Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?
ಪ್ರಮುಖ ಸುದ್ದಿ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

ಇಂದು ಒಳ್ಳೆ ಕೆಲಸ ಕೈಗೊಳ್ಳುವುದಾದರೆ, ತಪ್ಪದೇ ಇಂದಿನ ಭವಿಷ್ಯ ನೋಡಿ
davangerevijaya.comBy davangerevijaya.com29 April 2025No Comments3 Mins Read
Facebook WhatsApp Twitter
Share
WhatsApp Facebook Twitter Telegram

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫*
*🪐ದ್ವಾದಶ ರಾಶಿಗಳದಿನ ಭವಿಷ್ಯ#ತಾರೀಕು#29/04/2025 ಮಂಗಳವಾರ🪐*

*01, ♈🐏 💫ಮೇಷ ರಾಶಿ💫*
📖,ಧರ್ಮಕಾರ್ಯಗಳು-ಹವನಗಳು-ಮಂಗಳಕರಸಮಾರಂಭಗಳನ್ನು.ಮನೆಯಲ್ಲಿಮಾಡಲು ಆಲೋಚನೆ ಮಾಡುವಿರಿ ಅಥವಾಕೈಗೊಳ್ಳವಿರಿ.ಮಕ್ಕಳಿಗೆ ಸಂಬಂದಿಸಿದ ಒಂದು ಶುಭ ಸುದ್ದಿಯೊಂದನ್ನು ಕೇಳುವಿರಿ. ಅವರ ಅಗತ್ಯ ವಸ್ತುಗಳ ಮೇಲೆ ಹಣವನ್ನು ಖರ್ಚುಮಾಡುವಿರಿ, ತಮ್ಮ ಆಪ್ತರು ಅಥವಾ ಸಂಬಂಧಿಕರೊಂದಿಗೆ ಸೇರಿ ವ್ಯಾಪಾರವನ್ನು ಮಾಡುತ್ತಿರುವ ಜನರು ಇಂದು ತುಂಬಾ ಯೋಚಿಸಿಅರ್ಥಮಾಡಿಕೊಂಡು. ಮುಂದಿನ ಹೆಜ್ಜೆಯನ್ನು ಹಾಕುವ ಅಗತ್ಯವಿದೆ,
*⚜️,ಕುಲದೇವರ ಪ್ರಾರ್ಥನೆ ಮಾಡಿ,⚜️*

*02, ♉🐂💫ವೃಷಭ ರಾಶಿ💫*
📖,ನಿಮ್ಮ ಜ್ಞಾನ ಒಳ್ಳೆಯ ಹಾಸ್ಯ ಮತ್ತು ಸಕಾರಾತ್ಮಕ ದೃಷ್ಟಿಕೋನನಿಮ್ಮಬಳಿಯಿರುವ ಜನರನ್ನು ಸುತ್ತಲಿನವರನ್ನು ಆಕರ್ಷಿಸಬಹುದು. ಭೂಮಿಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಕೆಲವು ವಿಷಯಗಳು ನಿಮ್ಮ ಪರವಾಗಿರುವಂತೆ ತೋರುವ ಒಂದು ಲಾಭಕರ ದಿನ ಮತ್ತು ನೀವುತುಂಬಉತ್ಸಾಹದಿಂದಿರುತ್ತೀರಿ. ನೀವುನಿಮ್ಮಸಂಗಾತಿಯ ಜೊತೆಗೆ ಪ್ರೀತಿ ಮತ್ತು ಪ್ರೇಮದ ಉತ್ಕಟತೆಯನ್ನು ತಲುಪುತ್ತೀರಿ. ಇಂದು ನಿಮ್ಮ ಪ್ರಣಯದ ಭಾವನೆಗಳಿಗೆ ಪ್ರತಿಕ್ರಿಯೆ ದೊರಕುತ್ತದೆ,*⚜️,ಶ್ರೀಮಹಾಗಣಪತಿಯನ್ನು ಪ್ರಾರ್ಥನೆ ಮಾಡಿ,⚜️*

