Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ?…ಏನು ಕಾರಣ?

2 June 2025

ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ

30 May 2025

ನಾಯಿ ಕಾಣೆಯಾದರೆ ಇಲ್ಲಿ ಸುದ್ದಿ ಕೊಡಿ?

28 May 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಬಿಜೆಪಿಯಲ್ಲಿ ವಿಜಯೇಂದ್ರ ಪವರ್‌ ಫುಲ್‌ ಲೀಡರ್‌, ಯಾಕಾಗಿ ಗೊತ್ತಾ?
ಪ್ರಮುಖ ಸುದ್ದಿ

ಬಿಜೆಪಿಯಲ್ಲಿ ವಿಜಯೇಂದ್ರ ಪವರ್‌ ಫುಲ್‌ ಲೀಡರ್‌, ಯಾಕಾಗಿ ಗೊತ್ತಾ?

davangerevijaya.comBy davangerevijaya.com2 July 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ನಂದೀಶ್ ಭದ್ರಾವತಿ, ದಾವಣಗೆರೆ

ಕರ್ನಾಟಕದ ಲೋಕಸಭೆ ಚುನಾವಣೆ ಫಲಿತಾಂಶ ಬಿಜೆಪಿ ಹೈಕಮಾಂಡ್ ನಾಯಕರಿಗೆ ಖುಷಿಕೊಟ್ಟಿದೆ. ಸ್ವತ: ಪ್ರಧಾನಿ ನರೇಂದ್ರ ಮೋದಿ ಎನ್ಡಿಎ ಸಂಸದರ ಸಭೆಯಲ್ಲಿ ರಾಜ್ಯದ ಸಾಧನೆ ಕುರಿತು ಮೆಚ್ಚುಗೆ ಮಾತಾಡುವ ಮೂಲಕ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಂಘಟನಾ ಚತುರತೆ, ನಾಯಕತ್ವವನ್ನು ಗುಣಗಾನ ಮಾಡಿದ್ದರು. ಹೈಕಮಾಂಡ್ ನಾಯಕರ ಮೆಚ್ಚುಗೆ ಮಾತು ಹಾಗೂ ಅಮಿತ್ ಶಾ ಅಭಯ ಹಸ್ತದಿಂದ ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪವರ್ಫುಲ್ ಲೀಡರ್ ಹಾಗಾದ್ರೆ, ಬಿಜೆಪಿ ಯಂಗ್ ಮಾಸ್ ಲೀಡರ್ಗೆ ಅಮಿತ್ ಶಾ ಕೊಟ್ಟ ಭರವಸೆ ಏನು? ಬಿಎಸ್ವೈ ವಿರೋಧಿ ಬಣ ಮೂಲೆ ಸೇರಿದ್ಯಾಕೆ? ಶಾ ಕೊಟ್ಟ ಟಾಸ್ಕ್ ಯಾವುದು?

ರಾಜ್ಯ ಬಿಜೆಪಿಯಲ್ಲೀಗ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪವರ್ ಫುಲ್ ಲೀಡರ್. ಲೋಕಸಭೆ ಚುನಾವಣೆ ಆರು ತಿಂಗಳ ಮುಂಚೆ ಅಧ್ಯಕ್ಷಗಿರಿ ವಹಿಸಿಕೊಂಡು, ಪಕ್ಷವನ್ನ ಗೆಲುವಿನ ದಡ ಮುಟ್ಟಿಸಿದ ಬಿವೈವಿ ಸಾಧನೆಗೆ ಪಿಎಂ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶಹಬ್ಬಾಸ್ಗಿರಿ ಕೊಟ್ಟಿದ್ದಾರೆ.

ಫಲಿತಾಂಶದ ಬಳಿಕ ಮೊದಲ ಬಾರಿಗೆ ಈಚೆಗೆ ದೆಹಲಿ ಪ್ರವಾಸ ಕೈಗೊಂಡಿದ್ದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು. ಈ ವೇಳೆ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಕೆಲ ಬೆಳವಣಿಗೆಗಳ ಬಿಜೆಪಿ ಚಾಣಕ್ಯ ಅಮಿತ್‌ ಶಾ ಅವರ ಗಮನಕ್ಕೆ ತಂದಿದ್ದರು. ಇಂತಹ ಭಿನ್ನಾಭಿಪ್ರಾಯ ನಿಗ್ರಹಿಸಲು ಸಂಪೂರ್ಣ ಅಧಿಕಾರ ಅಮಿತ್‌ ಶಾ ಅವರು ವಿಜಯೇಂದ್ರಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅದಲ್ಲದೇ ಮುಂಬರುವ ಸರಣಿ ಚುನಾವಣೆಗಳಿಗೆ ಪಕ್ಷ ಸಿದ್ಧಗೊಳಿಸುವ ಯೋಜನೆಗಳಿಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅಮಿತ್‌ ಶಾ ಅವರಿಂದ ಅನುಮೋದನೆ ಪಡೆದಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿ ಪಕ್ಷದ ಸಾಧನೆಗೆ ಅಮಿತ್‌ ಶಾ ತೃಪ್ತಿ ವ್ಯಕ್ತಪಡಿಸಿದ್ದಾರೆ.

ಜುಲೈನಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು, ಅದಕ್ಕೂ ಮುನ್ನ ಮಾಡಬೇಕಾದ ಟಾಸ್ಕ್‌ಗಳ ಪಟ್ಟಿಯನ್ನು ಅಮಿತ್‌ ಶಾ ಅವರು ಬಿವೈ ವಿಜಯೇಂದ್ರಗೆ ನೀಡಿದ್ದಾರೆ. ಅದರಂತೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ
ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್‌ನ ದುರಾಡಳಿತದ ವಿರುದ್ಧ ಹೋರಾಟ ಮುಂದುವರಿಸುವ ಸೂಚನೆ ನೀಡಿದ್ದಾರೆ ರಾಜ್ಯಾಧ್ಯಕ್ಷ
ವಿಜಯೇಂದ್ರ.

