಯೋಗದಲ್ಲಿ ಅಭಿವೃದ್ಧಿ ತೋರಿದರು ತಾಳ್ಮೆಯಿಂದ ವ್ಯವಹರಿಸಿ, ದೂರ ಪ್ರಯಾಣ ಸಂಭವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಕಾಲ, ಮಹಿಳಾ ಕಾರ್ಮಿಕರಿಗೆ ಹೆಚ್ಚು ಲಾಭ ಸಿಗಲಿದೆ, *🐬,ಆಂಜನೇಯಸ್ವಾಮಿಯನ್ನು ಭಕ್ತಿಯಿಂದ ಪೂಜಿಸಿ,🐬*

*03,🪔ಮಿಥುನ ರಾಶಿ🪔*
📖,ಇಂದು ನಿಮ್ಮ ದಿನ ಉತ್ತಮವಾಗಿರುತ್ತದೆ, ಪರೋಪಕಾರದಿಂದ ಗೌರವದ ಪೂಜ್ಯತೆಗೆ ಬಾಜನಾಗುವಿರಿ, ಉತ್ತಮ ಧನಾಗಮನ ದೂರ ಪ್ರಯಾಣದಿಂದ ಲಾಭ ಗುರು ಹಿರಿಯರಿಂದ ಸುಖ ಸಂತೋಷ ವೃದ್ಧಿ, ದಾಂಪತ್ಯ ಸುಖ ತೃಪ್ತಿದಾಯಕವಾಗಿರುವುದು, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ವಿವಾಹ ಯೋಗ, ಸಮಾಜದಲ್ಲಿ ನಿಮ್ಮ ಒಳ್ಳೆಯ ಕಾರ್ಯಗಳಿಂದಾಗಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಸ್ನೇಹಿತರಿಂದ ಸಹಾಯ ಸಿಗಲಿದೆ,*🐬,ಶಿವಪಂಚಾಕ್ಷರಿಮಾತ್ರವನ್ನು ಭಕ್ತಿಯಿಂದ ಪಠಿಸಿ,🐬*

*04,🪔ಕಟಕ ರಾಶಿ🪔*
📖,ಆರೋಗ್ಯ ಗಮನಿಸಿ ಅನಿರೀಕ್ಷಿತ ದನಾಗಮನವಿದ್ದರೂ ಹಲವು ವಿಧದ ಖರ್ಚಿಗೆ ಮಾರ್ಗಗಳು ತೋರಿ ಬಂದಾವು ದೂರ ಪ್ರಯಾಣ ಸಂಭವ, ಪಾಲುದಾರಿಕೆ ವ್ಯವಹಾರಗಳಲ್ಲಿ ನಷ್ಟ, ಉದ್ಯೋಗದಲ್ಲಿ ಸಾಮರಸ್ಯ ಕಾಪಾಡಿಕೊಳ್ಳಿ, ಹಿರಿಯರ ಆರೋಗ್ಯ ಗಮನಿಸಿ, ವೈದ್ಯರ ಸಲಹೆ ಪಡೆಯಿರಿ, ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ, ಅಪರಿಚಿತ ವ್ಯಕ್ತಿಯನ್ನು ನಂಬುವುದು ಬೇಡ,
*🐬,ತಾಯಿ ದುರ್ಗೆಯನ್ನು ಪೂಜಿಸಿ, ದುರ್ಗಾ ಕವಚ ಪಠಿಸಿ,🐬*

*05,🪔ಸಿಂಹ ರಾಶಿ🪔*
📖,ಈ ದಿನ ಉತ್ತಮ ಧನಾರ್ಜನೆಯಾಗಲಿದೆ, ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆಗೆ ಅವಕಾಶ ಹೆಚ್ಚುವುದು, ಆರೋಗ್ಯದಲ್ಲಿ ಸುಧಾರಣೆ ಮಿತ್ರರಿಂದ ಸಹಾಯ ದೊರೆಯುವುದು, ದಾಂಪತ್ಯ ಜೀವನ ಸಮಾಧಾನಕರವಾಗಿರುತ್ತದೆ, ಗುರು ಹಿರಿಯರ ಮಾರ್ಗದರ್ಶನದಿಂದ ಯಶಸ್ಸು ಲಭಿಸಲಿದೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಈ ರಾಶಿಚಕ್ರದ ವಿದ್ಯಾರ್ಥಿಗಳು ಶೀಘ್ರದಲ್ಲೇ ಯಶಸ್ಸನ್ನು ಪಡೆಯುತ್ತಾರೆ,
*🐬,ಪಂಚಮುಖಿ ಗಣಪತಿಗೆ ಗರಿಕೆ ನೀಡಿ ಪ್ರಾರ್ಥಿಸಿ,🐬*