*03,♊👥 💫ಮಿಥುನ ರಾಶಿ💫*
📖,ಇಂದುನೀವುವ್ಯವಹಾರದಲ್ಲಿ ಕೆಲವು ಸವಾಲುಗಳಿಂದ ಸಮಸ್ಯೆಗಳನ್ನುಎದುರಿಸುತ್ತೀರಿ, ಆದರೆನೀವುಸಮಸ್ಯೆನೀಡುವವರಿಗೆ ಭಯಪಡುವುದಿಲ್ಲ. ನಿಮಗಿಂತ ಹೆಚ್ಚಾಗಿ ಇತರರ ಕೆಲಸಗಳತ್ತಗಮನಹರಿಸುವುದರಿಂದ ನೀವು ತೊಂದರೆಗೆ ಸಿಲುಕಬಹುದು.ಬೇರೆಯವರೊಂದಿಗೆ ನಿಮ್ಮ ಒಪ್ಪಂದವನ್ನು ಅಂತಿಮಗೊಳಿಸುವಾಗ ಹಿರಿಯರ ಮಾರ್ಗದರ್ಶನ ಪಡೆಯಿರಿ, ಬಂಧುಗಳು ನಿಮ್ಮನ್ನು ಇಂದು ಕೆಲವು ಸಮಸ್ಯೆಗಳಿಗೆಸಿಲುಕಿಸಬಹುದು
*⚜️,ಶ್ರೀ ಮಹಾಲಕ್ಷ್ಮಿ ಪೂಜೆ ಮಾಡಿ ಶುಭಪಲ ಪಡೆಯಿರಿ,⚜️*
*04, ♋🦀 💫ಕಟಕ ರಾಶಿ💫*
📖,ನೀವು ಇಂದು ನಿಮ್ಮ ಕೋಪವನ್ನುನಿಯಂತ್ರಿಸಿಕೊಳ್ಳಬೇಕು ಮತ್ತು ಕಚೇರಿಯಲ್ಲಿ ಎಲ್ಲರೊಂದಿಗೆಸಮಾಧಾನವಾಗಿ ವರ್ತಿಸಿ,ಈದಿನನಿಮ್ಮಸಂಗಾತಿಯ.ಜೊತೆಜಗಳಮಾಡಬಹುದಾದರೂ ರಾತ್ರಿಯ ಊಟದ ಸಮಯದಲ್ಲಿಅದುಪರಿಹಾರವಾಗುತ್ತದೆ. ನಿಮ್ಮ ಮಗುವಿನ ಶಿಕ್ಷಣಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳನ್ನುಎದುರಿಸುತ್ತಿದ್ದರೆ.ಕೂಡಲೇ ಬಗಹರಿಸಿ,*⚜️,ಶಿವ-ಭೈರವಮತ್ತುಹನುಮಂತದೇವರನ್ನುಪೂಜಿಸುವುದರಿಂದಶುಭವಾಗುವುದು,⚜️*

*05, ♌🦁 💫ಸಿಂಹ ರಾಶಿ💫*
📖,ನೀವು ಈ ದಿನ ನಿಮ್ಮ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಉತ್ತಮ. ನಿಮ್ಮ ಮನಸ್ಸು ಒಳ್ಳೆಯ ವಿಷಯಗಳನ್ನು ಗ್ರಹಿಸುತ್ತದೆ. ಈ ದಿನ ನೀವು ನಿಮ್ಮ ವಸ್ತುಗಳನ್ನು ಮತ್ತು ಹಣವನ್ನು ತುಂಬಾ ಸುರಕ್ಷಿತವಾಗಿಡಬೇಕು. ಬಂದು ಮಿತ್ರರಿಂದ ಈ ದಿನದ ನಿಮ್ಮ ಅಮೂಲ್ಯ ಸಮಯ ವ್ಯರ್ಥವಾಗಬಹುದು. ಸಾಲ ತರುವುದು ಕೊಡುವುದು ಬೇಡ,*⚜️,ಉತ್ತಮಆರೋಗ್ಯಕ್ಕಾಗಿ ಪೂರ್ವದ ಕಡೆಗೆಮುಖವನ್ನು ಮಾಡಿಆಹಾರವನ್ನುಸೇವಿಸಿ,⚜️*

*06, ♍👸🏼💫ಕನ್ಯಾ ರಾಶಿ💫*
📖,ನೀವು ಈ ದಿನ ನಿಮ್ಮ ಮಕ್ಕಳ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಉತ್ತಮ. ನಿಮ್ಮ ನಡವಳಿಕೆ ಸರಳವಾದಾಗ ಮಾತ್ರ ಜೀವನದಲ್ಲಿ ಸರಳತೆ ಇರುತ್ತದೆ. ಇಂದು ಇದ್ದಕ್ಕಿದ್ದಂತೆಯಾವುದೇ ಅಪೇಕ್ಷಿಸದ ಪ್ರಯಾಣಕ್ಕೆ ಹೋಗಬೇಕಾಗಬಹುದು. ಇದರಿಂದಾಗಿಕುಟುಂಬದವರೊಂದಿಗೆ ಸಮಯವನ್ನು ಕಳೆಯಲು ಯೋಜಿಸಿರುವ ನಿಮ್ಮಯೋಜನೆಹಾಳಾಗಬಹುದು,
*⚜️,ಬಡ ಮಕ್ಕಳಿಗೆ ಬಿಳಿ ಬಟ್ಟೆಗಳನ್ನು ದಾನ ಮಾಡಿ,⚜️*

