![](https://davangerevijaya.com/wp-content/uploads/2024/07/IMG-20240719-WA01231.jpg)
ದಾವಣಗೆರೆ; ಸ್ಥಳೀಯ ಎಸ್.ಎಂ. ಕೃಷ್ಣ ನಗರದ ನಿವಾಸಿ ವೀರಪ್ಪ ತುಂಬರಗುದ್ದಿ (ನಾಗೂರು) ಇವರು ಇಂದು ಸಂಜೆ 4:30ಕ್ಕೆ ನಿಧನರಾದರು.
ಅವರಿಗೆ 72 ವರ್ಷ ವಯಸ್ಸಾಗಿದ್ದು ಪತ್ನಿ, ಇಬ್ಬರು ಪುತ್ರರು,ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
![](https://davangerevijaya.com/wp-content/uploads/2024/07/IMG-20240715-WA0352.jpg)
ಮೃತರ ಅಂತ್ಯಕ್ರಿಯೆ ನಾಳೆ (24)ಮಧ್ಯಾಹ್ನ 12 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.
![](https://davangerevijaya.com/wp-content/uploads/2024/07/IMG-20240716-WA0138.jpg)