*06,🪔ಕನ್ಯಾ ರಾಶಿ🪔*
📖,ಜನಸಂಪರ್ಕದಲ್ಲಿ ವೃದ್ಧಿ, ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ, ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ, ನೂತನ ಮಿತ್ರರ ಭೇಟಿ, ದೂರ ಪ್ರಯಾಣ ಸಂಭವ, ದಂಪತಿಗಳಲ್ಲಿ ಅನುರಾಗ ವೃದ್ಧಿ, ಗುರು ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ, ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಇಂದು ಅನುಕೂಲಕರ ದಿನವಾಗಿದೆ. ಬಹುರಾಷ್ಟ್ರೀಯ ಕಂಪನಿಯಿಂದ ಉದ್ಯೋಗಕ್ಕಾಗಿ ಕರೆ ಬರುತ್ತದೆ,*🐬,ಶ್ರೀಸುಬ್ರಮಣ್ಯಸ್ವಾಮಿಯನ್ನು ಮಾನಸ ಸ್ಮರಿಸಿ,🐬*

*07,🪔ತುಲಾ ರಾಶಿ🪔*
📖,ಈ ದಿನ ನಿಮಗೆ ಮಾತೃ ಸಮಾನರಿಂದ ಮನಸ್ಸಿಗೆ ಸಂತೋಷ, ಮಿತ್ರರ ಸಹಕಾರ ನಿಮಗೆ ಸದಾ ಇರಲಿದೆ, ಭೂಮಿ, ವಾಹನ ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ , ಸಾಂಸಾರಿಕ ಸುಖ ವೃದ್ಧಿಯಾಗುವುದು. ಗೃಹಪಯೋಗಿ ವಸ್ತುಗಳ ಸಂಗ್ರಹ ಮಾಡುವಿರಿ, ಉದ್ದೇಶಿತ ಕಾರ್ಯದಲ್ಲಿ ಯಶಸ್ಸು ಕಾಣುವಿರಿ, ವ್ಯಾಪಾರದಲ್ಲಿ ಹೆಚ್ಚು ಲಾಭ ಗಳಿಸಿವಿರಿ, ಕುಟುಂಬದಲ್ಲಿ ಸಂಭ್ರಮದ ವಾತಾವರಣ,*🐬,ತಾಯಿಕಾಳಿಕಾದೇವಿಯನ್ನು ಭಕ್ತಿಯಿಂದ ಪ್ರಾರ್ಥಿಸಿ,🐬*

*08,🪔ವೃಶ್ಚಿಕ ರಾಶಿ🪔*
📖,ನೀವು ಇಂದು ಕೆಲವು ತಾಂತ್ರಿಕ ಕೆಲಸವನ್ನು ಕಲಿಯಬಹುದು. ಅದು ಭವಿಷ್ಯದಲ್ಲಿ ನಿಮಗೆ ಪ್ರಯೋಜನವನ್ನು ನೀಡುತ್ತದೆ. ವ್ಯವಹಾರ ಉದ್ಯೋಗ ನಿಮಿತ್ತ ದೂರ ಪ್ರಯಾಣ ಸಂಭವ ಆರೋಗ್ಯವನ್ನು ಕಡೆಗಣಿಸದಿರೆ ಸ್ವಂತ ನಿರ್ಣಯದಿಂದ ಮಾಡುವ ವೃತ್ತಿಯಲ್ಲಿ ಗೌರವ ಹೆಚ್ಚುವುದು, ಧನ, ಸಂಪತ್ತು ವೃದ್ಧಿಯಾಗುವುದು,ಧಾರ್ಮಿಕ ಚಟುವಟಿಕೆಗಳಿಗೆ ಸತ್ಕರ್ಮಕ್ಕೆ ಧನ ನೀಡುವಿರಿ. ಸಂಶೋಧಕರಿಗೆ ಅಧ್ಯಯನ ಪ್ರವೃತ್ತರಿಗೆ ಮನ್ನಣೆ ಸೌಕರ್ಯಾದಿ ಸೌಲಭ್ಯ ಪ್ರಾಪ್ತಿ,
*🪔,ಗ್ರಾಮ ದೇವತೆಗೆ ಪೂಜೆ ಸಲ್ಲಿಸಿ,🪔*

*09,🪔ಧನಸ್ಸು ರಾಶಿ🪔*
📖,ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ನಿಮ್ಮ ಬುದ್ಧಿವಂತಿಕೆಯಿಂದ ಎಲ್ಲಾ ಕೆಲಸಗಳನ್ನು ನಿಭಾಯಿಸುವಿರಿ. ತಾಯಿಯ ಆರೋಗ್ಯ ಇಂದು ಸುಧಾರಿಸುತ್ತದೆ. ಭವಿಷ್ಯದಲ್ಲಿ ನಿಮಗೆ ಪ್ರಯೋಜನವನ್ನು ತರುವಂತಹ ಕೆಲವು ಹೊಸ ಕೆಲಸವನ್ನು ನೀವು ಕಲಿಯುವಿರಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರ ಪ್ರದರ್ಶನ ಸ್ಥಾನಮಾನ ಗೌರವಾದಿ ವೃದ್ಧಿ ಉತ್ತಮ ಧನಲಾಭ, ಸಹೋದರ ವರ್ಗದವರಿಂದ ಮಾನಸಿಕ ನೆಮ್ಮದಿ ಗೃಹದಲ್ಲಿ ಸಂತಸದ ವಾತಾವರಣ,*🐬,ಶ್ರೀದಕ್ಷಿಣಾಮೂರ್ತಿಯನ್ನು ಭಕ್ತಿಯಿಂದ ಪ್ರಾರ್ಥಿಸಿ,🐬*

