Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ : ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆಯಿತು ಈ ಘೋರ ದುರಂತ

4 June 2025

ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ?…ಏನು ಕಾರಣ?

2 June 2025

ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ

30 May 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ದಾವಣಗೆರೆ ವಿಶೇಷ»ಜಗತ್ತಿನ ದುಬಾರಿ ಮದುವೆ, ಅನಂತ್ ಅಂಬಾನಿ ವಿವಾಹಕ್ಕೆ ಖರ್ಚಾಗಿರುವ ಹಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ?
ದಾವಣಗೆರೆ ವಿಶೇಷ

ಜಗತ್ತಿನ ದುಬಾರಿ ಮದುವೆ, ಅನಂತ್ ಅಂಬಾನಿ ವಿವಾಹಕ್ಕೆ ಖರ್ಚಾಗಿರುವ ಹಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ?

davangerevijaya.comBy davangerevijaya.com14 July 2024Updated:14 July 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ನಂದೀಶ್ ಭದ್ರಾವತಿ ದಾವಣಗೆರೆ

ಭಾರತದ ಉದ್ಯಮ ಜಗತ್ತಿನ ಅಧಿಪತಿ, ರಿಲಯನ್ಸ್ ಇಂಡಸ್ಟ್ರಿಯ ಮುಖ್ಯಸ್ಥ ಮುಕೇಶ್ ಅಂಬಾನಿ, ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆ ರಾಧಿಕಾ ಮರ್ಚೆಂಟ್ ಜಗತ್ತಿನಾದ್ಯಂತ ಸದ್ದು ಮಾಡ್ತಿದೆ. ಈ ಅದ್ದೂರಿ ವಿವಾಹ ಕಾರ್ಯಕ್ರಮಕ್ಕೆ ಹಾಲಿವುಡ್‌, ಬಾಲಿವುಡ್‌ ನಟ ನಟಿಯರು, ಕ್ರಿಕೆಟ್‌ ತಾರೆಯರು, ಜಾಗತಿಕ ಉದ್ಯಮಿಗಳು, ರಾಜಕಾರಣಿಗಳು ಸಾಕ್ಷಿಯಾಗಿದ್ದಾರೆ. ಜುಲೈ 14ರಂದು ಮಂಗಳೋತ್ಸವ ಮತ್ತು ಜುಲೈ 15ರಂದು ರಿಲಯನ್ಸ್ ಜಿಯೋ ವರ್ಲ್ಡ್ ನಲ್ಲಿ ಆರತಕ್ಷತೆ ನಡೆಯಲಿದೆ. ಹಾಗಾದ್ರೆ, ಈ ಅದ್ದೂರಿಗೆ ಮದುವೆಗೆ ಖರ್ಚಾದ ಹಣವೆಷ್ಟು.? ಹೀಗೆ ಖರ್ಚು ಮಾಡಿದ ಹಣವನ್ನು ಮುಕೇಶ್‌ ಅಂಬಾನಿ ಎಷ್ಟು ದಿನಗಳಲ್ಲಿ ಗಳಿಸುತ್ತಾರೆ.?

ಮುಕೇಶ್‌ ಅಂಬಾನಿ ಜಗತ್ತಿನ ಟಾಪ್‌ ಹತ್ತರೊಳಗಿರುವ ದೈತ್ಯ ಉದ್ಯಮಿ..ಅಂಬಾನಿಯ ಮುದ್ದಿನ ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆ ವಿಶ್ವದ ಗಮನ ಸೆಳೆದಿದೆ. ಕಳೆದ ನಾಲ್ಕು ತಿಂಗಳಿನಿಂದ ಅಂಬಾನಿ ಕುಟುಂಬದ ಮದುವೆ ನಡೆಯುತ್ತಿದೆ. ಎರಡು ಬಾರಿ ವಿವಾಹ ಪೂರ್ವ ಸಮಾರಂಭ ನಡೆದಿದೆ. ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ಮದುವೆ ಭಾರತದ ಅದ್ಧೂರಿ ವಿವಾಹಗಳಲ್ಲಿ ಮೊದಲ ಸ್ಥಾನದಲ್ಲಿ ಬರಲಿದೆ ಎಂದು ಹೇಳಲಾಗಿದೆ. ಇದು ಈ ವರ್ಷದ ವಿಶ್ವದ ಅತ್ಯಂತ ದುಬಾರಿಯ ವಿವಾಹ ಎನ್ನಲಾಗುತ್ತಿದೆ.

