Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ರಾಜಕೀಯ ಸುದ್ದಿ»ಆರೋಪ ಇದ್ರೂ ಬ್ರಿಜ್ ಭೂಷಣ್ ಬಂಧನ ಯಾಕಿಲ್ಲ?ಮಹಿಳೆಯರ ವಿಷ್ಯದಲ್ಲಿ BJP ಅಸಡ್ಡೆ ಯಾಕೆ..!?
ರಾಜಕೀಯ ಸುದ್ದಿ

ಆರೋಪ ಇದ್ರೂ ಬ್ರಿಜ್ ಭೂಷಣ್ ಬಂಧನ ಯಾಕಿಲ್ಲ?ಮಹಿಳೆಯರ ವಿಷ್ಯದಲ್ಲಿ BJP ಅಸಡ್ಡೆ ಯಾಕೆ..!?

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ 06 ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯದ ಆರೋಪ
davangerevijaya.comBy davangerevijaya.com12 May 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಆರೋಪ ಇದ್ರೂ ಬ್ರಿಜ್ ಭೂಷಣ್ ಬಂಧನ ಯಾಕಿಲ್ಲ?ಮಹಿಳೆಯರ ವಿಷ್ಯದಲ್ಲಿ BJP ಅಸಡ್ಡೆ ಯಾಕೆ..!? BJPಗರಿಗೊಂದು ನ್ಯಾಯ… ಇತರರಿಗೊಂದು ನ್ಯಾಯಾನಾ?

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್. ಇವರ ಮೇಲೆ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರೋ ಆರೋಪ ಇದೆ. 1 ವರ್ಷದ ಮೊದ್ಲಿದ್ಲೂ ಈ ಆರೋಪ ಇದ್ರೂ ಇವರ ಬಂಧನ ಯಾಕಾಗಿಲ್ಲ.? ದೇಶದ ಮಹಿಳೆಯರ ವಿಷ್ಯದಲ್ಲಿ ಬಿಜೆಪಿ ಅಸಡ್ಡೆ ತೋರಿಸುತ್ತಿದೆಯಾ..? BJPಗರಿಗೊಂದು ನ್ಯಾಯ… ಇತರರಿಗೊಂದು ನ್ಯಾಯಾನಾ..? ಈಗ ಕೋರ್ಟ್ ಕೊಟ್ಟಿರೋ ಮಹತ್ವದ ಆದೇಶ ಏನ್ ಗೊತ್ತಾ.?

ಬಿಜೆಪಿ ನಾಯಕರಿಗೆ ಹಿಂದೂಗಳು ಮತ್ತು ಹಿಂದೂತ್ವ ಕೇವಲ ವೋಟ್​​ಬ್ಯಾಂಕ್​​ಗಾಗಿ ಮಾತ್ರ ಬೇಕಾ.? ಎಲೆಕ್ಷನ್ ಮುಗಿದ್ಮೇಲೆ ಹಿಂದೂಗಳ ಕಷ್ಟಗಳಿಗೆ ಕೇಂದ್ರ ಬಿಜೆಪಿ ನಾಯಕರು ಕರಗಲ್ವಾ ಅನ್ನೋ ಅನುಮಾನ ವ್ಯಕ್ತವಾಗ್ತಾಯಿದೆ. ನಿಮಗೆ ಗೊತ್ತಿರ್ಲಿ, ಮಣಿಪುರದಲ್ಲಿ ಬಿಜೆಪಿ ಸರ್ಕಾರವೇ ಇದ್ರೂ ಅಲ್ಲಿ ಬುಡಕಟ್ಟು ಮಹಿಳೆಯರ ಮೇಲೆ ಮೇಲ್ವರ್ಗದ ಜನ ಹಲ್ಲೆ, ಲೈಂಗಿಕ ದೌರ್ಜನ್ಯ ಎಸಗಿದ್ರು. ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿದ್ರು.

ಈ ವಿಷ್ಯ ದೇಶದಲ್ಲಿ ದೊಡ್ಡ ಸುದ್ದಿಯಾದ್ರೂ ಪ್ರಧಾನಿ ಮೋದಿ ಈ ಬಗ್ಗೆ ಅಲ್ಲಿನ ಸರ್ಕಾರಕ್ಕೆ ಅದ್ಯಾಕೆ ಬಿಸಿ ಮುಟ್ಟಿಸಲಿಲ್ಲ..? ಇದು ಬಿಜೆಪಿ ಸರ್ಕಾರದ ರಾಜ್ಯದಲ್ಲಿ ನಡೆದ ಘೋರಾತಿ ಘೋರ ಘಟನೆ ಅಲ್ವಾ.?  ಕರ್ನಾಟಕದಲ್ಲಿ ನೇಹ ಕೊಲೆ ಪ್ರಕರಣದಲ್ಲಿ ಮುಸ್ಲಿಂ ಯುವಕ ಇದ್ದ ಅನ್ನೋ ಒಂದೇ ಕಾರಣಕ್ಕೆ ಬಿಜೆಪಿ ನಾಯಕರು ಸರಣಿ ಪ್ರತಿಭಟನೆಗಳನ್ನ ನಡೆಸಿದ್ರು. ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ನಾ ಮುಂದು ತಾ ಮುಂದು ಅಂತ ಹೋಗಿ ಬಂದ್ರು. ಆದ್ರೆ ಜೆಡಿಎಸ್ ಸಂಸದ ಪ್ರಜ್ವಲ್​ ರೇವಣ್ಣ ಅವರಿಂದ 2000ಕ್ಕೂ ಹೆಚ್ಚು ಮಹಿಳೆಯರು ಸಂತ್ರಸ್ತರಾಗಿದ್ದಾರೆ ಎನ್ನಲಾಗುತ್ತಿದೆ.