*10,🪔ಮಕರ ರಾಶಿ,🪔*
📖,ಶಾರೀರಿಕ ಮಾನಸಿಕ ಆರೋಗ್ಯ ವೃದ್ಧಿ, ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆ ಹಣಕಾಸಿನ ವಿಚಾರದಲ್ಲಿ ಶಿಸ್ತಿನ ನಿಯಮ ಅಗತ್ಯ, ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ, ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ಇರಲಿ. ನಿಮ್ಮ ಆತ್ಮವಿಶ್ವಾಸದ ಮಟ್ಟ ಇಂದು ಉತ್ತಮವಾಗಿರುತ್ತದೆ. ನಿಮ್ಮ ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ
ಮನೆಯಲ್ಲಿ ಕೆಲವು ಶುಭ ಕಾರ್ಯಕ್ರಮಗಳನ್ನು ಮಾಡುವ ಸಾಧ್ಯತೆ ಇದೆ,*🐬,ಶ್ರೀಗುರುದತ್ತಾತ್ರೇಯರನ್ನು ಪ್ರಾರ್ಥನೆ ಮಾಡಿ,🐬*

*11,🪔ಕುಂಭ ರಾಶಿ🪔*
📖,ಇಂದು ನಿಮ್ಮ ದಿನವು ತಾಜಾತನದಿಂದ ಕೂಡಿರುತ್ತದೆ. ಸಾಲ ನೀಡಿರುವ ನಿಮ್ಮ ಹಣವನ್ನು ಮರಳಿ ಪಡೆಯಬಹುದು. ಈ ರಾಶಿಚಕ್ರದ ಕಲಾ ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಶಿಕ್ಷಕರಿಂದ ಹೆಚ್ಚಿನ ಬೆಂಬಲವನ್ನು ಪಡೆಯುತ್ತಾರೆ. ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ನಡೆಯುತ್ತವೆ. ಆರೋಗ್ಯದಲ್ಲಿ ಗಣನೀಯ ವೃದ್ಧಿ ಸ್ವಾಭಿಮಾನದಿಂದ ಕಾರ್ಯದಕ್ಷತೆ ಗೌರವ ಹೆಚ್ಚುವುದು, ಸಂಗಾತಿಯೊಂದಿಗೆ ಸಣ್ಣ ಪ್ರಮಾಣದಿಂದ ಸಂತೋಷ ಹಿರಿಯರ ಆರೋಗ್ಯ ಸದೃಢ,*🐬,ತಾಯಿಶ್ರೀಲಲಿತಾತ್ರಿಪುರ ಸುಂದರಿಯನ್ನು ಪ್ರಾರ್ಥಿಸಿ,🐬*

*12,🪔ಮೀನ ರಾಶಿ🪔*
📖,ಈ ದಿನ ಹೆಚ್ಚಿದ ಕೆಲಸದ ಒತ್ತಡದಿಂದ ದೇಹ ಆಯಾಸವಾಗುತ್ತದೆ, ಆರೋಗ್ಯ ವೃದ್ಧಿ, ಧನಪ್ರಾಪ್ತಿ ಸಂಪತ್ತಿನ ವೃದ್ಧಿ, ಸಹಾಯಕ ವರ್ಗದವರಿಂದ ಜವಾಬ್ದಾರಿಯುತ ನಡೆ, ಅನ್ಯರ ಆಸ್ತಿ ವಿಚಾರದಲ್ಲಿ ಭಾಗಿಯಾಗುವ ಸಂಭವ, ಮಕ್ಕಳ ಪ್ರಗತಿ ನಿಮಿತ್ತ ಧನವ್ಯಯ ನೀವು ಮಾಡು ಕೆಲಸಗಳಲ್ಲಿ ಶ್ರದ್ಧೆ ಇರಲಿ. ಇದರಿಂದ ನಿಮ್ಮ ವೃತ್ತಿಯಲ್ಲಿ ಅಭಿವೃದ್ಧಿ ಕಾಣುವಿರಿ. *⚜️’ಅನಾಥರಿಗೆ ಅನ್ನ ನೀಡಿ,⚜️* ಕುಟುಂಬದಲ್ಲಿಸಂತೋಷ ಮತ್ತು ಶಾಂತಿ ಇರುತ್ತದೆ’

Featured today rashi bhavshya topnews
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.