ಭಾರತ, ವಿಶ್ವದ ಉದ್ಯಮಿಗಳು, ದೇಶ ಹಾಗೂ ವಿದೇಶದ ರಾಜಕಾರಣಿಗಳು ಹಾಲಿವುಡ್, ಸ್ಯಾಂಡಲ್‌ವುಡ್, ಕಾಲಿವುಡ್ ನಟ-ನಟಿಯರು ಕುಟುಂಬ ಸಮೇತರಾಗಿ ಭಾಗಿಯಾಗಿದ್ದರು. ಎಲ್ಲಾ ಸೆಲಿಬ್ರಿಟಿಗಳನ್ನು ಮುಂಬೈಗೆ ಕರೆದುಕೊಂಡು ಬರಲು ವಿಶೇಷ ವ್ಯವಸ್ಥೆ ಅಂಬಾನಿ ಕುಟುಂಬವೇ ಮಾಡಿತ್ತು. ಇನ್ನು ಮದುವೆಯಲ್ಲಿ ದುಬಾರಿ ವಸ್ತುಗಳನ್ನೇ ಬಳಕೆ ಮಾಡಲಾಗಿದೆ. ಅಂಬಾನಿ ಕುಟುಂಬದ ಸದಸ್ಯರು ಧರಿಸಿರವ ಬಟ್ಟೆಗಳು ನೂರಾರು ಕೋಟಿ ಮೌಲ್ಯವನ್ನು ಹೊಂದಿವೆ. ಭಾರತದಲ್ಲಿ ಸಿಗುವ ಎಲ್ಲಾ ಬಗೆಯ ವೈವಿದ್ಯದ ಆಹಾರವನ್ನು ಅತಿಥಿಗಳಿಗೆ ಉಣಬಡಿಸಲಾಗಿದೆ.

ಮೊದಲು ಗುಜರಾತಿನ ಜಾಮ್‌ನಗರದಲ್ಲಿ ವಿವಾಹ ಪೂರ್ವ ಸಮಾರಂಭ ಆಯೋಜನೆ ಮಾಡಲಾಗಿತ್ತು. ನಂತರ ಇಟಲಿಯಲ್ಲಿಯೂ ಪ್ರಿ ವೆಡ್ಡಿಂಗ್ ಸಮಾರಂಭ ಆಯೋಜನೆ ಮಾಡಲಾಗಿತ್ತು. ವಿವಾಹ ಪೂರ್ವ ಆಚರಣೆಗಳಿಂದ ಮದುವೆಯವರೆಗಿನ ವೆಚ್ಚದ ಅಂದಾಜು ಲೆಕ್ಕ ಹೊರ ಬಿದ್ದಿದೆ. ಮುಕೇಶ್ ಅಂಬಾನಿ ಮಗನ ಮದುವೆಗೆ 5 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಮದುವೆಯ ಒಟ್ಟು ವೆಚ್ಚ ಮುಕೇಶ್ ಅಂಬಾನಿ ಅವರ ನಿವ್ವಳ ಮೌಲ್ಯದ 0.5% ಮಾತ್ರ ಎಂದು ಅಂದಾಜಿಸಲಾಗಿದೆ. ಮುಕೇಶ್ ಅಂಬಾನಿ ಒಟ್ಟು ನಿವ್ವಳ ಮೌಲ್ಯ $123.2 ಬಿಲಿಯನ್ ಆಗಿದೆ. ಮಗನ ಮದುವೆಗೆ ಖರ್ಚು ಮಾಡಿರುವ ಈ ಹಣವನ್ನು ಕೆಲವೇ ಗಂಟೆಗಳಲ್ಲಿ ಗಳಿಸುತ್ತಾರೆ ಎಂದು ವರದಿಯೊಂದು ಪ್ರಕಟವಾಗಿದೆ.