*07, ♎⚖️💫ತುಲಾ ರಾಶಿ💫*
📖,ಇಂದು ಶಾಂತವಾಗಿ ಒತ್ತಡ ಮುಕ್ತವಾಗಿರಿ. ತರಾತುರಿಯಲ್ಲಿ ಯಾವುದೇ ಕೆಲಸಗಳನ್ನು ಮಾಡವುದು ಬೇಡಿ. ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ರಜಾದಿನದಂದು ಕೂಡ ಕಚೇರಿಯ ಕೆಲಸವನ್ನು ಮಾಡಬೇಕಾಗಿ ಬರುವುದು ಇದರಿಂದ ಬೇಸರಗೊಳ್ಳಬೇಡಿ,
*⚜️,ನಿಮ್ಮ ತಂದೆ ಅಥವಾ ತಂದೆಯಂತಹ ವ್ಯಕ್ತಿಯಿಂದ ಆಶೀರ್ವಾದ ಪಡೆಯಿರಿ,⚜️*

*08, ♏🦂💫ವೃಶ್ಚಿಕ ರಾಶಿ💫*
📖,ನಿಮ್ಮ ಆಸಕ್ತಿಗಳನ್ನು ಮತ್ತು ನೀವು ತುಂಬ ಆನಂದಿಸುವ ಕೆಲಸಗಳನ್ನು ಮಾಡಲು ಹೆಚ್ಚು ಸಮಯ ಕೊಡಬೇಕು. ದೀರ್ಘಕಾಲದ ದೃಷ್ಟಿಕೋನದಿಂದ ಕೆಲಸ ಮಾಡಿ. ನಿಮ್ಮ ಮಕ್ಕಳು ನಿಮ್ಮ ಉದಾರ ವರ್ತನೆಯ ದುರುಪಯೋಗ ಮಾಡಲು ಬಿಡಬೇಡಿ.ಇಂದುಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ನಿಮ್ಮ ನ್ಯೂನತೆಗಳ ಮೇಲೆ ನೀವು ಗಮನ ಹರಿಸುವ ಅಗತ್ಯವಿದೆ ಆದ್ದರಿಂದ ನೀವು ನಿಮಗಾಗಿ ಸಮಯವನ್ನುತೆಗೆದುಕೊಳ್ಳಬೇಕು,
*⚜️,ತಾಯಿ ಶ್ರೀ ದುರ್ಗೆಯನ್ನು ಪೂಜಿಸಿ,⚜️*

*09, ♐🏹💫ಧನಸ್ಸು ರಾಶಿ💫*
📖,ನಿಮ್ಮ ಮಾತುಗಳನ್ನು ಸರಿಯಾಗಿ ಸಾಬೀತುಪಡಿಸಲು ಇಂದುನೀವುನಿಮ್ಮಸಂಗಾತಿಯೊಂದಿಗೆಜಗಳವಾಡಬಹುದುಹೇಗಾದರೂ ನಿಮ್ಮ ಸಂಗಾತಿ ತನ್ನ ಬುದ್ಧಿವಂತಿಕೆಯನ್ನು ತೋರಿಸುತ್ತ ನಿಮ್ಮನ್ನು ಶಾಂತಗೊಳಿಸುತ್ತಾರೆ. ಇಂದು ನಿಮ್ಮ ಬಿಡುವಿನ ವೇಳೆಯಲ್ಲಿ ನೀವುಯೋಚಿಸುವಕೆಲಸಗಳನ್ನು ಮಾಡುತ್ತೀರಿ. ಇಂದುನೀವು ನಿಮ್ಮ ತಂದೆಯೊಂದಿಗೆ ಒಬ್ಬ ಸ್ನೇಹಿತನಹಾಗೆಮಾತನಾಡುವಿರಿ. ನಿಮ್ಮ ಮಾತುಗಳನ್ನು ಕೇಳಿ ಅವರಿಗೆಸಂತೋಷವಾಗುತ್ತದೆ,*⚜️,ಶ್ರೀಆಂಜನೇಯಸ್ವಾಮಿಯ ದರ್ಶನ ಮಾಡಿ,⚜️*