ಹೈಕಮಾಂಡ್ ನಾಯಕರು ವಿಜಯೇಂದ್ರ ಬೆಂಬಲಕ್ಕೆ ನಿಂತಿದ್ದರಿಂದ ಫಲಿತಾಂಶದ ಬಳಿಕ ಸಣ್ಣಗೆ ಭುಸುಗುಡತ್ತಿದ್ದ ಬಿಎಸ್ವೈ ವಿರೋಧಿ ಬಣದ ನಾಯಕರೀಗ ಮೌನಕ್ಕೆ ಶರಣಾಗಿದ್ದಾರೆ. ಲೋಕಸಭೆಯಲ್ಲಿ ತಮ್ಮದೆ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಕೊಡಿಸದ ಬಸನಗೌಡ ಪಾಟೀಲ್ ಯತ್ನಾಳ್, ಹರಿಹರ ಶಾಸಕ ಬಿಪಿ ಹರೀಶ್ ಅವರಿಗೆ ಪಕ್ಷದ ಶಿಸ್ತು ಉಲ್ಲಂಘಸಿದರೇ ಶಿಸ್ತು ಕ್ರಮ ಗ್ಯಾರಂಟಿ ಎಂಬ ಸಂದೇಶ ಡೆಲ್ಲಿಯಿಂದಲೇ ಬಂದಿದ್ದರಿಂದ ಮೌನದ ಮೊರೆ ಹೊಕ್ಕಿದ್ದಾರೆ.

ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಸಂಘಟನೆ ಚುರುಕುಗೊಂಡಿದೆ, ಪಕ್ಷದ ವರ್ಚಸ್ಸು ಹೆಚ್ಚಿದೆ ಜೊತೆಗೆ ಕಾರ್ಯಕರ್ತರಲ್ಲಿ ಉತ್ಸಾಹ ಹಿಮ್ಮಡಿಸಿದೆ ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರ ಧ್ವನಿಗೆ ಈಗ ಬಲ ಬಂದಿದೆ. ಇಂತಹ ಪಕ್ಷದ ಮುಜುಗರ ತಂದ್ರೆ ಸಹಿಸಲು ಸಾಧ್ಯವಿಲ್ಲಎಂಬ ಹೈಕಮಾಂಡ್ ನಾಯಕರು ರಾಜ್ಯದ ಕೆಲ ನಾಯಕರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.ಒಟ್ಟಾರೆ.. ರಾಜ್ಯ ಬಿಜೆಪಿಯಲ್ಲಿಗ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪವರ್ಪುಲ್ ಲೀಡರ್..

do you know why? Featured Top News Vijayendra is a powerful leader in BJP
Share. WhatsApp Facebook Twitter Telegram
davangerevijaya.com
  • Website

Related Posts

ನಾಯಿ ಕಾಣೆಯಾದರೆ ಇಲ್ಲಿ ಸುದ್ದಿ ಕೊಡಿ?

28 May 2025

ಅಧ್ಯಕ್ಷರಾಗಿ ಯುವ ನೇತಾರ ಸಚಿನ್ ನೇಮಕ

28 May 2025

ವಿಐಎಸ್ಎಲ್ ಗುತ್ತಿಗೆದಾರರ ಸಂಘದ ಚುನಾವಣೆ : ಹೊರಬಿತ್ತು ಫಲಿತಾಂಶ, ಹೇಗಿತ್ತು ಅದರ ಝಲಕ್ ? ಇವರೇ ಆ ಹೊಸ ನಾಯಕ?

25 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,639 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,274 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,070 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,580 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಕ್ರೈಂ ಸುದ್ದಿ

ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ?…ಏನು ಕಾರಣ?

By davangerevijaya.com2 June 20250

ಶಿವಮೊಗ್ಗ : ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ವಿಷ್ಣುಪ್ರಿಯಾ (22) ಮೃತಪಟ್ಟ…

ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ

30 May 2025

ನಾಯಿ ಕಾಣೆಯಾದರೆ ಇಲ್ಲಿ ಸುದ್ದಿ ಕೊಡಿ?

28 May 2025

ಅಧ್ಯಕ್ಷರಾಗಿ ಯುವ ನೇತಾರ ಸಚಿನ್ ನೇಮಕ

28 May 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ?…ಏನು ಕಾರಣ?

2 June 2025

ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ

30 May 2025

ನಾಯಿ ಕಾಣೆಯಾದರೆ ಇಲ್ಲಿ ಸುದ್ದಿ ಕೊಡಿ?

28 May 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,639 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,274 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,070 Views

Subscribe to Updates

Get the latest creative news from SmartMag about art & design.

Recent Posts
  • ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ?…ಏನು ಕಾರಣ?
  • ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ
  • ನಾಯಿ ಕಾಣೆಯಾದರೆ ಇಲ್ಲಿ ಸುದ್ದಿ ಕೊಡಿ?
  • ಅಧ್ಯಕ್ಷರಾಗಿ ಯುವ ನೇತಾರ ಸಚಿನ್ ನೇಮಕ
  • ವಿಐಎಸ್ಎಲ್ ಗುತ್ತಿಗೆದಾರರ ಸಂಘದ ಚುನಾವಣೆ : ಹೊರಬಿತ್ತು ಫಲಿತಾಂಶ, ಹೇಗಿತ್ತು ಅದರ ಝಲಕ್ ? ಇವರೇ ಆ ಹೊಸ ನಾಯಕ?
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.