ಭಾರತದಲ್ಲಿ ವಿವಾಹದ ಮಾರುಕಟ್ಟೆ ಅತಿ ವೇಗವಾಗಿ ಬೆಳೆಯುತ್ತಿದೆ ಎಂದು ಅಮೆರಿಕದ ಇನ್ವೆಸ್ಟ್‌ಮೆಂಟ್ ಬ್ಯಾಂಕಿಂಗ್ ಮತ್ತು ಕ್ಯಾಪಿಟಲ್ ಮಾರ್ಕೆಟ್ ಫರ್ಮ್ ಜೆಫರೀಸ್ ವರದಿ ಮಾಡಿತ್ತು. ಸದ್ಯ ಭಾರತದಲ್ಲಿ ಪ್ರತಿ ವರ್ಷ 80 ಲಕ್ಷದಿಂದ 1 ಕೋಟಿ ಮದುವೆಗಳು ನಡೆಯುತ್ತವೆ. ಭಾರತದಲ್ಲಿ ಮದುವೆಗಾಗಿ ವರ್ಷಕ್ಕೆ ಸುಮಾರು 10 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತದೆ. ಅಮೆರಿಕಾಕ್ಕಿಂತ ಎರಡು ಪಟ್ಟು ಆಗಿದೆ. ಅಮೆರಿಕಾದಲ್ಲಿ ಮದುವೆಗೆ 5 ಲಕ್ಷ ಕೋಟಿ ಖರ್ಚಾಗುತ್ತದೆ. ಮದುವೆಗೆ ಖರ್ಚು ಮಾಡುವ ಹಣದ ವಿಚಾರದಲ್ಲಿ ಭಾರತಕ್ಕಿಂತ ಚೀನಾ ಮುಂದಿದೆ. ಚೀನಾದಲ್ಲಿ 14 ಲಕ್ಷ ಕೋಟಿ ರೂ ಖರ್ಚು ಮಾಡಲಾಗುತ್ತದೆ ಎಂದು ವರದಿಯಾಗಿದೆ.

Featured Top News World's most expensive wedding would you be shocked if you heard the money spent on Anant Ambani's wedding?
Share. WhatsApp Facebook Twitter Telegram
davangerevijaya.com
  • Website

Related Posts

ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ

30 May 2025

ಅಧ್ಯಕ್ಷರಾಗಿ ಯುವ ನೇತಾರ ಸಚಿನ್ ನೇಮಕ

28 May 2025

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,639 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,293 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,075 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,585 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಶಿವಮೊಗ್ಗ : ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆಯಿತು ಈ ಘೋರ ದುರಂತ

By davangerevijaya.com4 June 20250

ಸ್ಲಗ್ *ಶಿವಮೊಗ್ಗ ನಗರದಲ್ಲಿ ಆರ್ ಸಿ ಬಿ ಗೆಲುವಿನ ಸಂಭ್ರಮ *ಉಷಾ ನರ್ಸಿಂಗ್ ಹೋಮ್ ಬಳಿ ಸಂಭ್ರಮಾಚರಣೆ *ಎರಡು ಬೈಕ್…

ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ?…ಏನು ಕಾರಣ?

2 June 2025

ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ

30 May 2025

ನಾಯಿ ಕಾಣೆಯಾದರೆ ಇಲ್ಲಿ ಸುದ್ದಿ ಕೊಡಿ?

28 May 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಶಿವಮೊಗ್ಗ : ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆಯಿತು ಈ ಘೋರ ದುರಂತ

4 June 2025

ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ?…ಏನು ಕಾರಣ?

2 June 2025

ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ

30 May 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,639 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,293 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,075 Views

Subscribe to Updates

Get the latest creative news from SmartMag about art & design.

Recent Posts
  • ಶಿವಮೊಗ್ಗ : ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆಯಿತು ಈ ಘೋರ ದುರಂತ
  • ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ?…ಏನು ಕಾರಣ?
  • ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ
  • ನಾಯಿ ಕಾಣೆಯಾದರೆ ಇಲ್ಲಿ ಸುದ್ದಿ ಕೊಡಿ?
  • ಅಧ್ಯಕ್ಷರಾಗಿ ಯುವ ನೇತಾರ ಸಚಿನ್ ನೇಮಕ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.