*10, ♑🐐💫ಮಕರ ರಾಶಿ💫*
📖,ಏನಾದರೂ ಆಸಕ್ತಿದಾಯಕವಾದದ್ದನ್ನು ಓದುವ ಮೂಲಕ ಮಾನಸಿಕ ವ್ಯಾಯಾಮ ಮಾಡಿ. ಆರ್ಥಿಕ ದೃಷ್ಟಿಯಿಂದ ಈ ದಿನ ಮಿಶ್ರ ಫಲದಾಯಕವಾಗಿದೆ. ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮ್ಮ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಾರೆ. ನೆರೆಹೊರೆಯವರು ಇಂದು ನಿಮ್ಮ ವೈಯಕ್ತಿಕ ಜೀವನದ ಆಯಾಮವನ್ನು ಸಮಾಜದಲ್ಲಿ ತಪ್ಪಾಗಿಪ್ರಸ್ತುತಪಡಿಸಬಹುದು. ಕೆಲವುಮಂಗಳಕರಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ,*⚜️,ತಾಯಿಶ್ರೀದುರ್ಗಾಪರಮೇಶ್ವರಿಯ ಪ್ರಾರ್ಥನೆ ಮಾಡಿ,⚜️*

*11, ♒🏺💫ಕುಂಭ ರಾಶಿ,💫*
📖,ಇಂದು ಇಡೀ ದಿನ ನೀವು ಖಾಲಿಯಾಗಿರಬಹುದು ಮತ್ತು ಅನೇಕ ಚಲನಚಿತ್ರಗಳು ಅಥವಾ ಕಾರ್ಯಕ್ರಮವನ್ನು ನೋಡಬಹುದು. ನಿಮ್ಮ ಬಾಸ್ ಇಂದು ನಿಮ್ಮ ಹಿಂದಿನ ಕೆಲಸವನ್ನುಪ್ರಶಂಸಿಸಬಹುದು. ಬಹಳ ಸಮಯದ ನಂತರ ನೀವು ಸಾಕಷ್ಟು ನಿದ್ರೆಯನ್ನು ಆನಂದಿಸಲು ಸಾಧ್ಯವಾಗುತ್ತದೆ. ಈ ಬಗ್ಗೆ ನೀವು ತುಂಬಾ ಶಾಂತ ಮತ್ತು ಉಲ್ಲಾಸವನ್ನು ಅನುಭವಿಸುವಿರಿ. ನಿಕಟ ಸ್ನೇಹಿತರು ಮತ್ತು ಕುಟುಂಬದ ಸದಸ್ಯರನಡುವೆಸಂತೋಷವಾಗಿರಲು ಪ್ರಯತ್ನಿಸಬೇಕು,
*⚜️,ಶ್ರೀ ಪಾಂಡುರಂಗನನ್ನು ಮನಸಾ ಪ್ರಾರ್ಥಿಸಿ,⚜️*

*12, ♓🐟💫ಮೀನ ರಾಶಿ,💫*
📖,ಮನೆಯ ಅಗತ್ಯವಾದ ವಸ್ತುಗಳ ಮೇಲೆ ಹಣವನ್ನು ಖರ್ಚು ಮಾಡುವುದು ಖಂಡಿತವಾಗಿಯೂ ನಿಮಗೆ ಆರ್ಥಿಕ ತೊಂದರೆಗಳನ್ನ್ನು ನೀಡುತ್ತದೆ, ಆದರೆ ನೀವು ಈ ದಿನ ಹಣ ಉಳಿತಾಯ ಮಾಡುವದರಿಂದ ನಿಮ್ಮ ಭವಿಷ್ಯದಅನೇಕತೊಂದರೆಗಳಿಂದ ತಪ್ಪಿಸಿಕೊಳ್ಳಬಹದು. ಹಣ ಕಾಸು ಅಥವಾ ಸಾಲದ ವಿಚಾರಗಳಿಗೆ ಸಂಬಂಧಿಸಿದಂತೆ ಕೆಲವು ತೊಂದರೆಗಳು ಆಗಬಹುದು. ಹಣಕಾಸಿನ ವ್ಯವಹಾರಗಳನ್ನು ಜಾಗುರೂಕತೆಯಿಂದ ಮಾಡಿ,
*⚜️,ನಿಮ್ಮ ಮನೆ ದೇವರ ಪ್ರಾರ್ಥನೆ ಮಾಡಿ,⚜️*
🚩

Featured today rashi bhavshya topnews
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.