ದಾವಣಗೆರೆ : ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಮೈಸೂರಿನಲ್ಲಿ ಪ್ರಾರಂಭವಾಗಿದ್ದು, ಭಾರತೀಯ ಜನತಾಪಾರ್ಟಿ ಮುನ್ನಡೆಯಲ್ಲಿದ್ದು, ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಡಿ.ಟಿ.ಶ್ರೀನಿವಾಸ್ ಮುನ್ನಡೆಯಲ್ಲಿದ್ದಾರೆ. ಸದ್ಯ ಮಾಹಿತಿ ಪ್ರಕಾರ ಫಲಿತಾಂಶದ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಡಿ.ಟಿ.ಶ್ರೀನಿವಾಸ್ – 5170 ಮತಗಳು
ಬಿಜೆಪಿಯ ಡಾ.ವೈ.ಎ.ನಾರಾಯಣ ಸ್ವಾಮಿಗೆ 4382, ವಿನೋದ ಶಿವರಾಜ್‌ಗೆ 3658 ಮತಗಳು ಬಿದ್ದಿದ್ದು, ಡಿ.ಟಿ.ಶ್ರೀನಿವಾಸ್ 788 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ. ಈ ಬಾರಿ ಡಿ.ಟಿ.ಶ್ರೀನಿವಾಸ ಹಿರಿಯೂರಿನ ಮಾಜಿ ಶಾಸಕಿ ಕೆ.ಪೂರ್ಣಿಮಾ ಪತಿಯಾಗಿದ್ದಾರೆ.

Share.
Leave A Reply

Exit mobile version