ಹಾಗಾದ್ರೆ ಈಗ್ಯಾಕೆ ಬಿಜೆಪಿ ನಾಯಕರು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಲು ಮುಂದಾಗುತ್ತಿಲ್ಲ.? ಈಗ್ಯಾಕೆ ಬೀದಿಗಿಳಿದು ಪ್ರತಿಭಟನೆಗಳನ್ನ ಮಾಡ್ತಾಯಿಲ್ಲ..? ಬೇಟಿ ಪಡಾವೋ., ಬೇಟಿ ಬಚಾವೋ ಅಂತೇಳೋ ಪ್ರಧಾನಿ ಮೋದಿ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಅನ್ನೋ ಆರೋಪ ವಿಚಾರ ಭಾರೀ ಸದ್ದು ಮಾಡಿದ್ರು ಆ ಬಗ್ಗೆ ಅದ್ಯಾಕೆ ಕ್ರಮ ಜರುಗಿಸಲಿಲ್ಲ.? ಈ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರ ಬಂಧನ ಯಾಕಾಗಿಲ್ಲ ಅನ್ನೋ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಪರಿಸ್ಥಿತಿ ಹೀಗಿರೋವಾಗ್ಲೇ, ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ದೆಹಲಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ನಿಮಗೆ ಗೊತ್ತಿರ್ಲಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ 06 ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಬಿಜೆಪಿ ಮುಖಂಡ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮಾಜಿ ಮುಖ್ಯಸ್ಥರು ಆಗಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಾಜಧಾನಿ ನವದೆಹಲಿ ನ್ಯಾಯಾಲಯ ಶುಕ್ರವಾರ ಸಂಸದ ವಿರುದ್ಧ ಆರೋಪಗಳನ್ನು ರೂಪಿಸಲು ಆದೇಶ ಹೊರಡಿಸಿ ಆಘಾತ ನೀಡಿದೆ. ದೆಹಲಿಯ ACMM ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಪ್ರಿಯಾಂಕಾ ರಾಜ್‌ಪೂತ್ ಅವರು ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧ ಆರೋಪಗಳಿಗೆ ಸಾಕಷ್ಟು ಸಾಕ್ಷಿಗಳಿವೆ. ಮಹಿಳೆಯ ನಮ್ರತೆ ಮತ್ತು ಲೈಂಗಿಕ ಕಿರುಕುಳದ ಐದು ಬಲಿಪಶುಗಳ ವಿರುದ್ಧದ ಅಪರಾಧಗಳಲ್ಲಿ ಆರೋಪ ಹೊರಿಸಲು ಸಾಕಷ್ಟು ವಸ್ತುಗಳಿವೆ ಎಂದು ತಿಳಿಸಿದರು. ಇದೇ ಮೇ 21ರಂದು ನ್ಯಾಯಾಲವು ಔಪಚಾರಿಕ ಆರೋಪಗಳನ್ನು ರೂಪಿಸಲಿದೆ. ಆರೋಪಿ ಭೂಷಣ್ ಮಾತ್ರವಲ್ಲದೇ WFO ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ವಿರುದ್ಧವು ಇದೇ ರೀತಿಯ ಆರೋಪಗಳು ಕೇಳಿ ಬಂದಿವೆ.

ಅದೇನೇ ಇರ್ಲಿ, ಕರ್ನಾಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಕಿಡ್ನಾಪ್ ಪ್ರಕರಣ ಕೇಳಿಬಂದಿದ್ದೇ ತಡ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನ ಸಿದ್ದು ಸರ್ಕಾರ ಅರೆಸ್ಟ್ ಮಾಡಿಸಿದೆ. ಆದ್ರೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದು ವರ್ಷಗಳೇ ಉರುಳಿದ್ರೂ ಅವರನ್ನ ಬಂಧಿಸೋವಂತಾ ಕೆಲಸಕ್ಕೆ ಕೇಂದ್ರ ಬಿಜೆಪಿ ಅದ್ಯಾಕೆ ಮುಂದಾಗ್ಲಿಲ್ಲ.?

Featured Top News Why is Brij Bhushan not arrested despite the allegations? Why is BJP careless about women..!?
Share. WhatsApp Facebook Twitter Telegram
davangerevijaya.com
  • Website

Related Posts

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.